Andolana originals

ನನ್ನ ಓದು ಆರಂಭವಾಗಿದ್ದೇ ʼಆಂದೋಲನʼದಿಂದ: ದರ್ಶನ್‌

ನಂಜನಗೂಡು: ನನ್ನ ಓದು ಆರಂಭವಾಗಿದ್ದೇ ‘ಆಂದೋಲನ’ ಪತ್ರಿಕೆಯಿಂದ ಎಂದು ಶಾಸಕ ದರ್ಶನ್ ಧ್ರುವನಾರಾಯಣ ತಿಳಿಸಿದರು. ತಾಲ್ಲೂಕು ಆಡಳಿತ ಭವನದಲ್ಲಿ ಶನಿವಾರ ನಡೆದ ಸಮಾರಂಭದಲ್ಲಿ ‘ಆಂದೋಲನ’ದ ೫೨ನೇ ವರ್ಷದ ವಿಶೇಷ ಸಂಚಿಕೆಯನ್ನು ಲೋಕಾರ್ಪ ಣೆಗೊಳಿಸಿ ಅವರು ಮಾತನಾಡಿದರು. ನಾನು ಚಿಕ್ಕವನಾಗಿದ್ದಾಗ ಮನೆಗೆ ಬರುತ್ತಿದ್ದ ‘ಆಂದೋಲನ’ದ ಅಕ್ಷರ ಗಳನ್ನು ಓದಿಯೇ ಕನ್ನಡ ಕಲಿತಿದ್ದು. ಕೋಟಿಯವರು ಕಟ್ಟಿ ಬೆಳೆಸಿದ ಈ ಸಮಾಜಮುಖಿ ಸಂಸ್ಥೆಯನ್ನು ಇಂದು ಅವರ ಮಕ್ಕಳು ಯಶಸ್ವಿಯಾಗಿ ಮುನ್ನಡೆಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರಲ್ಲದೆ, ಪತ್ರಿಕೆ ಶತನೋತ್ಸವ ಕಾಣುವಂತಾಗಲಿ ಎಂದರು. ಹೋರಾಟಗಾರ ಚುಂಚನಹಳ್ಳಿ ಮಲ್ಲೇಶ ಮಾತನಾಡಿ, ೭೦ – ೮೦ರ ದಶಕದಲ್ಲಿ ‘ಆಂದೋಲನ’ ರೈತ, ದಲಿತ ಚಳವಳಿಗಳ ಹೋರಾಟಗಾರರ ಬೆನ್ನೆಲು ಬಾಗಿ ಕೆಲಸ ಮಾಡಿತ್ತು ಎಂದು ಸ್ಮರಿಸಿ ದರು. ಮಾಜಿ ಶಾಸಕ ಕಳಲೆ ಕೇಶವ ಮೂರ್ತಿ, ತಹಸಿಲ್ದಾರ್ ಶಿವಕುಮಾರ್ ಕ್ಯಾಸನೂರು, ತಾಪಂ ಇಒ ಜೆರಾಲ್ಡ್ ರಾಜೇಶ್, ಮಲ್ಲಳ್ಳಿ ನಾರಾಯಣ, ಚುಂಚನ ಹಳ್ಳಿ ಮಲ್ಲೇಶ, ಕಾರ್ಯ ಬಸವಣ್ಣ, ವಿಜಯಕುಮಾರ್, ಸ್ವಾಮಿ, ಬೊಕ್ಕಹಳ್ಳಿ ಲಿಂಗಯ್ಯ, ದೇವರಾಜು, ಮಹದೇವಯ್ಯ, ರಾಜೇಶ, ಸಿ. ಎಂ. ಶಂಕರ್, ದೇವನೂರು ಶಿವಪ್ಪದೇವರು, ವಿಜಯ ಕುಮಾರ್, ದೊರೆಸ್ವಾಮಿ ನಾಯಕ, ಹಗಿನವಾಳು ಬಸವಣ್ಣ ಹಾಜರಿದ್ದರು.

andolana

Recent Posts

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

48 mins ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

1 hour ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

1 hour ago

ಕರ್ನಾಟಕ ಪಬ್ಲಿಕ್ ಶಾಲೆಗೆ ಮೇಲ್ದರ್ಜೇಗೇರಿಸಲು ಅಗತ್ಯ ಕ್ರಮ: ʻಜಿಟಿಡಿʼ

ಮೈಸೂರು: ಬಡವರ ಮಕ್ಕಳೇ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ವ್ಯಾಸಂಗ ಮಾಡುವ ಕಾರಣ ಶಾಲೆಗಳ ಅಭಿವೃದ್ಧಿ ಶಿಕ್ಷಕರ ಮೇಲಿದೆ. ಕ್ಷೇತ್ರದಲ್ಲಿ ಬರುವ…

2 hours ago

ಪಶ್ಚಿಮಘಟ್ಟ: 16114 ಚ.ಕಿ.ಮೀ. ಪರಿಸರ ಸೂಕ್ಷ್ಮ ಪ್ರದೇಶ ಮಿತಿ ಸೂಕ್ತ :ಈಶ್ವರ ಖಂಡ್ರೆ

ಪಶ್ಚಿಮಘಟ್ಟ ಕುರಿತ ಕಸ್ತೂರಿ ರಂಗನ್ ವರದಿ ಬಗ್ಗೆ ಬಾಧ್ಯಸ್ಥರ ಸಭೆ ಬೆಂಗಳೂರು: ರಾಜ್ಯದ ವಿವಿಧ ಅರಣ್ಯ ಮತ್ತು ವನ್ಯಜೀವಿ ತಾಣಗಳ ಸುತ್ತ…

2 hours ago

ರಾಜ್ಯದಲ್ಲಿ ತುರ್ತು ಪರಿಸ್ಥಿತಿ, ರಾಜ್ಯಪಾಲರ ಅಧಿಕಾರ ಕಿತ್ತುಕೊಳ್ಳುವ ಪ್ರಯತ್ನ: ಆರ್‌.ಅಶೋಕ

ಕಾಂಗ್ರೆಸ್‌ ಮಾಡುವ ಪಾಪಕ್ಕೆ ಮುಂದಿನ ದಿನಗಳಲ್ಲಿ ಪಶ್ಚಾತ್ತಾಪ ಪಡಬೇಕಾಗುತ್ತದೆ ದೊಡ್ಡಬಳ್ಳಾಪುರ: ಕರ್ನಾಟಕದಲ್ಲಿ ತುರ್ತು ಪರಿಸ್ಥಿತಿ ಸೃಷ್ಟಿಯಾಗಿದ್ದು, ಪೊಲೀಸರನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ…

2 hours ago