Andolana originals

ಓದುಗರ ಪತ್ರ: ಅನುದಾನ ಪೋಲಾಗುವುದು ತಪ್ಪಿದರೆ ಸರಿ

‘ಆಂದೋಲನ’ ದಿನಪತ್ರಿಕೆಯ ಆ.21ರ ಸಂಚಿಕೆಯ ಓದುಗರ ಪತ್ರಗಳ ವಿಭಾಗದಲ್ಲಿ ‘ಜನ ಸಾಮಾನ್ಯರ ದಸರಾವಾಗಲಿ’ ಎಂಬ ಶೀರ್ಷಿಕೆಯಡಿ ನಾನು ಬರೆದ ಓದುಗರ ಪತ್ರವೊಂದು ಪ್ರಕಟಗೊಂಡಿತ್ತು.

ಕಳೆದ ಬಾರಿಯ ದಸರಾದಲ್ಲಿ ಕೆಲವು ಮಧ್ಯವರ್ತಿಗಳು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದ ಕಲಾವಿದರ ಬಳಿಯೇ ಕಮಿಷನ್ ಕೇಳಿದ ಆರೋಪ ಕೇಳಿಬಂದಿತ್ತಲ್ಲದೇ ಕೆಲ ದಸರಾ ಮಹೋತ್ಸಹವದ ಅನುದಾನವನ್ನು ದುರುಪಯೋಗ ಮಾಡಿಕೊಂಡಿದ್ದಾರೆ ಎಂಬ ಆರೋಪವೂ ಇತ್ತು.

ಅಲ್ಲದೆ ದಸರಾ ಖರ್ಚು ವೆಚ್ಚಗಳ ವಿವರವನ್ನು ದಸರಾ ಮುಗಿದು 2 ತಿಂಗಳುಗಳು ಕಳೆದರೂ ನೀಡಿರಲಿಲ್ಲ. ಇದರಿಂದಾಗಿ ಸಾರ್ವಜನಿಕರಲ್ಲಿ ಅವ್ಯವಹಾರ ನಡೆದಿರುವ ಬಗ್ಗೆ ಅನುಮಾನ ವ್ಯಕ್ತವಾಗಿತ್ತು.

ಈ ಮಧ್ಯೆ ಪ್ರತಿಕ್ರಿಯಿಸಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಎಂ.ಡಿ.ಸುದರ್ಶನ್, ಈ ಬಾರಿಯ ದಸರಾದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ದಲ್ಲಾಳಿಗಳ ಹಾವಳಿ ತಪ್ಪಿಸಿ ಕಮಿಷನ್ ರೂಪದಲ್ಲಿ ಹಣ ಪೋಲಾಗುವುದನ್ನು ತಡೆಗಟ್ಟಲು ನಿಗಾವಹಿಸುವುದಾಗಿ ತಿಳಿಸಿದ್ದಾರೆ.

– ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.

ಆಂದೋಲನ ಡೆಸ್ಕ್

Recent Posts

ಪತ್ನಿ ಕೊಲೆಗೈದಿದ್ದ ಪತಿಗೆ ಜೀವಾವಧಿ ಶಿಕ್ಷೆ

ಮಂಡ್ಯ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತೀರ್ಪು ಮಂಡ್ಯ:ಪತ್ನಿಯನ್ನು ಕೊಲೆಗೈದಿದ್ದ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಪತಿಗೆ ೨ನೇ ಅಪರ ಜಿಲ್ಲಾ…

52 mins ago

ಓದುಗರ ಪತ್ರ: ಜಾಗೃತಿ

ಜಾಗೃತಿ ಉಳುಮೆಗೆ ಮಳೆಯಿಲ್ಲದೆ ಕುಲುಮೆಯಾಗಿದೆ ಇಳೆ ಹೆಚ್ಚಿದ ತಾಪಮಾನ ಬದಲಾವಣೆಯ ಹವಾಮಾನಕೆ ದೇಹದ ಆಂತರಿಕ ತಂಪು ವಿಫಲ ಅದಕೆ ಹೆಚ್ಚುತ್ತಿದೆ…

60 mins ago

ಓದುಗರ ಪತ್ರ: ಅಶ್ಲೀಲ ಹಾಡು ನಿಷೇಧ ಸ್ವಾಗತಾರ್ಹ

ಶಾಲಾ ಕಾರ್ಯಕ್ರಮಗಳಲ್ಲಿ ಅಶ್ಲೀಲ ಹಾಡುಗಳಿಗೆ ಶಿಕ್ಷಣ ಇಲಾಖೆ ನಿಷೇಧ ಹೇರಿರುವುದು ಸ್ವಾಗತಾರ್ಹ. ಇಂದಿನ ಶೇ.೮೦ರಷ್ಟು ಸಿನಿಮಾ ಹಾಡುಗಳು ದ್ವಂದ್ವಾರ್ಥ ಹಾಗೂ…

1 hour ago

ಓದುಗರ ಪತ್ರ: ರೈಲು ಟಿಕೆಟ್ ಕಾಯ್ದಿರಿಸುವ ಸ್ಥಳದಲ್ಲಿ ಕೆಲಸ ಮಾಡದ ಎಸಿ

ಮೈಸೂರು ರೈಲ್ವೆ ನಿಲ್ದಾಣದ ಟಿಕೆಟ್ ಕಾಯ್ದಿರಿಸುವ ವಿಭಾಗದಲ್ಲಿ ಫ್ಯಾನ್ ಹಾಗೂ ಎಸಿ ಯಾವುದೂ ಕೆಲಸ ಮಾಡುತ್ತಿಲ್ಲ. ಇದರಿಂದಾಗಿ ಟಿಕೆಟ್ ಮುಂಗಡವಾಗಿ…

1 hour ago

ಓದುಗರ ಪತ್ರ: ಅಸಂಘಟಿತ ಕಾರ್ಮಿಕರಿಗೆ ರಕ್ಷಣೆ ನೀಡಿ

ಜೀವನ ನಿರ್ವಹಣೆಗಾಗಿ ಪ್ರತಿಯೊಬ್ಬರೂ ಉದ್ಯೋಗ ಮಾಡುವುದು ಅನಿವಾರ್ಯವಾಗಿದೆ. ಅಸಂಘಟಿತ ಕಾರ್ಮಿ ಕರು ಅದರಲ್ಲೂ ಮುಖ್ಯವಾಗಿ ಕಟ್ಟಡ ನಿರ್ಮಾಣ, ಎಲೆಕ್ಟ್ರಿಕ್ ಕೆಲಸ,…

1 hour ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಚಿತ್ರಮಂದಿರಗಳನ್ನು ಉಳಿಸಲು ಚಿತ್ರೋದ್ಯಮ ಹುಡುಕುತ್ತಿದೆ ದಾರಿ

ಚಿತ್ರಮಂದಿರಗಳಿಂದ ಪ್ರೇಕ್ಷಕರನ್ನು ಅಟ್ಟುತ್ತಿರುವ ಪ್ರದರ್ಶಕರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ತಮಿಳುನಾಡು ಸರ್ಕಾರಕ್ಕೆ ಕಳೆದ ವರ್ಷ ತಮಿಳುನಾಡಿನ ಹೈಕೋರ್ಟ್ ಆದೇಶ…

1 hour ago