Andolana originals

ನನ್ನ ಓದು ಆರಂಭವಾಗಿದ್ದೇ ʼಆಂದೋಲನʼದಿಂದ: ದರ್ಶನ್‌

ನಂಜನಗೂಡು: ನನ್ನ ಓದು ಆರಂಭವಾಗಿದ್ದೇ ‘ಆಂದೋಲನ’ ಪತ್ರಿಕೆಯಿಂದ ಎಂದು ಶಾಸಕ ದರ್ಶನ್ ಧ್ರುವನಾರಾಯಣ ತಿಳಿಸಿದರು. ತಾಲ್ಲೂಕು ಆಡಳಿತ ಭವನದಲ್ಲಿ ಶನಿವಾರ ನಡೆದ ಸಮಾರಂಭದಲ್ಲಿ ‘ಆಂದೋಲನ’ದ ೫೨ನೇ ವರ್ಷದ ವಿಶೇಷ ಸಂಚಿಕೆಯನ್ನು ಲೋಕಾರ್ಪ ಣೆಗೊಳಿಸಿ ಅವರು ಮಾತನಾಡಿದರು. ನಾನು ಚಿಕ್ಕವನಾಗಿದ್ದಾಗ ಮನೆಗೆ ಬರುತ್ತಿದ್ದ ‘ಆಂದೋಲನ’ದ ಅಕ್ಷರ ಗಳನ್ನು ಓದಿಯೇ ಕನ್ನಡ ಕಲಿತಿದ್ದು. ಕೋಟಿಯವರು ಕಟ್ಟಿ ಬೆಳೆಸಿದ ಈ ಸಮಾಜಮುಖಿ ಸಂಸ್ಥೆಯನ್ನು ಇಂದು ಅವರ ಮಕ್ಕಳು ಯಶಸ್ವಿಯಾಗಿ ಮುನ್ನಡೆಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರಲ್ಲದೆ, ಪತ್ರಿಕೆ ಶತನೋತ್ಸವ ಕಾಣುವಂತಾಗಲಿ ಎಂದರು. ಹೋರಾಟಗಾರ ಚುಂಚನಹಳ್ಳಿ ಮಲ್ಲೇಶ ಮಾತನಾಡಿ, ೭೦ – ೮೦ರ ದಶಕದಲ್ಲಿ ‘ಆಂದೋಲನ’ ರೈತ, ದಲಿತ ಚಳವಳಿಗಳ ಹೋರಾಟಗಾರರ ಬೆನ್ನೆಲು ಬಾಗಿ ಕೆಲಸ ಮಾಡಿತ್ತು ಎಂದು ಸ್ಮರಿಸಿ ದರು. ಮಾಜಿ ಶಾಸಕ ಕಳಲೆ ಕೇಶವ ಮೂರ್ತಿ, ತಹಸಿಲ್ದಾರ್ ಶಿವಕುಮಾರ್ ಕ್ಯಾಸನೂರು, ತಾಪಂ ಇಒ ಜೆರಾಲ್ಡ್ ರಾಜೇಶ್, ಮಲ್ಲಳ್ಳಿ ನಾರಾಯಣ, ಚುಂಚನ ಹಳ್ಳಿ ಮಲ್ಲೇಶ, ಕಾರ್ಯ ಬಸವಣ್ಣ, ವಿಜಯಕುಮಾರ್, ಸ್ವಾಮಿ, ಬೊಕ್ಕಹಳ್ಳಿ ಲಿಂಗಯ್ಯ, ದೇವರಾಜು, ಮಹದೇವಯ್ಯ, ರಾಜೇಶ, ಸಿ. ಎಂ. ಶಂಕರ್, ದೇವನೂರು ಶಿವಪ್ಪದೇವರು, ವಿಜಯ ಕುಮಾರ್, ದೊರೆಸ್ವಾಮಿ ನಾಯಕ, ಹಗಿನವಾಳು ಬಸವಣ್ಣ ಹಾಜರಿದ್ದರು.

andolana

Recent Posts

ಬಾಲವಿಕಾಸ ಅಕಾಡೆಮಿಯ ಬಾಲಗೌರವ ಪ್ರಶಸ್ತಿ : ಮೈಸೂರಿನ ತಬಲಾ ಬಾಲ ಪ್ರತಿಭೆ ಪಂಚಮಿ ಬಿದನೂರು ಸೇರಿದಂತೆ ಅನೇಕರಿಗೆ ಪ್ರಶಸ್ತಿ

ಬೆಳಗಾವಿ : ಕರ್ನಾಟಕ ಬಾಲವಿಕಾಸ ಅಕಾಡೆಮಿಯಿಂದ ಇದೇ ಪ್ರಥಮಬಾರಿಗೆ ಬೆಳಗಾವಿ ಸುವರ್ಣ ವಿಧಾನಸೌಧದ ಉತ್ತರ ಪ್ರವೇಶ ದ್ವಾರದ ಬಳಿ ಇರುವ…

44 seconds ago

ಅಕ್ರಮ ಗಾಂಜಾ ಮಾರಾಟ : ಮಹಿಳೆ ಪೊಲೀಸ್ ವಶಕ್ಕೆ

ಹನೂರು : ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಮಹಿಳೆಯೋರ್ವಳನ್ನು ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಬಂಧಿಸಿರುವ ಘಟನೆ ಜರುಗಿದೆ. ಹನೂರು…

2 hours ago

ಮತಗಳ್ಳತನದ ಹೋರಾಟದಲ್ಲಿ ರಾಜಕೀಯ ಉದ್ದೇಶವಿಲ್ಲ : ಡಿ.ಕೆ.ಶಿವಕುಮಾರ್

ಹೊಸದಿಲ್ಲಿ : ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಾವು ಮತಕಳ್ಳತನದ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಇದರಲ್ಲಿ…

2 hours ago

10 ವರ್ಷದ ಪ್ರೀತಿಗೆ ಮೋಸ,ಹಣವೂ ದೋಖಾ : ಬೇರೆ ಮದುವೆಗೆ ಮುಂದಾದ ಯುವಕನ ಮನೆಮುಂದೆ ಪ್ರಿಯತಮೆ ಗಲಾಟೆ

ಚಿಕ್ಕಮಗಳೂರು : ಅದೊಂದು ಬಹುಕಾಲದ ಪ್ರೀತಿ, ಪ್ರೀತಿ ಮಾಡಿ, ಪ್ರೇಯಸಿಯಿಂದ ಹಣ ಪಡೆದು, ಇದೀಗ ಬೇರೊಂದು ಮದುವೆಗೆ ಸಿದ್ಧವಾಗಿದ್ದ ಹುಡಗ…

4 hours ago

ವರ್ಷಾಂತ್ಯಕ್ಕೂ ಸಫಾರಿ ಪುನಾರಂಭ ಸಾಧ್ಯತೆ ಕ್ಷೀಣ

ಬಂಡೀಪುರ, ನಾಗರಹೊಳೆಯಲ್ಲಿ ಹೊಸ ವರ್ಷ ಆಚರಿಸಲು ಬಯಸಿದವರಿಗೆ ನಿರಾಸೆ ರೆಸಾರ್ಟ್, ಹೋಟೆಲ್ ಮಾಲೀಕರಿಂದ ಸಫಾರಿ ಪುನಾರಂಭಕ್ಕೆ ಒತ್ತಡ? ಮೈಸೂರು :…

4 hours ago

ಪ್ರತಿಭಟನೆ ಮಾಹಿತಿ ತಿಳಿದು ಕೆರೆಗೆ ನೀರು ತುಂಬಿಸಿದ ಅಧಿಕಾರಿಗಳು!

ಎಚ್.ಡಿ.ಕೋಟೆ : ತಾಲ್ಲೂಕಿನ ಕ್ಯಾತನಹಳ್ಳಿ, ಆಲನಹಳ್ಳಿ, ಜಿ. ಬಿ. ಸರಗೂರು ವ್ಯಾಪ್ತಿಯ ಐದು ಕೆರೆಗಳಿಗೆ ನೀರು ತುಂಬಿಸಲು ಅಧಿಕಾರಿಗಳು ನಿರ್ಲಕ್ಷಿ…

7 hours ago