ಓದುಗರ ಪತ್ರ
ಕುಟುಂಬ ಪಡಿತರ ಚೀಟಿದಾರರಿಗೆ ಪೌಷ್ಟಿಕ ವಸ್ತುಗಳೂ ಒಳಗೊಂಡ ‘ಇಂದಿರಾ ಆಹಾರ ಕಿಟ್’ ಅನ್ನು ಪ್ರತಿ ತಿಂಗಳು ವಿತರಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಅನ್ನಭಾಗ್ಯ ಯೋಜನೆ ಅಡಿ ಹೆಚ್ಚುವರಿಯಾಗಿ ಹಂಚಿಕೆ ಮಾಡುತ್ತಿರುವ ಐದು ಕೆಜಿ ಅಕ್ಕಿಗೆ ಪರ್ಯಾಯವಾಗಿ ಈ ಕಿಟ್ ನೀಡಲಾಗುವುದು ಎಂಬ ಪ್ರಸ್ತಾಪವನ್ನು ಆಹಾರ ಇಲಾಖೆ ಸಿದ್ಧಪಡಿಸಿದೆ ಎಂದು ಆಹಾರ ಸಚಿವರಾದ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ. ಪಡಿತರ ಚೀಟಿದಾರರಿಗೆ ೫ ಕೆಜಿ ಅಕ್ಕಿಯ ಬದಲು ಗೋಧಿ, ಸಕ್ಕರೆ, ಉಪ್ಪು, ತೊಗರಿಬೇಳೆ, ಅಡುಗೆ ಎಣ್ಣೆ, ಚಹ ಪುಡಿ, ಕಾಫಿ ಪುಡಿಯನ್ನು ಒಳಗೊಂಡ ಇಂದಿರಾ ಆಹಾರ ಕಿಟ್ ವಿತರಿಸಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರ ಶ್ಲಾಘನೀಯ. ಇದರಿಂದ ಕಾಳಸಂತೆಯಲ್ಲಿ ಪಡಿತರ ಅಕ್ಕಿ ಮಾರಾಟವಾಗುವುದನ್ನು ತಡೆಯಬಹುದಾಗಿದೆ.
– ಸಿದ್ದಲಿಂಗೇಗೌಡ ಹೈರಿಗೆ, ಎಚ್.ಡಿ.ಕೋಟೆ ತಾ
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…
ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…
ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…
ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…
ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…