Andolana originals

ಮೈಸೂರು ನಗರದಲ್ಲಿಂದು

ಮುದ್ರಾ ಪ್ರಾಣಾಯಾಮ ಶಿಬಿರ
ಬೆಳಿಗ್ಗೆ ೬. ೩೦ರಿಂದ ೭. ೩೦ರವರೆಗೆ,
ಸಂಜೆ ೬. ೩೦ರಿಂದ ೭. ೩೦ರವರೆಗೆ,
ಧನ್ಯ ಸ್ಕೂಲ್ ಆಫ್ ಯೋಗ, ಮುದ್ರಾ ಪ್ರಾಣಾಯಾಮ ರಿಸರ್ಚ್ ಸೆಂಟರ್, ಸ್ಥಳ-ಮಹಿಳಾ ಸಮಾಜ, ಜೆಎಲ್‌ಬಿ ರಸ್ತೆ. ‌

ಯೋಗಾಭ್ಯಾಸ
ಬೆಳಿಗ್ಗೆ ೬. ೩೦ಕ್ಕೆ, ಜೆಎಸ್‌ಎಸ್ ಆಯುರ್ವೇದ ಕಾಲೇಜು, ಸ್ಥಳ-ಜೆಎಸ್‌ಎಸ್ ಆಯುರ್ವೇದ ಆಸ್ಪತ್ರೆ, ಲಲಿತಾದ್ರಿಪುರ ರಸ್ತೆ.

ಬೆನ್ನು ನೋವು ಚಿಕಿತ್ಸಾ ಶಿಬಿರ
ಬೆಳಿಗ್ಗೆ ೯ಕ್ಕೆ, ಜೆಎಸ್‌ಎಸ್ ಆಯುರ್ವೇದ ಕಾಲೇಜು, ಸ್ಥಳ-ಜೆಎಸ್‌ಎಸ್ ಆಯುರ್ವೇದ ಆಸ್ಪತ್ರೆ, ಲಲಿತಾದ್ರಿಪುರ ರಸ್ತೆ.

ಡಿಸ್ಸೋನಾನ್ಸ್ ಚಿತ್ರಕಲೆ ಪ್ರದರ್ಶನ
ಮಧ್ಯಾಹ್ನ ೧೨. ೩೦ಕ್ಕೆ, ರವಿವರ್ಮ ಸಂಸ್ಥೆ ಮೈಸೂರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಉದ್ಘಾಟನೆ-ಕರ್ನಾಟಕ ಲಲಿತಕಲಾ ಅಕಾಡೆಮಿ ಅಧ್ಯಕ್ಷ ಪಿ. ಸಂಪತ್ ಕುಮಾರ್, ಅತಿಥಿ-ಪ್ರಭು ಹರಸೂರ್, ಅಧ್ಯಕ್ಷತೆ-ಮೈಸೂರು ರವಿವರ್ಮ ಸಂಸ್ಥೆಯ ಪ್ರಾಂಶುಪಾಲ ಶಿವಕುಮಾರ್ ಕೆಸರ ಮಡು, ಸ್ಥಳ-ರವಿವರ್ಮ ಸಂಸ್ಥೆ, ೧೧೪೪, ನರಸರಾಜ ರಸ್ತೆ, ಚಾಮರಾಜಪುರಂ.

ಮನೆ ಮನೆಗೆ ಶರಣೆಯರ ಆಗಮನ ಕಾರ್ಯಕ್ರಮ

ಸಂಜೆ ೫.೩೦ಕ್ಕೆ, ಶರಣ ಸಾಹಿತ್ಯ ಪರಿಷತ್ತು, ಮೈಸೂರು ಘಟಕ ಕದಳಿ ಮಹಿಳಾ ವೇದಿಕೆ, ವಿಷಯ-ಎಡೆಮಠದ ನಾಗಿದೇವಯ್ಯಗಳ ಪುಣ್ಯಸೀ ಮಸಣಮ್ಮ ಮತ್ತು ಕಾಟ ಕೂಟಯ್ಯಗಳ ಪುಣ್ಯಸೀ ರೇಚವ್ವೆ, ಉಪನ್ಯಾಸಕರು-ಡಾ. ಡಿ. ಎಂ. ಮಹೇಂದ್ರ ಮೂರ್ತಿ, ಸ್ಥಳ-ವೈ. ಆರ್. ಮಂಜುನಾಥ್, ೯೪೬/೧ಎ, ಸಿ. ಎಚ್-೧೬ ಲಕ್ಷ್ಮೀಪುರಂ ಬಳಿಯ, ಪೋಸ್ಟ್ ಆಫೀಸ್ ರಸ್ತೆ.

ಉಪನ್ಯಾಸ ಸಂಜೆ ೫. ೪೫ಕ್ಕೆ, ಮಕ್ಕಳ ಸಾಹಿತ್ಯ ಕೂಟ, ವಿಷಯ-ಅರಣ್ಯ ಪ್ರಪಂಚದ ಕಡಿಮೆ ಪರಿಚಿತ ಸಸ್ಯಗಳ ಬಗ್ಗೆ ನಮಗೆಷ್ಟು ಗೊತ್ತು, ಉಪನ್ಯಾಸಕರು-ಕರ್ನಾಟಕ ರಾಜ್ಯ ಮುಕ್ತ ವಿವಿ ಪ್ರಾಧ್ಯಾಪಕರಾದ ಡಾ. ಆರ್. ಪೂರ್ಣಿಮಾ, ಮಕ್ಕಳ ಸಾಹಿತ್ಯ ಕೂಟ ನಿರ್ದೇಶಕ, ಸ್ಥಳ-ಶ್ರೀ ಸತ್ಯಸಾಯಿಬಾಬಾ ಶಿಕ್ಷಣ ಸಂಸ್ಥೆಗಳು, ಜಯಲಕ್ಷ್ಮೀಪುರಂ.

ಪ್ರವಚನ

ಸಂಜೆ ೬ರಿಂದ ರಾತ್ರಿ ೭. ೩೦ರವರೆಗೆ, ಶ್ರೀ ಕೃಷ್ಣ ಟ್ರಸ್ಟ್, ಶ್ರೀ ಕೃಷ್ಣಮಿತ್ರ ಮಂಡಳಿ, ವಿಷಯ-ಶ್ರೀಮದ್ ವಾದಿರಾಜರ ರುಕ್ಮಿಣೀಸ ವಿಜಯ, ಉಪನ್ಯಾಸಕರು-ಶ್ರೀ ಅದಮಾರು ಪೀಠಾಽಶ ಶ್ರೀ ವಿಶ್ವಪ್ರಯ ತೀರ್ಥರು, ಸ್ಥಳ-ಶ್ರೀ ಕೃಷ್ಣಧಾಮ, ಸಾಹುಕಾರ್ ಚೆನ್ನಯ್ಯರಸ್ತೆ, ಸರಸ್ವತಿಪುರಂ

andolana

Recent Posts

ಮೈಸೂರು | ಠಾಣಾ ಮಟ್ಟದಲ್ಲಿ ರೌಡಿ ಪ್ರತಿಬಂಧಕ ದಳ ಸ್ಥಾಪನೆ

ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…

17 mins ago

ಮೈಸೂರು ʼಜಯದೇವʼಕ್ಕೆ ಹೃದಯ ಬಿರಿಯುವಷ್ಟು ಒತ್ತಡ

ಮೈಸೂರು: ದಶಕಗಳ ಹಿಂದೆ ಖಾಸಗಿ ಆಸ್ಪತ್ರೆಗಳಲ್ಲಿ ಹೃದಯ ಸಂಬಂಧಿ ಕಾಯಿಲೆಗಳಿಗೆ ದುಬಾರಿ ವೆಚ್ಚದ ಚಿಕಿತ್ಸೆ ಪಡೆಯುವುದನ್ನು ತಗ್ಗಿಸುವ ಜತೆಗೆ ಬೆಂಗಳೂರಿನ…

42 mins ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ : ಚಿತ್ರೋದ್ಯಮವೂ ಪೈರಸಿ ಎಂಬ ಪೆಡಂಬೂತವೂ

ನಾಳಿದ್ದು 21ರಂದು ನಡೆಯುವ ನೀಟ್ ಪರೀಕ್ಷೆಯ ಹಿನ್ನೆಲೆಯಲ್ಲಿ ಟೆಲಿಗ್ರಾಂ ಆಪ್‌ಅನ್ನು ಜೂ. 27ರ ವರೆಗೆ ತಾತ್ಕಾಲಿಕವಾಗಿ ಕೇಂದ್ರ ಸರ್ಕಾರ ಬ್ಯಾನ್…

60 mins ago

ಮೀಸಲಾತಿ ಸಾಂವಿಧಾನಿಕ ಹಕ್ಕು ; ಸಮಾನತೆಯ ಮೆಟ್ಟಿಲು

ಮೀಸಲಾತಿ ಸೌಲಭ್ಯ ಇದ್ದರೂ ಕಠಿಣ ಪರೀಕ್ಷೆ ಪಾಸ್ ಮಾಡಲೇಬೇಕು ಟಿ.ಕೆ. ಹರೀಶ್ ಐತಿಹಾಸಿಕವಾಗಿ ಮತ್ತು ಸಾಮಾಜಿಕವಾಗಿ ಶೋಷಣೆಗೊಳಗಾಗಿ, ಶಿಕ್ಷಣ ಹಾಗೂ…

1 hour ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 19  ಶುಕ್ರವಾರ  

1 hour ago

ಮುಂಗಾರು ಮತ್ತೆ ಚುರುಕು ; ಮೈಸೂರು, ಮಂಡ್ಯ, ಕೊಡಗಿನಲ್ಲಿ ಮಳೆ ಸಾಧ್ಯತೆ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ…

10 hours ago