ಓದುಗರ ಪತ್ರ
ಕುಟುಂಬ ಪಡಿತರ ಚೀಟಿದಾರರಿಗೆ ಪೌಷ್ಟಿಕ ವಸ್ತುಗಳೂ ಒಳಗೊಂಡ ‘ಇಂದಿರಾ ಆಹಾರ ಕಿಟ್’ ಅನ್ನು ಪ್ರತಿ ತಿಂಗಳು ವಿತರಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಅನ್ನಭಾಗ್ಯ ಯೋಜನೆ ಅಡಿ ಹೆಚ್ಚುವರಿಯಾಗಿ ಹಂಚಿಕೆ ಮಾಡುತ್ತಿರುವ ಐದು ಕೆಜಿ ಅಕ್ಕಿಗೆ ಪರ್ಯಾಯವಾಗಿ ಈ ಕಿಟ್ ನೀಡಲಾಗುವುದು ಎಂಬ ಪ್ರಸ್ತಾಪವನ್ನು ಆಹಾರ ಇಲಾಖೆ ಸಿದ್ಧಪಡಿಸಿದೆ ಎಂದು ಆಹಾರ ಸಚಿವರಾದ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ. ಪಡಿತರ ಚೀಟಿದಾರರಿಗೆ ೫ ಕೆಜಿ ಅಕ್ಕಿಯ ಬದಲು ಗೋಧಿ, ಸಕ್ಕರೆ, ಉಪ್ಪು, ತೊಗರಿಬೇಳೆ, ಅಡುಗೆ ಎಣ್ಣೆ, ಚಹ ಪುಡಿ, ಕಾಫಿ ಪುಡಿಯನ್ನು ಒಳಗೊಂಡ ಇಂದಿರಾ ಆಹಾರ ಕಿಟ್ ವಿತರಿಸಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರ ಶ್ಲಾಘನೀಯ. ಇದರಿಂದ ಕಾಳಸಂತೆಯಲ್ಲಿ ಪಡಿತರ ಅಕ್ಕಿ ಮಾರಾಟವಾಗುವುದನ್ನು ತಡೆಯಬಹುದಾಗಿದೆ.
– ಸಿದ್ದಲಿಂಗೇಗೌಡ ಹೈರಿಗೆ, ಎಚ್.ಡಿ.ಕೋಟೆ ತಾ
ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…
ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…
ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…
ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…