ಪ್ರತಿಷ್ಠಾಪನಾ ಮಹೋತ್ಸವ
ಬೆಳಿಗ್ಗೆ ೫.೩೦ರಿಂದ ೧೧.೩೦ರವರೆಗೆ ಶಬರಿಮಲೆ ಅಯ್ಯಪ್ಪ ಪೂಜಾ ಸಮಿತಿ, ಗುರುವಾಯೂರಪ್ಪನ್ ದೇವಾಲಯ, ಗಣಪತಿ ಹೋಮ, ಶ್ರೀ ಅಯ್ಯಪ್ಪ ಸ್ವಾಮಿಗೆ ಉದಯಾಸ್ತಮಾನ ಪೂಜೆ, ಮಧ್ಯಾಹ್ನ ೧೨ರಿಂದ ಅನ್ನದಾನ, ಸ್ಥಳ- ಅಯ್ಯಪ್ಪ ಸ್ವಾಮಿ ಹಾಗೂ ಗುರುವಾಯೂರಪ್ಪನ್ ದೇವಾಲಯ, ಚಾಮುಂಡಿ ಬೆಟ್ಟದ ಪಾದ.
ಸೋರಿಯಾಸಿಸ್ ತಪಾಸಣಾ ಶಿಬಿರ
ಬೆಳಿಗ್ಗೆ ೬.೩೦ಕ್ಕೆ ಜೆ ಎಸ್ ಎಸ್ ಆಯುರ್ವೇದ ಕಾಲೇಜು,ಸ್ಥಳ-ಜೆಎಸ್ಎಸ್ ಆಯುರ್ವೇದ ಆಸ್ಪತ್ರೆ, ಲಲಿತಾದ್ರಿಪುರ ರಸ್ತೆ
ಯೋಗಾಭ್ಯಾಸ
ಬೆಳಿಗ್ಗೆ ೬.೩೦ರಿಂದ ೭.೩೦ರವರೆಗೆ ಜೆಎಸ್ಎಸ್ ಅಯುರ್ವೇದ ಕಾಲೇಜು,
ಸ್ಥಳ- ಜೆಎಸ್ಎಸ್ ಆಯುರ್ವೇದ ಆಸ್ಪತ್ರೆ ಲಲಿತಾದ್ರಿಪುರ ರಸ್ತೆ.
ಮುಟ್ಟಿನ ವೇಳೆ ಅಸಹಜ ರಕ್ತ ಸ್ರಾವ ಚಿಕಿತ್ಸಾ ಶಿಬಿರ
ಬೆಳಿಗ್ಗೆ ೯ಕ್ಕೆ, ಜೆಎಸ್ಎಸ್ ಆಯುರ್ವೇದ ಕಾಲೇಜು,
ಸ್ಥಳ- ಜೆಎಸ್ಎಸ್ ಆಯುರ್ವೇದ ಆಸ್ಪತ್ರೆ,ಲಲಿತಾದ್ರಿಪುರ ರಸ್ತೆ.
ಹೈಪೋಥೈರಾಯ್ಡಿಸಮ್ ಚಿಕಿತ್ಸಾ ಶಿಬಿರ
ಬೆಳಿಗ್ಗೆ ೯ರಿಂದ ಸಂಜೆ೪.೩೦ರವರೆಗೆ, ಸ್ಥಳ- ಜೆಎಸ್ಎಸ್ ಆಯುರ್ವೇದ ಆಸ್ಪತ್ರೆ, ಲಲಿತಾದ್ರಿಪುರ ರಸ್ತೆ.
ರಾಜ್ಯಮಟ್ಟದ ಸಿಕಲ್ಸೆಲ್ ಅನಿಮಿಯಾ ನಿರ್ಮೂಲನಾ ಕಾರ್ಯಕ್ರಮ
ಬೆಳಿಗ್ಗೆ ೯.೩೦ಕ್ಕೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಕುಟುಂಬ ಕಲ್ಯಾಣ ಇಲಾಖೆ, ಅತಿಥಿ- ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್,
ಸ್ಥಳ-ಜಿಲ್ಲಾ ಪಂಚಾಯತ್ ಸಭಾಂಗಣ
ಗರ್ಭಿಣಿಯರಿಗೆ ಉಚಿತ ತಪಾಸಣಾ ಶಿಬಿರ
ಬೆಳಿಗ್ಗೆ ೧೦ರಿಂದ ಮಧ್ಯಾಹ್ನ ೨ರವರೆಗೆ, ಸ್ಥಳ- ನಿರ್ಮಲಾ ಮಲ್ಟಿಸ್ಪೆಷಲ್ ಹಾಸ್ಪಿಟಲ್, ಡಾಕ್ಟರ್ಸ್ ಬಡಾವಣೆ ಪಕ್ಕ, ಆಲನಹಳ್ಳಿ
ಮನೆ ಮನೆಗೆ ಶರಣೆಯರ ಆಗಮನ
ಸಂಜೆ ೫.೩೦ಕ್ಕೆ, ಶರಣ ಸಾಹಿತ್ಯ ಪರಿಷತ್ತು, ಮೈಸೂರು ಘಟಕದ ಕದಳಿ ಮಹಿಳಾ ವೇದಿಕೆ, ವಿಷಯ-ಗಣೇಶ ಮಸಣಯ್ಯಗಳ ಪುಣ್ಯಸ್ತ್ರೀ , ಉಪನ್ಯಾಸ- ಪ್ರೊ. ರೋಜಮಣ್ಣಿ ಎಂ.ಸಿ., ಸ್ಥಳ- ಶ್ರೀ ಗೌರಿಶಂಕರ – ಫಂಕ್ಷನ್ ಹಾಲ್, ವಿವೇಕಾನಂದ ಸರ್ಕಲ್, ಮೈಸೂರು.
ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…
ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ…
ನಗರ ಪ್ರದೇಶಗಳ ಹೋಟೆಲ್ಗಳಲ್ಲಿ ನೀಡಲಾಗುವ ಆಹಾರ ಪಾರ್ಸೆಲ್ಗಳು ಹಾಗೂ ಆನ್ ಲೈನ್ ಮೂಲಕ ಸರಬರಾಜಾಗುವ ಶೇ.೯೦ ಕ್ಕಿಂತ ಹೆಚ್ಚು ಆಹಾರ…
ಸಾಮಾಜಿಕ ಮಾಧ್ಯಮ ಬಳಕೆದಾರರು ಬೆಂಗಳೂರಿನ ನಂತರ ಅತಿ ಹೆಚ್ಚು ಕ್ರಿಯಾಶೀಲರಾಗಿರುವುದು ಮೈಸೂರು ನಗರದಲ್ಲಿ. ಆದರೆ ಬೇಸರದ ಸಂಗತಿ ಎಂದರೆ ಇಲ್ಲಿನ…
ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್)ಪ್ರಕ್ರಿಯೆ ಜೂ.೩೦ರಿಂದ ಆರಂಭವಾಗಿದೆ. ಆದರೆ ಮತದಾರರು ಈ ಪ್ರಕ್ರಿಯೆಯಲ್ಲಿ ಯಾವ ದಾಖಲೆಗಳನ್ನು…
ಪಂಜು ಗಂಗೊಳ್ಳಿ ಬಡಕಟ್ಟು ಜನರಿಗೆ ಅಕ್ಷರ ಕಲಿಸಿ ಬದುಕು ರೂಪಿಸಿದ ಕರುಣಾಮಯಿ ೧೯೯೦ರಲ್ಲಿ ಅಸ್ಸಾಮಿನ ಹೊಜಾಯ್ ಜಿಲ್ಲೆಯ ಲುಮ್ಡಿಂಗ್ ಗ್ರಾಮದ…