ಮುದ್ರಾ ಪ್ರಾಣಾಯಾಮ ಶಿಬಿರ
ಬೆಳಿಗ್ಗೆ ೬. ೩೦ರಿಂದ ೭. ೩೦ರವರೆಗೆ,
ಸಂಜೆ ೬. ೩೦ರಿಂದ ೭. ೩೦ರವರೆಗೆ,
ಧನ್ಯ ಸ್ಕೂಲ್ ಆಫ್ ಯೋಗ, ಮುದ್ರಾ ಪ್ರಾಣಾಯಾಮ ರಿಸರ್ಚ್ ಸೆಂಟರ್, ಸ್ಥಳ-ಮಹಿಳಾ ಸಮಾಜ, ಜೆಎಲ್ಬಿ ರಸ್ತೆ.
ಯೋಗಾಭ್ಯಾಸ
ಬೆಳಿಗ್ಗೆ ೬. ೩೦ಕ್ಕೆ, ಜೆಎಸ್ಎಸ್ ಆಯುರ್ವೇದ ಕಾಲೇಜು, ಸ್ಥಳ-ಜೆಎಸ್ಎಸ್ ಆಯುರ್ವೇದ ಆಸ್ಪತ್ರೆ, ಲಲಿತಾದ್ರಿಪುರ ರಸ್ತೆ.
ಬೆನ್ನು ನೋವು ಚಿಕಿತ್ಸಾ ಶಿಬಿರ
ಬೆಳಿಗ್ಗೆ ೯ಕ್ಕೆ, ಜೆಎಸ್ಎಸ್ ಆಯುರ್ವೇದ ಕಾಲೇಜು, ಸ್ಥಳ-ಜೆಎಸ್ಎಸ್ ಆಯುರ್ವೇದ ಆಸ್ಪತ್ರೆ, ಲಲಿತಾದ್ರಿಪುರ ರಸ್ತೆ.
ಡಿಸ್ಸೋನಾನ್ಸ್ ಚಿತ್ರಕಲೆ ಪ್ರದರ್ಶನ
ಮಧ್ಯಾಹ್ನ ೧೨. ೩೦ಕ್ಕೆ, ರವಿವರ್ಮ ಸಂಸ್ಥೆ ಮೈಸೂರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಉದ್ಘಾಟನೆ-ಕರ್ನಾಟಕ ಲಲಿತಕಲಾ ಅಕಾಡೆಮಿ ಅಧ್ಯಕ್ಷ ಪಿ. ಸಂಪತ್ ಕುಮಾರ್, ಅತಿಥಿ-ಪ್ರಭು ಹರಸೂರ್, ಅಧ್ಯಕ್ಷತೆ-ಮೈಸೂರು ರವಿವರ್ಮ ಸಂಸ್ಥೆಯ ಪ್ರಾಂಶುಪಾಲ ಶಿವಕುಮಾರ್ ಕೆಸರ ಮಡು, ಸ್ಥಳ-ರವಿವರ್ಮ ಸಂಸ್ಥೆ, ೧೧೪೪, ನರಸರಾಜ ರಸ್ತೆ, ಚಾಮರಾಜಪುರಂ.
ಮನೆ ಮನೆಗೆ ಶರಣೆಯರ ಆಗಮನ ಕಾರ್ಯಕ್ರಮ
ಸಂಜೆ ೫.೩೦ಕ್ಕೆ, ಶರಣ ಸಾಹಿತ್ಯ ಪರಿಷತ್ತು, ಮೈಸೂರು ಘಟಕ ಕದಳಿ ಮಹಿಳಾ ವೇದಿಕೆ, ವಿಷಯ-ಎಡೆಮಠದ ನಾಗಿದೇವಯ್ಯಗಳ ಪುಣ್ಯಸೀ ಮಸಣಮ್ಮ ಮತ್ತು ಕಾಟ ಕೂಟಯ್ಯಗಳ ಪುಣ್ಯಸೀ ರೇಚವ್ವೆ, ಉಪನ್ಯಾಸಕರು-ಡಾ. ಡಿ. ಎಂ. ಮಹೇಂದ್ರ ಮೂರ್ತಿ, ಸ್ಥಳ-ವೈ. ಆರ್. ಮಂಜುನಾಥ್, ೯೪೬/೧ಎ, ಸಿ. ಎಚ್-೧೬ ಲಕ್ಷ್ಮೀಪುರಂ ಬಳಿಯ, ಪೋಸ್ಟ್ ಆಫೀಸ್ ರಸ್ತೆ.
ಉಪನ್ಯಾಸ ಸಂಜೆ ೫. ೪೫ಕ್ಕೆ, ಮಕ್ಕಳ ಸಾಹಿತ್ಯ ಕೂಟ, ವಿಷಯ-ಅರಣ್ಯ ಪ್ರಪಂಚದ ಕಡಿಮೆ ಪರಿಚಿತ ಸಸ್ಯಗಳ ಬಗ್ಗೆ ನಮಗೆಷ್ಟು ಗೊತ್ತು, ಉಪನ್ಯಾಸಕರು-ಕರ್ನಾಟಕ ರಾಜ್ಯ ಮುಕ್ತ ವಿವಿ ಪ್ರಾಧ್ಯಾಪಕರಾದ ಡಾ. ಆರ್. ಪೂರ್ಣಿಮಾ, ಮಕ್ಕಳ ಸಾಹಿತ್ಯ ಕೂಟ ನಿರ್ದೇಶಕ, ಸ್ಥಳ-ಶ್ರೀ ಸತ್ಯಸಾಯಿಬಾಬಾ ಶಿಕ್ಷಣ ಸಂಸ್ಥೆಗಳು, ಜಯಲಕ್ಷ್ಮೀಪುರಂ.
ಪ್ರವಚನ
ಸಂಜೆ ೬ರಿಂದ ರಾತ್ರಿ ೭. ೩೦ರವರೆಗೆ, ಶ್ರೀ ಕೃಷ್ಣ ಟ್ರಸ್ಟ್, ಶ್ರೀ ಕೃಷ್ಣಮಿತ್ರ ಮಂಡಳಿ, ವಿಷಯ-ಶ್ರೀಮದ್ ವಾದಿರಾಜರ ರುಕ್ಮಿಣೀಸ ವಿಜಯ, ಉಪನ್ಯಾಸಕರು-ಶ್ರೀ ಅದಮಾರು ಪೀಠಾಽಶ ಶ್ರೀ ವಿಶ್ವಪ್ರಯ ತೀರ್ಥರು, ಸ್ಥಳ-ಶ್ರೀ ಕೃಷ್ಣಧಾಮ, ಸಾಹುಕಾರ್ ಚೆನ್ನಯ್ಯರಸ್ತೆ, ಸರಸ್ವತಿಪುರಂ
ಹನೂರು : ಮೂರ್ಛೆ ತಪ್ಪಿದ್ದ ವೃದ್ದೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ಆಂಬುಲೆನ್ಸ್ ಸಿಗದೆ ಡೋಲಿ ಮುಖಾಂತರ ಕರೆದುಕೊಂಡು ಬಂದಿರುವ ಘಟನೆ…
2.5 ವರ್ಷದಲ್ಲಿ 592 ಭರವಸೆಗಳಲ್ಲಿ 243 ಭರವಸೆ ಈಡೇರಿಕೆ ಹಾವೇರಿ : ಏನು ಮಾತು ಕೊಟ್ಟಿದ್ದೆವೋ ಅದರಂತೆ ನಡೆದಿದ್ದೇವೆ. ಸಾವಿರ…
ಜಮ್ಮು : ನೆರೆಯ ಪಾಕಿಸ್ತಾನದಿಂದ ಡ್ರೋನ್ ಮೂಲಕ ಬಂದ ನಾಲ್ಕು ಕೆಜಿಗೂ ಹೆಚ್ಚು ಹೆರಾಯಿನ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಅಂತಾರಾಷ್ಟ್ರೀಯ ಗಡಿಯಲ್ಲಿ…
ಮದ್ದೂರು : ಮದ್ದೂರು ಪುರಸಭೆಯನ್ನು ನಗರಸಭೆಯಾಗಿ ಮೇಲ್ದರ್ಜೆಗೇರಿಸುವ ಸಲುವಾಗಿ ನಗರಸಭೆಗೆ ಗ್ರಾ.ಪಂ.ಗಳ ಸೇರ್ಪಡೆ ಸಂಬಂಧ ಸರ್ಕಾರದ ಹಂತದಲ್ಲಿ ಮಾತನಾಡಿ ಕ್ರಮ…
ಹೊಸದಿಲ್ಲಿ : ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ 2019ರ ಫೆಬ್ರವರಿ 14ರಂದು ನಡೆದ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಸಿಆರ್ಪಿಎಫ್ ಸಿಬ್ಬಂದಿಗೆ…
ಮೋರನ್ : ಪ್ರಧಾನಿ ನರೇಂದ್ರ ಮೋದಿ ಅವರು ಅಸ್ಸಾಂನ ಮೋರಂನಲ್ಲಿರುವ ಸಿ-130ಜೆ ವಿಮಾನದಲ್ಲಿ ಈಶಾನ್ಯದ ಮೊದಲ ತುರ್ತು ಲ್ಯಾಂಡಿಂಗ್ ಸೌಲಭ್ಯ…