Andolana originals

ಜೂನ್‌ 19: ಮೈಸೂರು ನಗರದಲ್ಲಿಂದು

ಪ್ರತಿಷ್ಠಾಪನಾ ಮಹೋತ್ಸವ
ಬೆಳಿಗ್ಗೆ ೫.೩೦ರಿಂದ ೧೧.೩೦ರವರೆಗೆ ಶಬರಿಮಲೆ ಅಯ್ಯಪ್ಪ ಪೂಜಾ ಸಮಿತಿ, ಗುರುವಾಯೂರಪ್ಪನ್ ದೇವಾಲಯ, ಗಣಪತಿ ಹೋಮ, ಶ್ರೀ ಅಯ್ಯಪ್ಪ ಸ್ವಾಮಿಗೆ ಉದಯಾಸ್ತಮಾನ ಪೂಜೆ, ಮಧ್ಯಾಹ್ನ ೧೨ರಿಂದ ಅನ್ನದಾನ, ಸ್ಥಳ- ಅಯ್ಯಪ್ಪ ಸ್ವಾಮಿ ಹಾಗೂ ಗುರುವಾಯೂರಪ್ಪನ್ ದೇವಾಲಯ, ಚಾಮುಂಡಿ ಬೆಟ್ಟದ ಪಾದ.

ಸೋರಿಯಾಸಿಸ್ ತಪಾಸಣಾ ಶಿಬಿರ
ಬೆಳಿಗ್ಗೆ ೬.೩೦ಕ್ಕೆ ಜೆ ಎಸ್ ಎಸ್ ಆಯುರ್ವೇದ ಕಾಲೇಜು,ಸ್ಥಳ-ಜೆಎಸ್‌ಎಸ್ ಆಯುರ್ವೇದ ಆಸ್ಪತ್ರೆ, ಲಲಿತಾದ್ರಿಪುರ ರಸ್ತೆ

ಯೋಗಾಭ್ಯಾಸ
ಬೆಳಿಗ್ಗೆ ೬.೩೦ರಿಂದ ೭.೩೦ರವರೆಗೆ ಜೆಎಸ್‌ಎಸ್ ಅಯುರ್ವೇದ ಕಾಲೇಜು,
ಸ್ಥಳ- ಜೆಎಸ್ಎಸ್ ಆಯುರ್ವೇದ ಆಸ್ಪತ್ರೆ ಲಲಿತಾದ್ರಿಪುರ ರಸ್ತೆ.

ಮುಟ್ಟಿನ ವೇಳೆ ಅಸಹಜ ರಕ್ತ ಸ್ರಾವ ಚಿಕಿತ್ಸಾ ಶಿಬಿರ
ಬೆಳಿಗ್ಗೆ ೯ಕ್ಕೆ, ಜೆಎಸ್‌ಎಸ್ ಆಯುರ್ವೇದ ಕಾಲೇಜು,
ಸ್ಥಳ- ಜೆಎಸ್‌ಎಸ್ ಆಯುರ್ವೇದ ಆಸ್ಪತ್ರೆ,ಲಲಿತಾದ್ರಿಪುರ ರಸ್ತೆ.

ಹೈಪೋಥೈರಾಯ್ಡಿಸಮ್ ಚಿಕಿತ್ಸಾ ಶಿಬಿರ
ಬೆಳಿಗ್ಗೆ ೯ರಿಂದ ಸಂಜೆ೪.೩೦ರವರೆಗೆ, ಸ್ಥಳ- ಜೆಎಸ್‌ಎಸ್ ಆಯುರ್ವೇದ ಆಸ್ಪತ್ರೆ, ಲಲಿತಾದ್ರಿಪುರ ರಸ್ತೆ.

ರಾಜ್ಯಮಟ್ಟದ ಸಿಕಲ್‌ಸೆಲ್ ಅನಿಮಿಯಾ ನಿರ್ಮೂಲನಾ ಕಾರ್ಯಕ್ರಮ
ಬೆಳಿಗ್ಗೆ ೯.೩೦ಕ್ಕೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಕುಟುಂಬ ಕಲ್ಯಾಣ ಇಲಾಖೆ, ಅತಿಥಿ- ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್,
ಸ್ಥಳ-ಜಿಲ್ಲಾ ಪಂಚಾಯತ್ ಸಭಾಂಗಣ

ಗರ್ಭಿಣಿಯರಿಗೆ ಉಚಿತ ತಪಾಸಣಾ ಶಿಬಿರ
ಬೆಳಿಗ್ಗೆ ೧೦ರಿಂದ ಮಧ್ಯಾಹ್ನ ೨ರವರೆಗೆ, ಸ್ಥಳ- ನಿರ್ಮಲಾ ಮಲ್ಟಿಸ್ಪೆಷಲ್ ಹಾಸ್ಪಿಟಲ್, ಡಾಕ್ಟರ‍್ಸ್ ಬಡಾವಣೆ ಪಕ್ಕ, ಆಲನಹಳ್ಳಿ

ಮನೆ ಮನೆಗೆ ಶರಣೆಯರ ಆಗಮನ
ಸಂಜೆ ೫.೩೦ಕ್ಕೆ, ಶರಣ ಸಾಹಿತ್ಯ ಪರಿಷತ್ತು, ಮೈಸೂರು ಘಟಕದ ಕದಳಿ ಮಹಿಳಾ ವೇದಿಕೆ, ವಿಷಯ-ಗಣೇಶ ಮಸಣಯ್ಯಗಳ ಪುಣ್ಯಸ್ತ್ರೀ , ಉಪನ್ಯಾಸ- ಪ್ರೊ. ರೋಜಮಣ್ಣಿ ಎಂ.ಸಿ., ಸ್ಥಳ- ಶ್ರೀ ಗೌರಿಶಂಕರ – ಫಂಕ್ಷನ್ ಹಾಲ್, ವಿವೇಕಾನಂದ ಸರ್ಕಲ್, ಮೈಸೂರು.

andolana

Recent Posts

ಶೂಟೌಟ್ ಪ್ರಕರಣ | ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆ : ಸಿಎಂ ಡಿ.ಕೆ.ಶಿವಕುಮಾರ್

ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…

6 hours ago

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…

10 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

11 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

12 hours ago

ಕಾಡಿನಲ್ಲಿ ಗುಂಡಿನ ಮೊರೆತ: ಮೂವರು ಸ್ಥಳದಲ್ಲೇ ಸಾವು- ಉದ್ರಿಕ್ತರಿಂದ ಕಚೇರಿ ಪೀಠೋಪಕರಣ ಧ್ವಂಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…

12 hours ago

ಕಾವೇರಿ ಅಭಯಾರಣ್ಯದಲ್ಲಿ ಎನ್‌ಕೌಂಟರ್: ಅಕ್ರಮ ಬೇಟೆ ವೇಳೆ ಗುಂಡಿನ ದಾಳಿ, 3 ಮಂದಿ ಮೃತ್ಯು

ಮಹಾದೇಶ್‌ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…

12 hours ago