Andolana originals

ಮೈಸೂರು ನಗರದಲ್ಲಿಂದು

ಮುದ್ರಾ ಪ್ರಾಣಾಯಾಮ ಶಿಬಿರ
ಬೆಳಿಗ್ಗೆ ೬. ೩೦ರಿಂದ ೭. ೩೦ರವರೆಗೆ,
ಸಂಜೆ ೬. ೩೦ರಿಂದ ೭. ೩೦ರವರೆಗೆ,
ಧನ್ಯ ಸ್ಕೂಲ್ ಆಫ್ ಯೋಗ, ಮುದ್ರಾ ಪ್ರಾಣಾಯಾಮ ರಿಸರ್ಚ್ ಸೆಂಟರ್, ಸ್ಥಳ-ಮಹಿಳಾ ಸಮಾಜ, ಜೆಎಲ್‌ಬಿ ರಸ್ತೆ. ‌

ಯೋಗಾಭ್ಯಾಸ
ಬೆಳಿಗ್ಗೆ ೬. ೩೦ಕ್ಕೆ, ಜೆಎಸ್‌ಎಸ್ ಆಯುರ್ವೇದ ಕಾಲೇಜು, ಸ್ಥಳ-ಜೆಎಸ್‌ಎಸ್ ಆಯುರ್ವೇದ ಆಸ್ಪತ್ರೆ, ಲಲಿತಾದ್ರಿಪುರ ರಸ್ತೆ.

ಬೆನ್ನು ನೋವು ಚಿಕಿತ್ಸಾ ಶಿಬಿರ
ಬೆಳಿಗ್ಗೆ ೯ಕ್ಕೆ, ಜೆಎಸ್‌ಎಸ್ ಆಯುರ್ವೇದ ಕಾಲೇಜು, ಸ್ಥಳ-ಜೆಎಸ್‌ಎಸ್ ಆಯುರ್ವೇದ ಆಸ್ಪತ್ರೆ, ಲಲಿತಾದ್ರಿಪುರ ರಸ್ತೆ.

ಡಿಸ್ಸೋನಾನ್ಸ್ ಚಿತ್ರಕಲೆ ಪ್ರದರ್ಶನ
ಮಧ್ಯಾಹ್ನ ೧೨. ೩೦ಕ್ಕೆ, ರವಿವರ್ಮ ಸಂಸ್ಥೆ ಮೈಸೂರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಉದ್ಘಾಟನೆ-ಕರ್ನಾಟಕ ಲಲಿತಕಲಾ ಅಕಾಡೆಮಿ ಅಧ್ಯಕ್ಷ ಪಿ. ಸಂಪತ್ ಕುಮಾರ್, ಅತಿಥಿ-ಪ್ರಭು ಹರಸೂರ್, ಅಧ್ಯಕ್ಷತೆ-ಮೈಸೂರು ರವಿವರ್ಮ ಸಂಸ್ಥೆಯ ಪ್ರಾಂಶುಪಾಲ ಶಿವಕುಮಾರ್ ಕೆಸರ ಮಡು, ಸ್ಥಳ-ರವಿವರ್ಮ ಸಂಸ್ಥೆ, ೧೧೪೪, ನರಸರಾಜ ರಸ್ತೆ, ಚಾಮರಾಜಪುರಂ.

ಮನೆ ಮನೆಗೆ ಶರಣೆಯರ ಆಗಮನ ಕಾರ್ಯಕ್ರಮ

ಸಂಜೆ ೫.೩೦ಕ್ಕೆ, ಶರಣ ಸಾಹಿತ್ಯ ಪರಿಷತ್ತು, ಮೈಸೂರು ಘಟಕ ಕದಳಿ ಮಹಿಳಾ ವೇದಿಕೆ, ವಿಷಯ-ಎಡೆಮಠದ ನಾಗಿದೇವಯ್ಯಗಳ ಪುಣ್ಯಸೀ ಮಸಣಮ್ಮ ಮತ್ತು ಕಾಟ ಕೂಟಯ್ಯಗಳ ಪುಣ್ಯಸೀ ರೇಚವ್ವೆ, ಉಪನ್ಯಾಸಕರು-ಡಾ. ಡಿ. ಎಂ. ಮಹೇಂದ್ರ ಮೂರ್ತಿ, ಸ್ಥಳ-ವೈ. ಆರ್. ಮಂಜುನಾಥ್, ೯೪೬/೧ಎ, ಸಿ. ಎಚ್-೧೬ ಲಕ್ಷ್ಮೀಪುರಂ ಬಳಿಯ, ಪೋಸ್ಟ್ ಆಫೀಸ್ ರಸ್ತೆ.

ಉಪನ್ಯಾಸ ಸಂಜೆ ೫. ೪೫ಕ್ಕೆ, ಮಕ್ಕಳ ಸಾಹಿತ್ಯ ಕೂಟ, ವಿಷಯ-ಅರಣ್ಯ ಪ್ರಪಂಚದ ಕಡಿಮೆ ಪರಿಚಿತ ಸಸ್ಯಗಳ ಬಗ್ಗೆ ನಮಗೆಷ್ಟು ಗೊತ್ತು, ಉಪನ್ಯಾಸಕರು-ಕರ್ನಾಟಕ ರಾಜ್ಯ ಮುಕ್ತ ವಿವಿ ಪ್ರಾಧ್ಯಾಪಕರಾದ ಡಾ. ಆರ್. ಪೂರ್ಣಿಮಾ, ಮಕ್ಕಳ ಸಾಹಿತ್ಯ ಕೂಟ ನಿರ್ದೇಶಕ, ಸ್ಥಳ-ಶ್ರೀ ಸತ್ಯಸಾಯಿಬಾಬಾ ಶಿಕ್ಷಣ ಸಂಸ್ಥೆಗಳು, ಜಯಲಕ್ಷ್ಮೀಪುರಂ.

ಪ್ರವಚನ

ಸಂಜೆ ೬ರಿಂದ ರಾತ್ರಿ ೭. ೩೦ರವರೆಗೆ, ಶ್ರೀ ಕೃಷ್ಣ ಟ್ರಸ್ಟ್, ಶ್ರೀ ಕೃಷ್ಣಮಿತ್ರ ಮಂಡಳಿ, ವಿಷಯ-ಶ್ರೀಮದ್ ವಾದಿರಾಜರ ರುಕ್ಮಿಣೀಸ ವಿಜಯ, ಉಪನ್ಯಾಸಕರು-ಶ್ರೀ ಅದಮಾರು ಪೀಠಾಽಶ ಶ್ರೀ ವಿಶ್ವಪ್ರಯ ತೀರ್ಥರು, ಸ್ಥಳ-ಶ್ರೀ ಕೃಷ್ಣಧಾಮ, ಸಾಹುಕಾರ್ ಚೆನ್ನಯ್ಯರಸ್ತೆ, ಸರಸ್ವತಿಪುರಂ

andolana

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾ ಗೌಡಗೆ ಬಿಗ್‌ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಪವಿತ್ರಾ ಗೌಡ ಅವರಿಗೆ ನ್ಯಾಯಾಲಯದಿಂದ ಮತ್ತೊಮ್ಮೆ ಹಿನ್ನಡೆಯಾಗಿದೆ. ತಮ್ಮ ಮಗಳ…

28 mins ago

ಚಿಕ್ಕಮಗಳೂರು| ತೋಟದಲ್ಲಿ ಕಾರ್ಮಿಕನನ್ನು ಕೊಂದು ಹಾಕಿದ ಕಾಡಾನೆ

ಚಿಕ್ಕಮಗಳೂರು: ತೋಟದಲ್ಲಿ ನಡೆದುಕೊಂಡು ಹೋಗುತ್ತಿದ್ದ ಕೂಲಿ ಕಾರ್ಮಿಕನ ಮೇಲೆ ಕಾಡಾನೆ ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ಚಿಕ್ಕಮಗಳೂರು ತಾಲ್ಲೂಕಿನ…

41 mins ago

ಮಂಡ್ಯ ಜಿಲ್ಲಾ ನ್ಯಾಯಾಲಯ ಸ್ಫೋಟಿಸುವುದಾಗಿ ಬಾಂಬ್‌ ಬೆದರಿಕೆ ಕರೆ

ಮಂಡ್ಯ: ಮಂಡ್ಯ ಜಿಲ್ಲಾ ನ್ಯಾಯಾಲಯ ಸ್ಫೋಟಿಸುವುದಾಗಿ ಬಾಂಬ್‌ ಬೆದರಿಕೆ ಕರೆ ಬಂದಿದ್ದು, ಅಧಿಕಾರಿಗಳು ತೀವ್ರ ಪರಿಶೀಲನೆ ನಡೆಸುತ್ತಿದ್ದಾರೆ. ಮಂಡ್ಯ ಕೋರ್ಟ್‌ಗೆ…

1 hour ago

ಎಲ್ಲಾ ಧರ್ಮದವರೂ ದೇಶದಲ್ಲಿರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್‌

ಬೆಂಗಳೂರು: ಎಲ್ಲಾ ಧರ್ಮದವರೂ ದೇಶದಲ್ಲಿರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ ಎಂದು ಎಂಎಲ್‌ಸಿ ಬಿ.ಕೆ.ಹರಿಪ್ರಸಾದ್‌ ಕೇಂದ್ರ ಸರ್ಕಾರದ ವಿರುದ್ಧ…

1 hour ago

ಮಡಿಕೇರಿ ನ್ಯಾಯಾಲಯಕ್ಕೆ ಬಾಂಬ್‌ ಬೆದರಿಕೆ

ಮಡಿಕೇರಿ: ಮಡಿಕೇರಿ ನ್ಯಾಯಾಲಯಕ್ಕೆ ಬಾಂಬ್‌ ಬೆದರಿಕೆ ಕರೆ ಬಂದಿದ್ದು, ಸಿಬ್ಬಂದಿ ಕೆಲಕಾಲ ಆತಂಕ್ಕೀಡಾಗಿದ್ದರು. ಇತ್ತೀಚಿನ ದಿನಗಳಲ್ಲಿ ದಿನದಿಂದ ದಿನಕ್ಕೆ ಬಾಂಬ್‌…

2 hours ago

ನಟ ದರ್ಶನ್‌ 49ನೇ ಹುಟ್ಟುಹಬ್ಬಕ್ಕೆ ಪತ್ನಿ ವಿಜಯಲಕ್ಷ್ಮೀ ಶುಭಾಶಯ

ನಟ ದರ್ಶನ್‌ ಅವರಿಗೆ ಇಂದು 49ನೇ ಹುಟ್ಟುಹಬ್ಬದ ಸಂಭ್ರಮ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ದರ್ಶನ್‌ ಬೆಂಗಳೂರಿನ…

3 hours ago