Andolana originals

ಮೈಸೂರು ನಗರದಲ್ಲಿಂದು

ಮುದ್ರಾ ಪ್ರಾಣಾಯಾಮ ಶಿಬಿರ
ಬೆಳಿಗ್ಗೆ ೬. ೩೦ರಿಂದ ೭. ೩೦ರವರೆಗೆ,
ಸಂಜೆ ೬. ೩೦ರಿಂದ ೭. ೩೦ರವರೆಗೆ,
ಧನ್ಯ ಸ್ಕೂಲ್ ಆಫ್ ಯೋಗ, ಮುದ್ರಾ ಪ್ರಾಣಾಯಾಮ ರಿಸರ್ಚ್ ಸೆಂಟರ್, ಸ್ಥಳ-ಮಹಿಳಾ ಸಮಾಜ, ಜೆಎಲ್‌ಬಿ ರಸ್ತೆ. ‌

ಯೋಗಾಭ್ಯಾಸ
ಬೆಳಿಗ್ಗೆ ೬. ೩೦ಕ್ಕೆ, ಜೆಎಸ್‌ಎಸ್ ಆಯುರ್ವೇದ ಕಾಲೇಜು, ಸ್ಥಳ-ಜೆಎಸ್‌ಎಸ್ ಆಯುರ್ವೇದ ಆಸ್ಪತ್ರೆ, ಲಲಿತಾದ್ರಿಪುರ ರಸ್ತೆ.

ಬೆನ್ನು ನೋವು ಚಿಕಿತ್ಸಾ ಶಿಬಿರ
ಬೆಳಿಗ್ಗೆ ೯ಕ್ಕೆ, ಜೆಎಸ್‌ಎಸ್ ಆಯುರ್ವೇದ ಕಾಲೇಜು, ಸ್ಥಳ-ಜೆಎಸ್‌ಎಸ್ ಆಯುರ್ವೇದ ಆಸ್ಪತ್ರೆ, ಲಲಿತಾದ್ರಿಪುರ ರಸ್ತೆ.

ಡಿಸ್ಸೋನಾನ್ಸ್ ಚಿತ್ರಕಲೆ ಪ್ರದರ್ಶನ
ಮಧ್ಯಾಹ್ನ ೧೨. ೩೦ಕ್ಕೆ, ರವಿವರ್ಮ ಸಂಸ್ಥೆ ಮೈಸೂರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಉದ್ಘಾಟನೆ-ಕರ್ನಾಟಕ ಲಲಿತಕಲಾ ಅಕಾಡೆಮಿ ಅಧ್ಯಕ್ಷ ಪಿ. ಸಂಪತ್ ಕುಮಾರ್, ಅತಿಥಿ-ಪ್ರಭು ಹರಸೂರ್, ಅಧ್ಯಕ್ಷತೆ-ಮೈಸೂರು ರವಿವರ್ಮ ಸಂಸ್ಥೆಯ ಪ್ರಾಂಶುಪಾಲ ಶಿವಕುಮಾರ್ ಕೆಸರ ಮಡು, ಸ್ಥಳ-ರವಿವರ್ಮ ಸಂಸ್ಥೆ, ೧೧೪೪, ನರಸರಾಜ ರಸ್ತೆ, ಚಾಮರಾಜಪುರಂ.

ಮನೆ ಮನೆಗೆ ಶರಣೆಯರ ಆಗಮನ ಕಾರ್ಯಕ್ರಮ

ಸಂಜೆ ೫.೩೦ಕ್ಕೆ, ಶರಣ ಸಾಹಿತ್ಯ ಪರಿಷತ್ತು, ಮೈಸೂರು ಘಟಕ ಕದಳಿ ಮಹಿಳಾ ವೇದಿಕೆ, ವಿಷಯ-ಎಡೆಮಠದ ನಾಗಿದೇವಯ್ಯಗಳ ಪುಣ್ಯಸೀ ಮಸಣಮ್ಮ ಮತ್ತು ಕಾಟ ಕೂಟಯ್ಯಗಳ ಪುಣ್ಯಸೀ ರೇಚವ್ವೆ, ಉಪನ್ಯಾಸಕರು-ಡಾ. ಡಿ. ಎಂ. ಮಹೇಂದ್ರ ಮೂರ್ತಿ, ಸ್ಥಳ-ವೈ. ಆರ್. ಮಂಜುನಾಥ್, ೯೪೬/೧ಎ, ಸಿ. ಎಚ್-೧೬ ಲಕ್ಷ್ಮೀಪುರಂ ಬಳಿಯ, ಪೋಸ್ಟ್ ಆಫೀಸ್ ರಸ್ತೆ.

ಉಪನ್ಯಾಸ ಸಂಜೆ ೫. ೪೫ಕ್ಕೆ, ಮಕ್ಕಳ ಸಾಹಿತ್ಯ ಕೂಟ, ವಿಷಯ-ಅರಣ್ಯ ಪ್ರಪಂಚದ ಕಡಿಮೆ ಪರಿಚಿತ ಸಸ್ಯಗಳ ಬಗ್ಗೆ ನಮಗೆಷ್ಟು ಗೊತ್ತು, ಉಪನ್ಯಾಸಕರು-ಕರ್ನಾಟಕ ರಾಜ್ಯ ಮುಕ್ತ ವಿವಿ ಪ್ರಾಧ್ಯಾಪಕರಾದ ಡಾ. ಆರ್. ಪೂರ್ಣಿಮಾ, ಮಕ್ಕಳ ಸಾಹಿತ್ಯ ಕೂಟ ನಿರ್ದೇಶಕ, ಸ್ಥಳ-ಶ್ರೀ ಸತ್ಯಸಾಯಿಬಾಬಾ ಶಿಕ್ಷಣ ಸಂಸ್ಥೆಗಳು, ಜಯಲಕ್ಷ್ಮೀಪುರಂ.

ಪ್ರವಚನ

ಸಂಜೆ ೬ರಿಂದ ರಾತ್ರಿ ೭. ೩೦ರವರೆಗೆ, ಶ್ರೀ ಕೃಷ್ಣ ಟ್ರಸ್ಟ್, ಶ್ರೀ ಕೃಷ್ಣಮಿತ್ರ ಮಂಡಳಿ, ವಿಷಯ-ಶ್ರೀಮದ್ ವಾದಿರಾಜರ ರುಕ್ಮಿಣೀಸ ವಿಜಯ, ಉಪನ್ಯಾಸಕರು-ಶ್ರೀ ಅದಮಾರು ಪೀಠಾಽಶ ಶ್ರೀ ವಿಶ್ವಪ್ರಯ ತೀರ್ಥರು, ಸ್ಥಳ-ಶ್ರೀ ಕೃಷ್ಣಧಾಮ, ಸಾಹುಕಾರ್ ಚೆನ್ನಯ್ಯರಸ್ತೆ, ಸರಸ್ವತಿಪುರಂ

andolana

Recent Posts

ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ

ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…

2 hours ago

80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…

3 hours ago

ಓದುಗರ ಪತ್ರ: ಮಹಿಳಾ ಸಿಬ್ಬಂದಿ ಲಂಚದ ಮಸಿ ಅಂಟಿಸಿಕೊಳ್ಳದಂತೆ ಎಚ್ಚರ ವಹಿಸಬೇಕು

ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…

4 hours ago

ಓದುಗರ ಪತ್ರ: ಅಡಕೆ ಬೆಳೆಗಾರರ ಹಿತವೂ ಮುಖ್ಯವಲ್ಲವೇ?

ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…

4 hours ago

ಓದುಗರ ಪತ್ರ: ಈ ಬಾರಿಯ ದಸರಾ ಉದ್ಘಾಟನೆಗೆ ಹೆಚ್.ಡಿ.ದೇವೇಗೌಡರನ್ನು ಆಯ್ಕೆಮಾಡಲಿ

ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…

4 hours ago

ಮೈಸೂರು ಸ್ವಚ್ಛವಾಗಿಡಲು ಜನರಿಗೆ ಕೆಲ ಅಭ್ಯಾಸ ಅಗತ್ಯ

ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…

4 hours ago