ಕೇಂದ್ರ ಸರ್ಕಾರ ಜಿಎಸ್ಟಿ(ಸರಕು ಮತ್ತು ಸೇವಾತೆರಿಗೆ)ಯನ್ನು ನಾಲ್ಕು ಹಂತದಿಂದ ಎರಡು ಹಂತಗಳಿಗೆ ಪರಿಷ್ಕರಣೆ ಮಾಡಿದ್ದು, ಸೆ.೨೨ರಿಂದಲೇ ಇದು ಜಾರಿಗೆ ಬರುವುದರಿಂದ ಅಗತ್ಯ ವಸ್ತುಗಳ ಮೇಲಿನ ತೆರಿಗೆ ಕಡಿಮೆಯಾಗಿ ಜನ ಸಾಮಾನ್ಯರಿಗೆ ಇದರ ಸಂಪೂರ್ಣ ಪ್ರಯೋಜನ ದೊರೆಯಲಿದೆ.
ಇದೇ ಮಾದರಿಯಲ್ಲಿ ರಾಜ್ಯ ಸರ್ಕಾರವೂ ಆಸ್ತಿ ನೋಂದಣಿ ತೆರಿಗೆ, ಬಸ್ ಪ್ರಯಾಣದರ , ಮೆಟ್ರೋ ಪ್ರಯಾಣದರ, ವಿದ್ಯುತ್ ದರಗಳನ್ನು ಇಳಿಸುವ ಮೂಲಕ ರಾಜ್ಯದ ಜನತೆಗೆ ಅನುಕೂಲ ಕಲ್ಪಿಸಬೇಕಾಗಿದೆ.
–ಬಿ.ಎಂ.ಭ್ರಮರಾಂಬ, ಕನಕದಾಸನಗರ, ಮೈಸೂರು
ಮೈಸೂರು : ಮಳೆಯ ಅನಾಹುತಗಳನ್ನು ಸಮರ್ಥವಾಗಿ ಎದುರಿಸಲು ಚೆಸ್ಕಾಂ ಕೂಡ ಸಿದ್ಧತೆ ಮಾಡಕೊಂಡಿದೆ. ಮೈಸೂರು ನಗರದ ಎಂಟು ಸಬ್ ಡಿವಿಸನ್ನಲ್ಲಿ…
ಹೊಸದಿಲ್ಲಿ : ಇರಾನ್ ಮೇಲಿನ ಯುದ್ಧದ ನಡುವೆಯೇ ಇಂಧನ ದರಗಳನ್ನು ಒಂದು ವಾರಕ್ಕೂ ಕಡಿಮೆ ಅವಧಿಯಲ್ಲಿ ಎರಡನೇ ಬಾರಿ ಕೇಂದ್ರ…
ಸಾರ್ಥಕ ಸೇವೆಯ ಸಮರ್ಪಣೆ ಸಮಾವೇಶದಲ್ಲಿ ಡಿಸಿಎಂ ವಿಶ್ವಾಸ ತುಮಕೂರು: 2028ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದೇ ಬರುತ್ತದೆ.…
ತುಮಕೂರು : ರಾಜ್ಯ ಸರ್ಕಾರದ ಮೂರು ವರ್ಷಗಳ ಸಾಧನೆ-ಸಾರ್ಥಕ ಸೇವೆಗಳ ಸಮರ್ಪಣಾ ಸಮಾವೇಶದಲ್ಲಿ ಏಕಕಾಲಕ್ಕೆ ಕಂದಾಯ ಇಲಾಖೆಯಿಂದ ಅತ್ಯಧಿಕ ಹಕ್ಕು…
ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯ ಸಂಶೋಧಕರುಗಳಿಗೆ ಶಿಷ್ಯವೇತನ ನೀಡಬೇಕೆಂದು ಒತ್ತಾಯಿಸಿ ಶಿಷ್ಯವೇತನರಹಿತ ಸಂಶೋಧಕರ ಬಳಗದ ವತಿಯಿಂದ ಮೈಸೂರು ವಿ.ವಿ…
ತುಮಕೂರು : ನೀಟ್ ಪರೀಕ್ಷೆ ರದ್ದಾಗಿ 22 ಲಕ್ಷ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ ಆಡಿ, ಹಲವು ವಿದ್ಯಾರ್ಥಿಗಳ ಆತಹತ್ಯೆಗೆ…