Andolana originals

ಜೂನ್‌ 19: ಮೈಸೂರು ನಗರದಲ್ಲಿಂದು

ಪ್ರತಿಷ್ಠಾಪನಾ ಮಹೋತ್ಸವ
ಬೆಳಿಗ್ಗೆ ೫.೩೦ರಿಂದ ೧೧.೩೦ರವರೆಗೆ ಶಬರಿಮಲೆ ಅಯ್ಯಪ್ಪ ಪೂಜಾ ಸಮಿತಿ, ಗುರುವಾಯೂರಪ್ಪನ್ ದೇವಾಲಯ, ಗಣಪತಿ ಹೋಮ, ಶ್ರೀ ಅಯ್ಯಪ್ಪ ಸ್ವಾಮಿಗೆ ಉದಯಾಸ್ತಮಾನ ಪೂಜೆ, ಮಧ್ಯಾಹ್ನ ೧೨ರಿಂದ ಅನ್ನದಾನ, ಸ್ಥಳ- ಅಯ್ಯಪ್ಪ ಸ್ವಾಮಿ ಹಾಗೂ ಗುರುವಾಯೂರಪ್ಪನ್ ದೇವಾಲಯ, ಚಾಮುಂಡಿ ಬೆಟ್ಟದ ಪಾದ.

ಸೋರಿಯಾಸಿಸ್ ತಪಾಸಣಾ ಶಿಬಿರ
ಬೆಳಿಗ್ಗೆ ೬.೩೦ಕ್ಕೆ ಜೆ ಎಸ್ ಎಸ್ ಆಯುರ್ವೇದ ಕಾಲೇಜು,ಸ್ಥಳ-ಜೆಎಸ್‌ಎಸ್ ಆಯುರ್ವೇದ ಆಸ್ಪತ್ರೆ, ಲಲಿತಾದ್ರಿಪುರ ರಸ್ತೆ

ಯೋಗಾಭ್ಯಾಸ
ಬೆಳಿಗ್ಗೆ ೬.೩೦ರಿಂದ ೭.೩೦ರವರೆಗೆ ಜೆಎಸ್‌ಎಸ್ ಅಯುರ್ವೇದ ಕಾಲೇಜು,
ಸ್ಥಳ- ಜೆಎಸ್ಎಸ್ ಆಯುರ್ವೇದ ಆಸ್ಪತ್ರೆ ಲಲಿತಾದ್ರಿಪುರ ರಸ್ತೆ.

ಮುಟ್ಟಿನ ವೇಳೆ ಅಸಹಜ ರಕ್ತ ಸ್ರಾವ ಚಿಕಿತ್ಸಾ ಶಿಬಿರ
ಬೆಳಿಗ್ಗೆ ೯ಕ್ಕೆ, ಜೆಎಸ್‌ಎಸ್ ಆಯುರ್ವೇದ ಕಾಲೇಜು,
ಸ್ಥಳ- ಜೆಎಸ್‌ಎಸ್ ಆಯುರ್ವೇದ ಆಸ್ಪತ್ರೆ,ಲಲಿತಾದ್ರಿಪುರ ರಸ್ತೆ.

ಹೈಪೋಥೈರಾಯ್ಡಿಸಮ್ ಚಿಕಿತ್ಸಾ ಶಿಬಿರ
ಬೆಳಿಗ್ಗೆ ೯ರಿಂದ ಸಂಜೆ೪.೩೦ರವರೆಗೆ, ಸ್ಥಳ- ಜೆಎಸ್‌ಎಸ್ ಆಯುರ್ವೇದ ಆಸ್ಪತ್ರೆ, ಲಲಿತಾದ್ರಿಪುರ ರಸ್ತೆ.

ರಾಜ್ಯಮಟ್ಟದ ಸಿಕಲ್‌ಸೆಲ್ ಅನಿಮಿಯಾ ನಿರ್ಮೂಲನಾ ಕಾರ್ಯಕ್ರಮ
ಬೆಳಿಗ್ಗೆ ೯.೩೦ಕ್ಕೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಕುಟುಂಬ ಕಲ್ಯಾಣ ಇಲಾಖೆ, ಅತಿಥಿ- ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್,
ಸ್ಥಳ-ಜಿಲ್ಲಾ ಪಂಚಾಯತ್ ಸಭಾಂಗಣ

ಗರ್ಭಿಣಿಯರಿಗೆ ಉಚಿತ ತಪಾಸಣಾ ಶಿಬಿರ
ಬೆಳಿಗ್ಗೆ ೧೦ರಿಂದ ಮಧ್ಯಾಹ್ನ ೨ರವರೆಗೆ, ಸ್ಥಳ- ನಿರ್ಮಲಾ ಮಲ್ಟಿಸ್ಪೆಷಲ್ ಹಾಸ್ಪಿಟಲ್, ಡಾಕ್ಟರ‍್ಸ್ ಬಡಾವಣೆ ಪಕ್ಕ, ಆಲನಹಳ್ಳಿ

ಮನೆ ಮನೆಗೆ ಶರಣೆಯರ ಆಗಮನ
ಸಂಜೆ ೫.೩೦ಕ್ಕೆ, ಶರಣ ಸಾಹಿತ್ಯ ಪರಿಷತ್ತು, ಮೈಸೂರು ಘಟಕದ ಕದಳಿ ಮಹಿಳಾ ವೇದಿಕೆ, ವಿಷಯ-ಗಣೇಶ ಮಸಣಯ್ಯಗಳ ಪುಣ್ಯಸ್ತ್ರೀ , ಉಪನ್ಯಾಸ- ಪ್ರೊ. ರೋಜಮಣ್ಣಿ ಎಂ.ಸಿ., ಸ್ಥಳ- ಶ್ರೀ ಗೌರಿಶಂಕರ – ಫಂಕ್ಷನ್ ಹಾಲ್, ವಿವೇಕಾನಂದ ಸರ್ಕಲ್, ಮೈಸೂರು.

andolana

Recent Posts

ಹೊಸ ವರ್ಷ ಆಚರಣೆಗೆ ಜನರ ಪ್ರವಾಸ: ಕರ್ನಾಟಕದ ಪ್ರವಾಸಿ ತಾಣಗಳಲ್ಲಿ ಜನಜಂಗುಳಿ

ಬೆಂಗಳೂರು: ಹೊಸ ವರ್ಷದ ಆಚರಣೆಗೆ ಜನ ಪ್ರವಾಸಿ ತಾಣಗಳತ್ತ ಮುಖ ಮಾಡಿದ್ದಾರೆ. ಕರ್ನಾಟಕದ ಪ್ರವಾಸಿ ತಾಣಗಳು ಜನ ಜಂಗುಳಿಯಿಂದ ತುಂಬಿ…

26 mins ago

ಅರಮನೆ ಬಳಿ ಹೀಲಿಯಂ ಸ್ಫೋಟ ಪ್ರಕರಣ: ಎನ್‌ಐಎ ತನಿಖೆಗೆ ಪ್ರಮೋದ್‌ ಮುತಾಲಿಕ್‌ ಆಗ್ರಹ

ಮೈಸೂರು: ಅರಮನೆ ಬಳಿ ಹೀಲಿಯಂ ಸಿಲಿಂಡರ್‌ ಸ್ಫೋಟ ಸಂಭವಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್‌ ಮುತಾಲಿಕ್‌ ಪ್ರತಿಕ್ರಿಯೆ ನೀಡಿದ್ದು,…

1 hour ago

ಚಿತ್ರದುರ್ಗ ಮುರುಘಾ ಶರಣರ ವಿರುದ್ಧ ಮತ್ತೊಂದು ಗಂಭೀರ ಆರೋಪ

ಚಿತ್ರದುರ್ಗ: ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿ ಬಂದಿದೆ. ನ್ಯಾಯಾಲಯದ ಆದೇಶವನ್ನು ಮೀರಿ…

2 hours ago

ಹೊಗೇನಕಲ್ ಜಲಪಾತ ವೀಕ್ಷಣೆಗೆ ಪ್ರವಾಸಿಗರ ಲಗ್ಗೆ: ಪ್ರಕೃತಿ ಸೌಂದರ್ಯಕ್ಕೆ ಮನಸೋತ ಜನತೆ

ಹನೂರು: ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಬರುತ್ತಿದ್ದು, ಇಂದು…

2 hours ago

ಕಾಡುಹಂದಿ ಬೇಟೆಗಾಗಿ ಮನೆಯಲ್ಲಿ ಸಂಗ್ರಹಿಸಿದ್ದ ಸಿಡಿಮದ್ದು ಸಿಡಿದು ವ್ಯಕ್ತಿಗೆ ಗಂಭೀರ ಗಾಯ

ಚಾಮರಾಜನಗರ: ತಾಲ್ಲೂಕಿನ ಅಮಚವಾಡಿ ಗ್ರಾಮದಲ್ಲಿ ಸಿಡಿಮದ್ದು ಸಿಡಿದು ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಸಿಡಿಮದ್ದು ಸಿಡಿದು ಪೆದ್ದಿ ಅಲಿಯಾಸ್‌…

3 hours ago

ಓದುಗರ ಪತ್ರ:  ತಡೆಗೋಡೆ ನಿರ್ಮಿಸಿ

ಎಚ್.ಡಿ.ಕೋಟೆ -ಗದ್ದಿಗೆ ಮುಖ್ಯ ರಸ್ತೆಯಲ್ಲಿರುವ ಪೈಲ್ವಾನ್ ಕಾಲೋನಿ ಗ್ರಾಮದಲ್ಲಿರುವ ನೀರು ಕಾಲುವೆಗೆ ತಡೆಗೋಡೆ ಇಲ್ಲಿದೇ ತೀವ್ರ ತೊಂದರೆಯಾಗಿದೆ. ಎಚ್.ಡಿ.ಕೋಟೆ ಮತ್ತು…

3 hours ago