ರಾಜ್ಯದ ನಾನಾ ಭಾಗಗಳಲ್ಲಿ ಹಿಂಗಾರು ಮಳೆ ಚುರುಕಾಗಿದ್ದು, ಕೆಲ ಭಾಗಗಳಲ್ಲಿನ ಹತ್ತಿ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ರೈತರ ನೆರವಿಗೆ ನಿಲ್ಲುವುದು ಅತ್ಯಗತ್ಯ.
ಈಗ ಎಲ್ಲೆಡೆ ಹತ್ತಿ ಬಿಡಿಸುವ ಕಾರ್ಯ ಚುರುಕಾಗಿದೆ. ಕೆಲ ಭಾಗಗಳಲ್ಲಿ ಹಿಂಗಾರು ಮಳೆಯಿಂದಾಗಿ ಹತ್ತಿ ಗುಣಮಟ್ಟ ಕಳೆದು ಕೊಳ್ಳುತ್ತಿದೆ. ಇದು ಸಹಜವಾಗಿಯೇ ಹತ್ತಿ ಬೆಳೆಯ ಬೆಲೆ ಕುಸಿಯುವಂತೆ ಮಾಡಿದೆ.
ಹತ್ತಿ ಬೆಳೆಗಾರರು ಆತಂಕಪಡುವುದು ಬೇಡ. ಮಳೆಯಿಂದಾಗಿ ಹತ್ತಿ ಬೆಳೆ ನಾಶವಾಗಿದ್ದರೆ, ಅದನ್ನು ಸರ್ಕಾರದ ಗಮನಕ್ಕೆ ತರಬೇಕು. ಸರ್ಕಾರ ಇದಕ್ಕಾಗಿ ಜಿಲ್ಲಾಧಿಕಾರಿಗಳು ಹಾಗೂ ತಾಲ್ಲೂಕು ದಂಡಾಧಿಕಾರಿಗಳ ಬಳಿ ಅನುದಾನವನ್ನು ಮೀಸಲಿಟ್ಟಿದೆ. ಕ್ಷೇತ್ರದ ಶಾಸಕರ ಮೂಲಕ ಅವರ ಗಮನಕ್ಕೆ ತಂದರೆ ನೆರೆ ಪರಿಹಾರದ ಮೂಲಕ ಆ ಅನುದಾನದಿಂದ ಪರಿಹಾರ ಪಡೆಯಬಹುದಾಗಿದೆ. ಇದರೊಂದಿಗೆ ಮಳೆಯಿಂದಾಗಿ ಹಾಳಾದ ಹತ್ತಿಯನ್ನು ಬಿಡಿಸಿ ಅದರ ಬೀಜ ತೆಗೆದು ಒಣಗಿಸಿ ಅದನ್ನು ಪರ್ಯಾಯವಾಗಿ ಬಳಕೆ ಮಾಡ ಬಹುದು. ಹಾಸಿಗೆಗಳ ತಯಾರಿಕೆಯಲ್ಲಿ ಈ ಹತ್ತಿ ಬಳಸುವುದರಿಂದ ಆ ಮೂಲಕವೂ ರೈತರ ಆದಾಯ ಗಳಿಸಬಹುದು. ಎಲ್ಲಕ್ಕಿಂತ ಮುಖ್ಯವಾಗಿ ಸರ್ಕಾರದ ಗಮನ ಸೆಳೆಯುವುದು ಅತಿಮುಖ್ಯ.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…