Andolana originals

ಹತ್ತಿ ಬೆಳೆ ನಷ್ಟವಾದರೆ ಪರಿಹಾರಕ್ಕೆ ದಾರಿ ಇದೆ…

ರಾಜ್ಯದ ನಾನಾ ಭಾಗಗಳಲ್ಲಿ ಹಿಂಗಾರು ಮಳೆ ಚುರುಕಾಗಿದ್ದು, ಕೆಲ ಭಾಗಗಳಲ್ಲಿನ ಹತ್ತಿ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ರೈತರ ನೆರವಿಗೆ ನಿಲ್ಲುವುದು ಅತ್ಯಗತ್ಯ.

ಈಗ ಎಲ್ಲೆಡೆ ಹತ್ತಿ ಬಿಡಿಸುವ ಕಾರ್ಯ ಚುರುಕಾಗಿದೆ. ಕೆಲ ಭಾಗಗಳಲ್ಲಿ ಹಿಂಗಾರು ಮಳೆಯಿಂದಾಗಿ ಹತ್ತಿ ಗುಣಮಟ್ಟ ಕಳೆದು ಕೊಳ್ಳುತ್ತಿದೆ. ಇದು ಸಹಜವಾಗಿಯೇ ಹತ್ತಿ ಬೆಳೆಯ ಬೆಲೆ ಕುಸಿಯುವಂತೆ ಮಾಡಿದೆ.

ಹತ್ತಿ ಬೆಳೆಗಾರರು ಆತಂಕಪಡುವುದು ಬೇಡ. ಮಳೆಯಿಂದಾಗಿ ಹತ್ತಿ ಬೆಳೆ ನಾಶವಾಗಿದ್ದರೆ, ಅದನ್ನು ಸರ್ಕಾರದ ಗಮನಕ್ಕೆ ತರಬೇಕು. ಸರ್ಕಾರ ಇದಕ್ಕಾಗಿ ಜಿಲ್ಲಾಧಿಕಾರಿಗಳು ಹಾಗೂ ತಾಲ್ಲೂಕು ದಂಡಾಧಿಕಾರಿಗಳ ಬಳಿ ಅನುದಾನವನ್ನು ಮೀಸಲಿಟ್ಟಿದೆ. ಕ್ಷೇತ್ರದ ಶಾಸಕರ ಮೂಲಕ ಅವರ ಗಮನಕ್ಕೆ ತಂದರೆ ನೆರೆ ಪರಿಹಾರದ ಮೂಲಕ ಆ ಅನುದಾನದಿಂದ ಪರಿಹಾರ ಪಡೆಯಬಹುದಾಗಿದೆ. ಇದರೊಂದಿಗೆ ಮಳೆಯಿಂದಾಗಿ ಹಾಳಾದ ಹತ್ತಿಯನ್ನು ಬಿಡಿಸಿ ಅದರ ಬೀಜ ತೆಗೆದು ಒಣಗಿಸಿ ಅದನ್ನು ಪರ್ಯಾಯವಾಗಿ ಬಳಕೆ ಮಾಡ ಬಹುದು. ಹಾಸಿಗೆಗಳ ತಯಾರಿಕೆಯಲ್ಲಿ ಈ ಹತ್ತಿ ಬಳಸುವುದರಿಂದ ಆ ಮೂಲಕವೂ ರೈತರ ಆದಾಯ ಗಳಿಸಬಹುದು. ಎಲ್ಲಕ್ಕಿಂತ ಮುಖ್ಯವಾಗಿ ಸರ್ಕಾರದ ಗಮನ ಸೆಳೆಯುವುದು ಅತಿಮುಖ್ಯ.

 

ಆಂದೋಲನ ಡೆಸ್ಕ್

Recent Posts

ವೋಟ್‌ ಚೋರಿ | ಸತ್ಯದ ಬೆನ್ನಿಗೆ ನಿಂತು ಮೋದಿ, ಶಾ, ಆರ್‌ಎಸ್‌ಎಸ್‌ ಅನ್ನು ಖಾಲಿ ಮಾಡಿಸುತ್ತೇವೆ : ಕಾಂಗ್ರೆಸ್‌ ಶಪಥ

ಹೊಸದಿಲ್ಲಿ : ವೋಟ್ ಚೋರಿ ವಿರುದ್ಧ ಮತ್ತೆ ರಾಷ್ಟ್ರ ಮಟ್ಟದಲ್ಲಿ ಅಬ್ಬರಿಸಿರುವ ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಮತ್ತು…

12 hours ago

ಕಾಂಗ್ರೆಸ್‌ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ

ಬೆಂಗಳೂರು : ಕಾಂಗ್ರೆಸ್‌ನ ಹಿರಿಯ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ(95) ಅವರು ನಿಧನರಾಗಿದ್ದಾರೆ.…

13 hours ago

ಆಯ್ತಪ್ಪ ನಾಳೆ ʻಗ್ಯಾರಂಟಿʼ ನಿಲ್ಲಿಸಿತ್ತೀವಿ ಬಿಡಿ : ಪರಮೇಶ್ವರ್‌ ಹೀಗೆ ಹೇಳಿದ್ಯಾಕೆ?

ತುಮಕೂರು : ವಿರೋಧ ಪಕ್ಷದವರು ಪದೇ ಪದೆ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯನ್ನು ವಿರೋಧಿಸುತ್ತಾರೆ. ಗ್ಯಾರಂಟಿ ಕೊಡದೆ ರಸ್ತೆ,…

13 hours ago

ಇಂದಿರಾಗಾಂಧಿ ತ್ಯಾಗದ ಮುಂದೆ ನಮ್ಮದೇನು ಇಲ್ಲ : ಖರ್ಗೆ ಭಾವುಕ ನುಡಿ

ಹೊಸದಿಲ್ಲಿ : ಇಂದು ನನ್ನ ಮಗನಿಗೆ ಎಂಟು ಗಂಟೆಯ ಆಪರೇಷನ್‌ ಇತ್ತು. ಪತ್ನಿ, ಮಗಳು ಎಲ್ಲರೂ ಫೋನ್‌ ಮಾಡಿ ಬಹಳ…

13 hours ago

ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ ; ಸಾರ್ವಜನಿಕರಲ್ಲಿ ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ!

ಮೈಸೂರು : ನಿರ್ದಿಷ್ಟ ಬ್ರಾಂಡ್‌ನ ಮೊಟ್ಟೆಗಳಲ್ಲಿ ಕ್ಯಾನ್ಸರ್‌ಗೆ ಕಾರಣವಾಗುವ 'ಜಿನೋಟಾಕ್ಸಿಕ್ ಅಂಶ' ಪತ್ತೆಯಾಗಿದೆ ಎಂದು ಹೇಳುವ ವೈರಲ್ ವಿಡಿಯೋ ಇದೀಗ…

14 hours ago

ಯತ್ನಾಳ್‌, ಸಂತೋಷ್‌ ಲಾಡ್‌ ಮಧ್ಯ ಸೈದ್ಧಾಂತಿಕ ವಾರ್‌ : ಶಿವಾಜಿ ಮುಸ್ಮಿಂ ವಿರೋಧಿಗಳಲ್ಲ ; ಲಾಡ್‌

ಬೆಳಗಾವಿ : ಮರಾಠರು ಮುಸ್ಲಿಂ ವಿರೋಧಿ ಅಂತ‌ ಹಣೆಪಟ್ಟಿ ಕಟ್ಟಿಕೊಂಡಿದ್ದೇವೆ. ನಾವು ಮೊಘಲರ ವಿರುದ್ಧ ಇದ್ದೆವು. ಆದರೆ ಮುಸ್ಲಿಂರ ವಿರೋಧಿಗಳಾಗಿರಲಿಲ್ಲ.…

14 hours ago