ರಾಜ್ಯದ ನಾನಾ ಭಾಗಗಳಲ್ಲಿ ಹಿಂಗಾರು ಮಳೆ ಚುರುಕಾಗಿದ್ದು, ಕೆಲ ಭಾಗಗಳಲ್ಲಿನ ಹತ್ತಿ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ರೈತರ ನೆರವಿಗೆ ನಿಲ್ಲುವುದು ಅತ್ಯಗತ್ಯ.
ಈಗ ಎಲ್ಲೆಡೆ ಹತ್ತಿ ಬಿಡಿಸುವ ಕಾರ್ಯ ಚುರುಕಾಗಿದೆ. ಕೆಲ ಭಾಗಗಳಲ್ಲಿ ಹಿಂಗಾರು ಮಳೆಯಿಂದಾಗಿ ಹತ್ತಿ ಗುಣಮಟ್ಟ ಕಳೆದು ಕೊಳ್ಳುತ್ತಿದೆ. ಇದು ಸಹಜವಾಗಿಯೇ ಹತ್ತಿ ಬೆಳೆಯ ಬೆಲೆ ಕುಸಿಯುವಂತೆ ಮಾಡಿದೆ.
ಹತ್ತಿ ಬೆಳೆಗಾರರು ಆತಂಕಪಡುವುದು ಬೇಡ. ಮಳೆಯಿಂದಾಗಿ ಹತ್ತಿ ಬೆಳೆ ನಾಶವಾಗಿದ್ದರೆ, ಅದನ್ನು ಸರ್ಕಾರದ ಗಮನಕ್ಕೆ ತರಬೇಕು. ಸರ್ಕಾರ ಇದಕ್ಕಾಗಿ ಜಿಲ್ಲಾಧಿಕಾರಿಗಳು ಹಾಗೂ ತಾಲ್ಲೂಕು ದಂಡಾಧಿಕಾರಿಗಳ ಬಳಿ ಅನುದಾನವನ್ನು ಮೀಸಲಿಟ್ಟಿದೆ. ಕ್ಷೇತ್ರದ ಶಾಸಕರ ಮೂಲಕ ಅವರ ಗಮನಕ್ಕೆ ತಂದರೆ ನೆರೆ ಪರಿಹಾರದ ಮೂಲಕ ಆ ಅನುದಾನದಿಂದ ಪರಿಹಾರ ಪಡೆಯಬಹುದಾಗಿದೆ. ಇದರೊಂದಿಗೆ ಮಳೆಯಿಂದಾಗಿ ಹಾಳಾದ ಹತ್ತಿಯನ್ನು ಬಿಡಿಸಿ ಅದರ ಬೀಜ ತೆಗೆದು ಒಣಗಿಸಿ ಅದನ್ನು ಪರ್ಯಾಯವಾಗಿ ಬಳಕೆ ಮಾಡ ಬಹುದು. ಹಾಸಿಗೆಗಳ ತಯಾರಿಕೆಯಲ್ಲಿ ಈ ಹತ್ತಿ ಬಳಸುವುದರಿಂದ ಆ ಮೂಲಕವೂ ರೈತರ ಆದಾಯ ಗಳಿಸಬಹುದು. ಎಲ್ಲಕ್ಕಿಂತ ಮುಖ್ಯವಾಗಿ ಸರ್ಕಾರದ ಗಮನ ಸೆಳೆಯುವುದು ಅತಿಮುಖ್ಯ.
ಹೊಸದಿಲ್ಲಿ : ವೋಟ್ ಚೋರಿ ವಿರುದ್ಧ ಮತ್ತೆ ರಾಷ್ಟ್ರ ಮಟ್ಟದಲ್ಲಿ ಅಬ್ಬರಿಸಿರುವ ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಮತ್ತು…
ಬೆಂಗಳೂರು : ಕಾಂಗ್ರೆಸ್ನ ಹಿರಿಯ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ(95) ಅವರು ನಿಧನರಾಗಿದ್ದಾರೆ.…
ತುಮಕೂರು : ವಿರೋಧ ಪಕ್ಷದವರು ಪದೇ ಪದೆ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯನ್ನು ವಿರೋಧಿಸುತ್ತಾರೆ. ಗ್ಯಾರಂಟಿ ಕೊಡದೆ ರಸ್ತೆ,…
ಹೊಸದಿಲ್ಲಿ : ಇಂದು ನನ್ನ ಮಗನಿಗೆ ಎಂಟು ಗಂಟೆಯ ಆಪರೇಷನ್ ಇತ್ತು. ಪತ್ನಿ, ಮಗಳು ಎಲ್ಲರೂ ಫೋನ್ ಮಾಡಿ ಬಹಳ…
ಮೈಸೂರು : ನಿರ್ದಿಷ್ಟ ಬ್ರಾಂಡ್ನ ಮೊಟ್ಟೆಗಳಲ್ಲಿ ಕ್ಯಾನ್ಸರ್ಗೆ ಕಾರಣವಾಗುವ 'ಜಿನೋಟಾಕ್ಸಿಕ್ ಅಂಶ' ಪತ್ತೆಯಾಗಿದೆ ಎಂದು ಹೇಳುವ ವೈರಲ್ ವಿಡಿಯೋ ಇದೀಗ…
ಬೆಳಗಾವಿ : ಮರಾಠರು ಮುಸ್ಲಿಂ ವಿರೋಧಿ ಅಂತ ಹಣೆಪಟ್ಟಿ ಕಟ್ಟಿಕೊಂಡಿದ್ದೇವೆ. ನಾವು ಮೊಘಲರ ವಿರುದ್ಧ ಇದ್ದೆವು. ಆದರೆ ಮುಸ್ಲಿಂರ ವಿರೋಧಿಗಳಾಗಿರಲಿಲ್ಲ.…