Andolana originals

ಓದುಗರ ಪತ್ರ: ಬೀದಿ ದೀಪಗಳನ್ನು ಅಳವಡಿಸಿ

ಮೈಸೂರಿನ ಬೋಗಾದಿ – ಗದ್ದಿಗೆ ರಸ್ತೆಯಲ್ಲಿನ ರೂಪಾ ನಗರದಿಂದ ಮರಟಿಕ್ಯಾತನಹಳ್ಳಿಯ ತನಕ ಇರುವ ಜೋಡಿ ರಸ್ತೆಯಲ್ಲಿ ಬೀದಿ ದೀಪಗಳನ್ನು ಅಳವಡಿಸದೇ ಇರುವುದರಿಂದ ಆಗಿಂದಾಗ್ಗೆ ಅನಾಹುತಗಳು ಸಂಭವಿಸುತ್ತವೆ. ಈ ರಸ್ತೆಯಲ್ಲಿ ಬೀದಿ ದೀಪಗಳು ಇಲ್ಲದ ಕಾರಣ ಸಾಮಾನ್ಯ ಜನತೆ ಪರಿತಪಿಸುವಂತಾಗಿದೆ.

ಸಂಬಂಧಪಟ್ಟವರು ಆದಷ್ಟು ಬೇಗ ಈ ರಸ್ತೆಯಲ್ಲಿ ಬೀದಿ ದೀಪಗಳನ್ನು ಅಳವಡಿಸುವುದರ ಮೂಲಕ ಜನರಿಗೆ ಅನುಕೂಲ ಕಲ್ಪಿಸುವುದು ಅತ್ಯಗತ್ಯ.

-ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು

ಆಂದೋಲನ ಡೆಸ್ಕ್

Recent Posts

ಶಿವಸ್ವಾಮಿಯವರೊಳಗಿನ ಕನ್ನಡದ ಮೇಷ್ಟ್ರು ನಿವೃತ್ತರಾಗುವುದಿಲ್ಲ

ಸಿ.ಎಂ.ನರಸಿಂಹಮೂರ್ತಿ ಪಾಠ ಪ್ರವಚನಗಳ ಜೊತೆ ವಿದ್ಯಾರ್ಥಿಗಳ ನೋವು ನಲಿವುಗಳಿಗೂ ಸ್ಪಂದಿಸುತ್ತಿದ್ದ ಈ ಗುರುಗಳ ಗುಣ ದೊಡ್ಡದು ಶಿವಸ್ವಾಮಿ ಎಂಬ ಕನ್ನಡದ…

51 mins ago

ಸಸ್ಯಾಹಾರಿಗಳ ದುಃಸ್ವಪ್ನ ಮಕಾವ್ ಮತ್ತು ಹಾಂಗ್‌ಕಾಂಗ್…

ಸಿರಿ ಮೈಸೂರು ಮಾಂಸಾಹಾರಿಗಳಿಗೆ ಮಾತ್ರ ಇಲ್ಲಿ ಸಿಗುವಷ್ಟು ವೈವಿಧ್ಯದ ಆಹಾರಗಳು ಇನ್ನೆಲ್ಲೂ ಸಿಗಲಾರವು. ನೀವೂ ಮಾಂಸಾಹಾರಿ ಆಗಿದ್ದರೆ ಹಾಂಗ್‌ಕಾಂಗ್‌ಗೆ ಬಂದಾಗ…

54 mins ago

ವಿಶ್ವ ಸಂಗೀತ ದಿನದಂದು ರಮ್ಮನಹಳ್ಳಿಯ ಜನಪದ ಗಾಯಕ ಅಂಕಪ್ಪನವರ ಕುರಿತು…

ಡಾ.ಮೈಸೂರು ಉಮೇಶ್ ಹತ್ತಾರು ಜನಪದ ಕಾವ್ಯ, ನೂರಾರು ತತ್ವಪದ ಮತ್ತು ಭಜನೆ ಪದಗಳನ್ನು ಹಾಡುವ ಅಂಕಪ್ಪ ಈ ನೆಲದ ಸಂಪತ್ತು …

60 mins ago

ಕರ್ತೋಜಿಯಲ್ಲಿ ಸುಸಜ್ಜಿತ ತಡೆಗೋಡೆ ನಿರ್ಮಾಣ

ನವೀನ್ ಡಿಸೋಜ ಮಡಿಕೇರಿ-ಮಂಗಳೂರು ಹೆದ್ದಾರಿಯ ಈ ಪ್ರದೇಶ ಈಗ ಸುರಕ್ಷಿತ ೧೧ ಸೂಕ್ಷ್ಮ ಪ್ರದೇಶಗಳಲ್ಲಿ ತಡೆಗೋಡೆ ಕಾಮಗಾರಿ ಪ್ರಗತಿಯಲ್ಲಿ  ಮಡಿಕೇರಿ:…

1 hour ago

ಸಂಪುಟ ವಿಸ್ತರಣೆ: ಮೈಸೂರು ಭಾಗದ ‘ಕೈ’ಶಾಸಕರ ಕಸರತ್ತು

ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯಸಭೆ, ರಾಜ್ಯ ವಿಧಾನ ಪರಿಷತ್ ಚುನಾವಣೆ ಮುಗಿಯುತ್ತಿದ್ದಂತೆ ಸಚಿವ ಸಂಪುಟ ವಿಸ್ತರಣೆ ಚಟುವಟಿಕೆ ಚುರುಕುಗೊಂಡಿದ್ದು, ಮೈಸೂರು ಭಾಗದ…

1 hour ago

‘ಪ್ರಾಮಾಣಿಕ ಸೇವೆ; ಪಾರದರ್ಶಕ ಆಡಳಿತಕ್ಕೆ ಬದ್ಧʼ

ಸಂದರ್ಶನ: ಶ್ರೀಧರ್ ಆರ್ ಭಟ್ ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ವಿಶ್ವಾಸ  ಮೈಸೂರು: ನಗರಾಭಿವೃದ್ಧಿ ಇಲಾಖೆಯಲ್ಲಿ ಹಲವಾರು ಸವಾಲುಗಳಿವೆ. ಸಚಿವನಾಗಿ…

1 hour ago