Andolana originals

ಜೂನ್‌ 19: ಮೈಸೂರು ನಗರದಲ್ಲಿಂದು

ಪ್ರತಿಷ್ಠಾಪನಾ ಮಹೋತ್ಸವ
ಬೆಳಿಗ್ಗೆ ೫.೩೦ರಿಂದ ೧೧.೩೦ರವರೆಗೆ ಶಬರಿಮಲೆ ಅಯ್ಯಪ್ಪ ಪೂಜಾ ಸಮಿತಿ, ಗುರುವಾಯೂರಪ್ಪನ್ ದೇವಾಲಯ, ಗಣಪತಿ ಹೋಮ, ಶ್ರೀ ಅಯ್ಯಪ್ಪ ಸ್ವಾಮಿಗೆ ಉದಯಾಸ್ತಮಾನ ಪೂಜೆ, ಮಧ್ಯಾಹ್ನ ೧೨ರಿಂದ ಅನ್ನದಾನ, ಸ್ಥಳ- ಅಯ್ಯಪ್ಪ ಸ್ವಾಮಿ ಹಾಗೂ ಗುರುವಾಯೂರಪ್ಪನ್ ದೇವಾಲಯ, ಚಾಮುಂಡಿ ಬೆಟ್ಟದ ಪಾದ.

ಸೋರಿಯಾಸಿಸ್ ತಪಾಸಣಾ ಶಿಬಿರ
ಬೆಳಿಗ್ಗೆ ೬.೩೦ಕ್ಕೆ ಜೆ ಎಸ್ ಎಸ್ ಆಯುರ್ವೇದ ಕಾಲೇಜು,ಸ್ಥಳ-ಜೆಎಸ್‌ಎಸ್ ಆಯುರ್ವೇದ ಆಸ್ಪತ್ರೆ, ಲಲಿತಾದ್ರಿಪುರ ರಸ್ತೆ

ಯೋಗಾಭ್ಯಾಸ
ಬೆಳಿಗ್ಗೆ ೬.೩೦ರಿಂದ ೭.೩೦ರವರೆಗೆ ಜೆಎಸ್‌ಎಸ್ ಅಯುರ್ವೇದ ಕಾಲೇಜು,
ಸ್ಥಳ- ಜೆಎಸ್ಎಸ್ ಆಯುರ್ವೇದ ಆಸ್ಪತ್ರೆ ಲಲಿತಾದ್ರಿಪುರ ರಸ್ತೆ.

ಮುಟ್ಟಿನ ವೇಳೆ ಅಸಹಜ ರಕ್ತ ಸ್ರಾವ ಚಿಕಿತ್ಸಾ ಶಿಬಿರ
ಬೆಳಿಗ್ಗೆ ೯ಕ್ಕೆ, ಜೆಎಸ್‌ಎಸ್ ಆಯುರ್ವೇದ ಕಾಲೇಜು,
ಸ್ಥಳ- ಜೆಎಸ್‌ಎಸ್ ಆಯುರ್ವೇದ ಆಸ್ಪತ್ರೆ,ಲಲಿತಾದ್ರಿಪುರ ರಸ್ತೆ.

ಹೈಪೋಥೈರಾಯ್ಡಿಸಮ್ ಚಿಕಿತ್ಸಾ ಶಿಬಿರ
ಬೆಳಿಗ್ಗೆ ೯ರಿಂದ ಸಂಜೆ೪.೩೦ರವರೆಗೆ, ಸ್ಥಳ- ಜೆಎಸ್‌ಎಸ್ ಆಯುರ್ವೇದ ಆಸ್ಪತ್ರೆ, ಲಲಿತಾದ್ರಿಪುರ ರಸ್ತೆ.

ರಾಜ್ಯಮಟ್ಟದ ಸಿಕಲ್‌ಸೆಲ್ ಅನಿಮಿಯಾ ನಿರ್ಮೂಲನಾ ಕಾರ್ಯಕ್ರಮ
ಬೆಳಿಗ್ಗೆ ೯.೩೦ಕ್ಕೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಕುಟುಂಬ ಕಲ್ಯಾಣ ಇಲಾಖೆ, ಅತಿಥಿ- ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್,
ಸ್ಥಳ-ಜಿಲ್ಲಾ ಪಂಚಾಯತ್ ಸಭಾಂಗಣ

ಗರ್ಭಿಣಿಯರಿಗೆ ಉಚಿತ ತಪಾಸಣಾ ಶಿಬಿರ
ಬೆಳಿಗ್ಗೆ ೧೦ರಿಂದ ಮಧ್ಯಾಹ್ನ ೨ರವರೆಗೆ, ಸ್ಥಳ- ನಿರ್ಮಲಾ ಮಲ್ಟಿಸ್ಪೆಷಲ್ ಹಾಸ್ಪಿಟಲ್, ಡಾಕ್ಟರ‍್ಸ್ ಬಡಾವಣೆ ಪಕ್ಕ, ಆಲನಹಳ್ಳಿ

ಮನೆ ಮನೆಗೆ ಶರಣೆಯರ ಆಗಮನ
ಸಂಜೆ ೫.೩೦ಕ್ಕೆ, ಶರಣ ಸಾಹಿತ್ಯ ಪರಿಷತ್ತು, ಮೈಸೂರು ಘಟಕದ ಕದಳಿ ಮಹಿಳಾ ವೇದಿಕೆ, ವಿಷಯ-ಗಣೇಶ ಮಸಣಯ್ಯಗಳ ಪುಣ್ಯಸ್ತ್ರೀ , ಉಪನ್ಯಾಸ- ಪ್ರೊ. ರೋಜಮಣ್ಣಿ ಎಂ.ಸಿ., ಸ್ಥಳ- ಶ್ರೀ ಗೌರಿಶಂಕರ – ಫಂಕ್ಷನ್ ಹಾಲ್, ವಿವೇಕಾನಂದ ಸರ್ಕಲ್, ಮೈಸೂರು.

andolana

Recent Posts

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

9 mins ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

35 mins ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

1 hour ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

2 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

2 hours ago

ಕರ್ನಾಟಕ ಪಬ್ಲಿಕ್ ಶಾಲೆಗೆ ಮೇಲ್ದರ್ಜೇಗೇರಿಸಲು ಅಗತ್ಯ ಕ್ರಮ: ʻಜಿಟಿಡಿʼ

ಮೈಸೂರು: ಬಡವರ ಮಕ್ಕಳೇ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ವ್ಯಾಸಂಗ ಮಾಡುವ ಕಾರಣ ಶಾಲೆಗಳ ಅಭಿವೃದ್ಧಿ ಶಿಕ್ಷಕರ ಮೇಲಿದೆ. ಕ್ಷೇತ್ರದಲ್ಲಿ ಬರುವ…

3 hours ago