Andolana originals

ಜೂನ್‌ 19: ಮೈಸೂರು ನಗರದಲ್ಲಿಂದು

ಪ್ರತಿಷ್ಠಾಪನಾ ಮಹೋತ್ಸವ
ಬೆಳಿಗ್ಗೆ ೫.೩೦ರಿಂದ ೧೧.೩೦ರವರೆಗೆ ಶಬರಿಮಲೆ ಅಯ್ಯಪ್ಪ ಪೂಜಾ ಸಮಿತಿ, ಗುರುವಾಯೂರಪ್ಪನ್ ದೇವಾಲಯ, ಗಣಪತಿ ಹೋಮ, ಶ್ರೀ ಅಯ್ಯಪ್ಪ ಸ್ವಾಮಿಗೆ ಉದಯಾಸ್ತಮಾನ ಪೂಜೆ, ಮಧ್ಯಾಹ್ನ ೧೨ರಿಂದ ಅನ್ನದಾನ, ಸ್ಥಳ- ಅಯ್ಯಪ್ಪ ಸ್ವಾಮಿ ಹಾಗೂ ಗುರುವಾಯೂರಪ್ಪನ್ ದೇವಾಲಯ, ಚಾಮುಂಡಿ ಬೆಟ್ಟದ ಪಾದ.

ಸೋರಿಯಾಸಿಸ್ ತಪಾಸಣಾ ಶಿಬಿರ
ಬೆಳಿಗ್ಗೆ ೬.೩೦ಕ್ಕೆ ಜೆ ಎಸ್ ಎಸ್ ಆಯುರ್ವೇದ ಕಾಲೇಜು,ಸ್ಥಳ-ಜೆಎಸ್‌ಎಸ್ ಆಯುರ್ವೇದ ಆಸ್ಪತ್ರೆ, ಲಲಿತಾದ್ರಿಪುರ ರಸ್ತೆ

ಯೋಗಾಭ್ಯಾಸ
ಬೆಳಿಗ್ಗೆ ೬.೩೦ರಿಂದ ೭.೩೦ರವರೆಗೆ ಜೆಎಸ್‌ಎಸ್ ಅಯುರ್ವೇದ ಕಾಲೇಜು,
ಸ್ಥಳ- ಜೆಎಸ್ಎಸ್ ಆಯುರ್ವೇದ ಆಸ್ಪತ್ರೆ ಲಲಿತಾದ್ರಿಪುರ ರಸ್ತೆ.

ಮುಟ್ಟಿನ ವೇಳೆ ಅಸಹಜ ರಕ್ತ ಸ್ರಾವ ಚಿಕಿತ್ಸಾ ಶಿಬಿರ
ಬೆಳಿಗ್ಗೆ ೯ಕ್ಕೆ, ಜೆಎಸ್‌ಎಸ್ ಆಯುರ್ವೇದ ಕಾಲೇಜು,
ಸ್ಥಳ- ಜೆಎಸ್‌ಎಸ್ ಆಯುರ್ವೇದ ಆಸ್ಪತ್ರೆ,ಲಲಿತಾದ್ರಿಪುರ ರಸ್ತೆ.

ಹೈಪೋಥೈರಾಯ್ಡಿಸಮ್ ಚಿಕಿತ್ಸಾ ಶಿಬಿರ
ಬೆಳಿಗ್ಗೆ ೯ರಿಂದ ಸಂಜೆ೪.೩೦ರವರೆಗೆ, ಸ್ಥಳ- ಜೆಎಸ್‌ಎಸ್ ಆಯುರ್ವೇದ ಆಸ್ಪತ್ರೆ, ಲಲಿತಾದ್ರಿಪುರ ರಸ್ತೆ.

ರಾಜ್ಯಮಟ್ಟದ ಸಿಕಲ್‌ಸೆಲ್ ಅನಿಮಿಯಾ ನಿರ್ಮೂಲನಾ ಕಾರ್ಯಕ್ರಮ
ಬೆಳಿಗ್ಗೆ ೯.೩೦ಕ್ಕೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಕುಟುಂಬ ಕಲ್ಯಾಣ ಇಲಾಖೆ, ಅತಿಥಿ- ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್,
ಸ್ಥಳ-ಜಿಲ್ಲಾ ಪಂಚಾಯತ್ ಸಭಾಂಗಣ

ಗರ್ಭಿಣಿಯರಿಗೆ ಉಚಿತ ತಪಾಸಣಾ ಶಿಬಿರ
ಬೆಳಿಗ್ಗೆ ೧೦ರಿಂದ ಮಧ್ಯಾಹ್ನ ೨ರವರೆಗೆ, ಸ್ಥಳ- ನಿರ್ಮಲಾ ಮಲ್ಟಿಸ್ಪೆಷಲ್ ಹಾಸ್ಪಿಟಲ್, ಡಾಕ್ಟರ‍್ಸ್ ಬಡಾವಣೆ ಪಕ್ಕ, ಆಲನಹಳ್ಳಿ

ಮನೆ ಮನೆಗೆ ಶರಣೆಯರ ಆಗಮನ
ಸಂಜೆ ೫.೩೦ಕ್ಕೆ, ಶರಣ ಸಾಹಿತ್ಯ ಪರಿಷತ್ತು, ಮೈಸೂರು ಘಟಕದ ಕದಳಿ ಮಹಿಳಾ ವೇದಿಕೆ, ವಿಷಯ-ಗಣೇಶ ಮಸಣಯ್ಯಗಳ ಪುಣ್ಯಸ್ತ್ರೀ , ಉಪನ್ಯಾಸ- ಪ್ರೊ. ರೋಜಮಣ್ಣಿ ಎಂ.ಸಿ., ಸ್ಥಳ- ಶ್ರೀ ಗೌರಿಶಂಕರ – ಫಂಕ್ಷನ್ ಹಾಲ್, ವಿವೇಕಾನಂದ ಸರ್ಕಲ್, ಮೈಸೂರು.

andolana

Recent Posts

ಅಲೆಮಾರಿ ಜನಾಂಗ ನಾಡಿನ ಸಂಸ್ಕೃತಿಯ ಜೀವಂತಿಕೆ

ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…

4 hours ago

ಓದುಗರ ಪತ್ರ: ನೆಮ್ಮದಿ ಕೇಂದ್ರಕ್ಕೆ ಹೆಚ್ಚುವರಿ ಸಿಬ್ಬಂದಿ ನಿಯೋಜಿಸಿ

ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ…

4 hours ago

ಓದುಗರ ಪತ್ರ: ಆಹಾರ ಸರಬರಾಜಿಗೆ ಕಪ್ಪು ಪ್ಲಾಸ್ಟಿಕ್ ಡಬ್ಬಿಗಳನ್ನು ನಿಷೇಧಿಸಿ

ನಗರ ಪ್ರದೇಶಗಳ ಹೋಟೆಲ್‌ಗಳಲ್ಲಿ ನೀಡಲಾಗುವ ಆಹಾರ ಪಾರ್ಸೆಲ್‌ಗಳು ಹಾಗೂ ಆನ್ ಲೈನ್ ಮೂಲಕ ಸರಬರಾಜಾಗುವ ಶೇ.೯೦ ಕ್ಕಿಂತ ಹೆಚ್ಚು ಆಹಾರ…

4 hours ago

ಓದುಗರ ಪತ್ರ: ಅಧಿಕಾರಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಕ್ರಿಯಾಶೀಲವಾಗಲಿ

ಸಾಮಾಜಿಕ ಮಾಧ್ಯಮ ಬಳಕೆದಾರರು ಬೆಂಗಳೂರಿನ ನಂತರ ಅತಿ ಹೆಚ್ಚು ಕ್ರಿಯಾಶೀಲರಾಗಿರುವುದು ಮೈಸೂರು ನಗರದಲ್ಲಿ. ಆದರೆ ಬೇಸರದ ಸಂಗತಿ ಎಂದರೆ ಇಲ್ಲಿನ…

4 hours ago

ಓದುಗರ ಪತ್ರ: ಎಸ್‌ಐಆರ್: ಸಂಪೂರ್ಣ ಮಾಹಿತಿ ನೀಡಿ

ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್)ಪ್ರಕ್ರಿಯೆ ಜೂ.೩೦ರಿಂದ ಆರಂಭವಾಗಿದೆ. ಆದರೆ ಮತದಾರರು ಈ ಪ್ರಕ್ರಿಯೆಯಲ್ಲಿ ಯಾವ ದಾಖಲೆಗಳನ್ನು…

4 hours ago

ಅನನ್ಯಾಳ ಬದುಕು ಬದಲಾಯಿಸಿದ 20 ರೂಪಾಯಿ ನೋಟು

ಪಂಜು ಗಂಗೊಳ್ಳಿ  ಬಡಕಟ್ಟು ಜನರಿಗೆ ಅಕ್ಷರ ಕಲಿಸಿ ಬದುಕು ರೂಪಿಸಿದ ಕರುಣಾಮಯಿ ೧೯೯೦ರಲ್ಲಿ ಅಸ್ಸಾಮಿನ ಹೊಜಾಯ್ ಜಿಲ್ಲೆಯ ಲುಮ್ಡಿಂಗ್ ಗ್ರಾಮದ…

4 hours ago