Andolana originals

ಜೂನ್‌ 19: ಮೈಸೂರು ನಗರದಲ್ಲಿಂದು

ಪ್ರತಿಷ್ಠಾಪನಾ ಮಹೋತ್ಸವ
ಬೆಳಿಗ್ಗೆ ೫.೩೦ರಿಂದ ೧೧.೩೦ರವರೆಗೆ ಶಬರಿಮಲೆ ಅಯ್ಯಪ್ಪ ಪೂಜಾ ಸಮಿತಿ, ಗುರುವಾಯೂರಪ್ಪನ್ ದೇವಾಲಯ, ಗಣಪತಿ ಹೋಮ, ಶ್ರೀ ಅಯ್ಯಪ್ಪ ಸ್ವಾಮಿಗೆ ಉದಯಾಸ್ತಮಾನ ಪೂಜೆ, ಮಧ್ಯಾಹ್ನ ೧೨ರಿಂದ ಅನ್ನದಾನ, ಸ್ಥಳ- ಅಯ್ಯಪ್ಪ ಸ್ವಾಮಿ ಹಾಗೂ ಗುರುವಾಯೂರಪ್ಪನ್ ದೇವಾಲಯ, ಚಾಮುಂಡಿ ಬೆಟ್ಟದ ಪಾದ.

ಸೋರಿಯಾಸಿಸ್ ತಪಾಸಣಾ ಶಿಬಿರ
ಬೆಳಿಗ್ಗೆ ೬.೩೦ಕ್ಕೆ ಜೆ ಎಸ್ ಎಸ್ ಆಯುರ್ವೇದ ಕಾಲೇಜು,ಸ್ಥಳ-ಜೆಎಸ್‌ಎಸ್ ಆಯುರ್ವೇದ ಆಸ್ಪತ್ರೆ, ಲಲಿತಾದ್ರಿಪುರ ರಸ್ತೆ

ಯೋಗಾಭ್ಯಾಸ
ಬೆಳಿಗ್ಗೆ ೬.೩೦ರಿಂದ ೭.೩೦ರವರೆಗೆ ಜೆಎಸ್‌ಎಸ್ ಅಯುರ್ವೇದ ಕಾಲೇಜು,
ಸ್ಥಳ- ಜೆಎಸ್ಎಸ್ ಆಯುರ್ವೇದ ಆಸ್ಪತ್ರೆ ಲಲಿತಾದ್ರಿಪುರ ರಸ್ತೆ.

ಮುಟ್ಟಿನ ವೇಳೆ ಅಸಹಜ ರಕ್ತ ಸ್ರಾವ ಚಿಕಿತ್ಸಾ ಶಿಬಿರ
ಬೆಳಿಗ್ಗೆ ೯ಕ್ಕೆ, ಜೆಎಸ್‌ಎಸ್ ಆಯುರ್ವೇದ ಕಾಲೇಜು,
ಸ್ಥಳ- ಜೆಎಸ್‌ಎಸ್ ಆಯುರ್ವೇದ ಆಸ್ಪತ್ರೆ,ಲಲಿತಾದ್ರಿಪುರ ರಸ್ತೆ.

ಹೈಪೋಥೈರಾಯ್ಡಿಸಮ್ ಚಿಕಿತ್ಸಾ ಶಿಬಿರ
ಬೆಳಿಗ್ಗೆ ೯ರಿಂದ ಸಂಜೆ೪.೩೦ರವರೆಗೆ, ಸ್ಥಳ- ಜೆಎಸ್‌ಎಸ್ ಆಯುರ್ವೇದ ಆಸ್ಪತ್ರೆ, ಲಲಿತಾದ್ರಿಪುರ ರಸ್ತೆ.

ರಾಜ್ಯಮಟ್ಟದ ಸಿಕಲ್‌ಸೆಲ್ ಅನಿಮಿಯಾ ನಿರ್ಮೂಲನಾ ಕಾರ್ಯಕ್ರಮ
ಬೆಳಿಗ್ಗೆ ೯.೩೦ಕ್ಕೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಕುಟುಂಬ ಕಲ್ಯಾಣ ಇಲಾಖೆ, ಅತಿಥಿ- ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್,
ಸ್ಥಳ-ಜಿಲ್ಲಾ ಪಂಚಾಯತ್ ಸಭಾಂಗಣ

ಗರ್ಭಿಣಿಯರಿಗೆ ಉಚಿತ ತಪಾಸಣಾ ಶಿಬಿರ
ಬೆಳಿಗ್ಗೆ ೧೦ರಿಂದ ಮಧ್ಯಾಹ್ನ ೨ರವರೆಗೆ, ಸ್ಥಳ- ನಿರ್ಮಲಾ ಮಲ್ಟಿಸ್ಪೆಷಲ್ ಹಾಸ್ಪಿಟಲ್, ಡಾಕ್ಟರ‍್ಸ್ ಬಡಾವಣೆ ಪಕ್ಕ, ಆಲನಹಳ್ಳಿ

ಮನೆ ಮನೆಗೆ ಶರಣೆಯರ ಆಗಮನ
ಸಂಜೆ ೫.೩೦ಕ್ಕೆ, ಶರಣ ಸಾಹಿತ್ಯ ಪರಿಷತ್ತು, ಮೈಸೂರು ಘಟಕದ ಕದಳಿ ಮಹಿಳಾ ವೇದಿಕೆ, ವಿಷಯ-ಗಣೇಶ ಮಸಣಯ್ಯಗಳ ಪುಣ್ಯಸ್ತ್ರೀ , ಉಪನ್ಯಾಸ- ಪ್ರೊ. ರೋಜಮಣ್ಣಿ ಎಂ.ಸಿ., ಸ್ಥಳ- ಶ್ರೀ ಗೌರಿಶಂಕರ – ಫಂಕ್ಷನ್ ಹಾಲ್, ವಿವೇಕಾನಂದ ಸರ್ಕಲ್, ಮೈಸೂರು.

andolana

Recent Posts

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಲಕ್ಷಾಂತರ ತಂಗಿಯರ ಬದುಕನ್ನು ಹೊಲಿಯುವ ‘ಟೈಲರ್ ಅಣ್ಣʼ

ತಮಿಳುನಾಡಿನ ನಾಲ್ಕೂವರೆ ಲಕ್ಷಕ್ಕೂ ಹೆಚ್ಚು ಮಹಿಳೆಯರಿಗೆ ಸೆಲ್ವಕುಮಾರ್ ಹೊಲಿಗೆ ತರಬೇತಿ ಯೂಟ್ಯೂಬ್ ತೆರೆದು ಅದರಲ್ಲಿ ‘ಟೈಲರ್ ಬ್ರೋ’ ಎಂದು ಟೈಪಿಸಿದರೆ…

3 hours ago

ಮಡಿಕೇರಿ ನಗರದ ಅನಧಿಕೃತ ಹೋಂಸ್ಟೇಗಳಿಗೆ ನೋಟಿಸ್

ಪುನೀತ್ ಮಡಿಕೇರಿ ಮಡಿಕೇರಿ: ನಗರ ವ್ಯಾಪ್ತಿಯಲ್ಲಿರುವ ಅನಧಿಕೃತ ಮತ್ತು ಅಕ್ರಮ ಹೋಂಸ್ಟೇಗಳಿಗೆ ಕಡಿವಾಣ ಹಾಕಲು ನಗರಸಭೆ ಮುಂದಾಗಿದೆ. ನಗರದ ಹೋಂಸ್ಟೇಗಳಿಗೆ…

3 hours ago

ಮಿರ್ಲೆ: ಹುಣಸಮ್ಮ ತಾಯಿ ಸಿಡಿ ಉತ್ಸವಕ್ಕೆ ಸಕಲ ಸಿದ್ಧತೆ

ಕೆ.ಟಿ.ಮೋಹನ್ ಕುಮಾರ್ ಫೆ.೨೭ರಂದು ನವಗ್ರಾಮದೇವತೆ ಹುಣಸಮ್ಮತಾಯಿ ಸಿಡಿ ಉತ್ಸವ, ೨೮ರಂದು ರಥೋತ್ಸವ ಸಾಲಿಗ್ರಾಮ: ತಾಲ್ಲೂಕಿನ ಮಿರ್ಲೆ ಗ್ರಾಮದ ನವಗ್ರಾಮದೇವತೆ ಶ್ರೀ…

3 hours ago

ಮೊಬೈಲ್ ವ್ಯಸನ; ಕೊರೊನಾ ಸಂದರ್ಭ ಮೂಲ ಕಾರಣ

ಕೆ.ಎಸ್.ಚಂದ್ರಶೇಖರಮೂರ್ತಿ ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಬಳಕೆ ನಿಷೇಧ ಚಿಂತನೆಗೆ ಶಿಕ್ಷಕ ವೃಂದ ಸ್ವಾಗತ  ಮೈಸೂರು: ಆಧುನಿಕತೆ ಬೆಳೆಯುತ್ತಾ ಹೋದಂತೆ ಆಧುನಿಕ ತಂತ್ರಜನ…

3 hours ago

‘ಮೈಸೂರು ಮತ್ತೆ ಸ್ವಚ್ಛ ನಗರಿ ಗರಿ ಧರಿಸಬೇಕು’

ಪ್ರಶಾಂತ್ ಎನ್.ಮಲ್ಲಿಕ್ ಸ್ವಚ್ಛತಾ ರಾಯಭಾರಿಗಳ ಆಶಯ ; ‘ಸಾರ್ವಜನಿಕರ ಸಹಕಾರಕ್ಕೆ ಮನವಿ ಮಾಡಿದ ಹರಿಪ್ರಿಯಾ, ವಸಿಷ್ಠ ಸಿಂಹ, ಅನನ್ಯಾ ಭಟ್…

3 hours ago

ಸಫಾರಿ ಕಾಡಿನ ನಾಶಕ್ಕೆ ರಹದಾರಿ: ರೈತರ ಆರೋಪ

ಗಿರೀಶ್ ಹುಣಸೂರು ರೆಸಾರ್ಟ್‌ಗಳ ಮಾಲೀಕರ ಹಿತಾಸಕ್ತಿ ಕಾಪಾಡುವ ಹುನ್ನಾರ ಪ್ರವಾಸೋದ್ಯಮ ಅಭಿವೃದ್ಧಿ ಎಂಬುದು ನೆಪ ಇಂದು ಸಫಾರಿ ವಿರೋಧಿಸಿ ಪ್ರತಿಭಟನೆ …

3 hours ago