Andolana originals

ಮರೆಗುಳಿತನ ಮರೆಯಲು ಇಲ್ಲಿವೆ ಆಹಾರ

ಮರೆಗುಳಿತನ ೬೦ ವರ್ಷ ಮೇಲ್ಪಟ್ಟವರಿಗೆ ಸಾಮಾನ್ಯವಾಗಿ ಕಾಣಿಸಿಕೊಳ್ಳುವ ಸಮಸ್ಯೆ. ಜೀವನ ಶೈಲಿ ಮತ್ತು ಪರಿಸರ ತೊಂದರೆಗೆ ಕಾರಣವಾಗಬಹುದು ಎಂಬುದು ವೈದ್ಯರ ಅಭಿಪ್ರಾಯ. ತಜ್ಞರ ಪ್ರಕಾರ ಮೆದುಳಿಗೆ ಪುಷ್ಟಿ ನೀಡುವ ಆಹಾರಗಳ ಸೇವನೆ ಡಿಮೆನ್ಶಿಯಾ ಅಥವಾ ಮರೆಗುಳಿತನವನ್ನು ತಕ್ಕಮಟ್ಟಿಗಾದರೂ ಕಡಿಮೆ ಮಾಡಬಲ್ಲದು.

ಹಸಿರು ತರಕಾರಿಗಳ ಸೇವನೆಯಿಂದ ಸಾಕಷ್ಟು ಪೋಷಕಾಂಶಗಳು ಮೆದುಳುಸೇರಿದಂತೆ ದೇಹದ ವಿವಿಧ ಅಂಗಗಳ ಆರೋಗ್ಯವನ್ನು ಸುಸ್ಥಿತಿಯಲ್ಲಿ ಇರಿಸಲು ಸಹಕಾರಿಯಾಗಿದೆ. ನಿಯಮಿತವಾಗಿ ಬಾದಾಮಿಯನ್ನು ತಿನ್ನುವುದು ಮೆದುಳಿಗೆ ಬಹಳ ಪ್ರಯೋಜಕಾರಿ ಎಂದು ಹೇಳಲಾಗುತ್ತದೆ. ಪ್ರೋಟೀನ್, ವಿಟಮಿನ್ ಬಿ೧೨, ವಿಟಮಿನ್ ಬಿ೬ ಹೇರಳವಾಗಿರುವ ಆಹಾರಗಳ ಸೇವನೆ ಮೆದುಳಿನ ಕಾರ್ಯಕ್ಷಮತೆಯನ್ನು ಹೆಚ್ಚಿಸುತ್ತದೆ ಎಂಬುದು ವೈದ್ಯರ ಅಭಿಪ್ರಾಯ.

ಆಹಾರ ಸೇವನೆಯ ಜೊತೆಗೆ ನಿತ್ಯ ವ್ಯಾಯಾಮ ಮತ್ತು ಧನಾತ್ಮಕ ಯೋಚನೆಯೂ ಕೂಡ ಹಿರಿಯರಿಗೆ ಅಗತ್ಯವಾಗಿದೆ.

ಆಂದೋಲನ ಡೆಸ್ಕ್

Recent Posts

ಉತ್ತರ ಪ್ರದೇಶ: ಕಟ್ಟಡದಲ್ಲಿ ಅಗ್ನಿ ಅವಘಡ: 15 ವಿದ್ಯಾರ್ಥಿಗಳು ಸಾವು

ಲಖನೌ: ಉತ್ತರ ಪ್ರದೇಶದ ಅಲಿಗಂಜ್‌ನಲ್ಲಿರುವ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡವೊಂದರಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿದ್ದು, ಕನಿಷ್ಠ 15 ವಿದ್ಯಾರ್ಥಿಗಳು…

2 hours ago

ಕಾಂಗೋದಲ್ಲಿ ಎಬೋಲಾ ಅಟ್ಟಹಾಸ: 1000 ಗಡಿ ದಾಟಿದ ಸೋಂಕಿತರ ಸಂಖ್ಯೆ

ಕೀನ್ಯಾ: ಕಾಂಗೋದಲ್ಲಿ ಎಬೋಲಾ ವೈರಸ್‌ನ ಅಟ್ಟಹಾಸ ಮುಂದುವರಿದಿದ್ದು, ದೇಶದಲ್ಲಿ ದೃಢಪಟ್ಟ ಒಟ್ಟು ಪ್ರಕರಣಗಳ ಸಂಖ್ಯೆ 1003ಕ್ಕೆ ಏರಿಕೆಯಾಗಿದೆ ಎಂದು ಸರ್ಕಾರ…

4 hours ago

ಗಾಣಾಳು ಜಲಪಾತದಲ್ಲಿ ಈಜಲು ಹೋದ ಯುವಕ ಸಾವು

ಹಲಗೂರು: ಇಲ್ಲಿಗೆ ಸಮೀಪದ ಗಾಣಾಳು ಜಲಪಾತದಲ್ಲಿ ಈಜಲು ಇಳಿದಿದ್ದ ಯುವಕನೊಬ್ಬ ನೀರಿನಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ.…

5 hours ago

ರಾಜ್ಯದಲ್ಲಿ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

5 hours ago

ಶೀಘ್ರದಲ್ಲೇ ಬಸ್‌ ಪ್ರಯಾಣ ದರ ಹೆಚ್ಚಳ?

ಬೆಂಗಳೂರು: ದಿನದಿಂದ ದಿನಕ್ಕೆ ಸಾರಿಗೆ ನಿಗಮಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕಾರಣ ಶೀಘ್ರದಲ್ಲೇ ರಾಜ್ಯ ಸರ್ಕಾರ ಬಸ್ ಪ್ರಯಾಣ…

6 hours ago

ಎರಡೇ ವರ್ಷಕ್ಕೆ ಬ್ರಿಟನ್‌ ಪ್ರಧಾನಿ ಕೀರ್‌ ಸ್ಟಾರ್ಮರ್‌ ರಾಜೀನಾಮೆ

ಲಂಡನ್:‌ ನಿರೀಕ್ಷೆಯಂತೆ ಬ್ರಿಟನ್‌ ಪ್ರಧಾನಿ ಕೀರ್‌ ಸ್ಟಾರ್ಮರ್‌ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆಡಳಿತಾರೂಢ ಲೇಬರ್‌ ಪಕ್ಷದೊಳಗೆ…

7 hours ago