ಕೇಂದ್ರ ಸರ್ಕಾರ ಜಿಎಸ್ಟಿ(ಸರಕು ಮತ್ತು ಸೇವಾತೆರಿಗೆ)ಯನ್ನು ನಾಲ್ಕು ಹಂತದಿಂದ ಎರಡು ಹಂತಗಳಿಗೆ ಪರಿಷ್ಕರಣೆ ಮಾಡಿದ್ದು, ಸೆ.೨೨ರಿಂದಲೇ ಇದು ಜಾರಿಗೆ ಬರುವುದರಿಂದ ಅಗತ್ಯ ವಸ್ತುಗಳ ಮೇಲಿನ ತೆರಿಗೆ ಕಡಿಮೆಯಾಗಿ ಜನ ಸಾಮಾನ್ಯರಿಗೆ ಇದರ ಸಂಪೂರ್ಣ ಪ್ರಯೋಜನ ದೊರೆಯಲಿದೆ.
ಇದೇ ಮಾದರಿಯಲ್ಲಿ ರಾಜ್ಯ ಸರ್ಕಾರವೂ ಆಸ್ತಿ ನೋಂದಣಿ ತೆರಿಗೆ, ಬಸ್ ಪ್ರಯಾಣದರ , ಮೆಟ್ರೋ ಪ್ರಯಾಣದರ, ವಿದ್ಯುತ್ ದರಗಳನ್ನು ಇಳಿಸುವ ಮೂಲಕ ರಾಜ್ಯದ ಜನತೆಗೆ ಅನುಕೂಲ ಕಲ್ಪಿಸಬೇಕಾಗಿದೆ.
–ಬಿ.ಎಂ.ಭ್ರಮರಾಂಬ, ಕನಕದಾಸನಗರ, ಮೈಸೂರು
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…