Andolana originals

ಓದುಗರ ಪತ್ರ: ಕರುನಾಡಿನ ಸಾಧಕರಿಂದ ದಸರಾ ಉದ್ಘಾಟನೆಯಾಗಲಿ

ಈ ಬಾರಿ ನಾಡಹಬ್ಬ ಮೈಸೂರು ದಸರಾವನ್ನು ಉದ್ಘಾಟಿಸಲು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರನ್ನು ಆಹ್ವಾನಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಪತ್ರಿಕೆಗಳಲ್ಲಿ ವರದಿಯಾಗಿದೆ.

ಕರುನಾಡಿನಲ್ಲಿಯೇ ರಾಜಕೀಯ, ಸಾಹಿತ್ಯ, ಕ್ರೀಡೆ, ಸಮಾಜಸೇವೆ ಇನ್ನೂ ಮುಂತಾದ ಕ್ಷೇತ್ರಗಳಲ್ಲಿ ಮಹತ್ತರ ಸಾಧನೆ ಮಾಡಿದವರಿದ್ದಾರೆ. ಈ ಬಾರಿ ಮಹಿಳೆಯರಿಂದಲೇ ದಸರಾ ಉದ್ಘಾಟಿಸಬೇಕು ಎಂಬ ಆಲೋಚನೆ ಇದ್ದರೆ ನಮ್ಮ ರಾಜ್ಯದಲ್ಲಿಯೇ ಇರುವ ಮಹಿಳಾ ಸಾಧಕಿಯರಲ್ಲಿ ಒಬ್ಬರನ್ನು ಆಹ್ವಾನಿಸಬಹುದು. ಹಾಗೆ ಮಾಡದೆ ಒಂದು ಪಕ್ಷದ ಸರ್ವೋಚ್ಚ ನಾಯಕಿಯಾಗಿರುವ ಸೋನಿಯಾ ಗಾಂಧಿ ಅವರನ್ನು ದಸರಾ ಉದ್ಘಾಟಕರಾಗಿ ಆಹ್ವಾನಿಸಲು ಮುಖ್ಯಮಂತ್ರಿಗಳು ಚಿಂತನೆ ನಡೆಸಿರುವುದು ಸರಿಯಲ್ಲ.

ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿವೇಚನೆಗೆ ಬಿಟ್ಟ ವಿಚಾರವಾದರೂ ನಾಡಹಬ್ಬವಾಗಿರುವ ದಸರಾ ಉದ್ಘಾಟನೆಗೆ ನಮ್ಮ ರಾಜ್ಯದ ಸಾಧಕರೇ ಸೂಕ್ತ ಅನಿಸುತ್ತದೆ. ಆದ್ದರಿಂದ ರಾಜ್ಯ ಸರ್ಕಾರ ಈ ನಾಡಿನ ಸಾಧಕರಿಗೆ ಮೊದಲ ಪ್ರಾಶಸ್ತ್ಯ ನೀಡಬೇಕು ಆ ವಿಚಾರದಲ್ಲಿ ರಾಜಕಾರಣ ಸಲ್ಲದು.

– ಎಂ.ಪಿ. ದರ್ಶನ್ ಚಂದ್ರ, ಮುಕ್ಕಡಹಳ್ಳಿ, ಚಾಮರಾಜನಗರ ತಾ

ಆಂದೋಲನ ಡೆಸ್ಕ್

Recent Posts

ನಾಳೆಯಿಂದ ಐಪಿಎಲ್‌ ಶುರು : ಅಧಿಕಾರಿಗಳ ಜತೆ ಸಿಎಸ್‌ ಸುದೀರ್ಘ ಸಭೆ

ಬೆಂಗಳೂರು : ನಾಳೆಯಿಂದ ಐಪಿಎಲ್ ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ…

6 hours ago

ಮದ್ದೂರು ಬಳಿ ಭೀಕರ ಅಪಘಾತ : 14 ಶಾಲಾ ಮಕ್ಕಳು ಸೇರಿದಂತೆ 20 ಮಂದಿಗೆ ಗಾಯ

ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…

6 hours ago

ಮಹದೇಶ್ವರ ಬೆಟ್ಟ | 23 ದಿನದಲ್ಲಿ 2 ಕೋಟಿ ಒಡೆಯನಾದ ಮಾದಪ್ಪ

ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…

7 hours ago

ಜನಪರ ಆಡಳಿತ ನೀಡುವಲ್ಲಿ ಸರ್ಕಾರ ವಿಫಲ : ನಿಖಿಲ್‌ ಕಿಡಿ

ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…

7 hours ago

ದಾವಣಗೆರೆ ದಕ್ಷಿಣ ಉಪಚುನಾವಣೆ : ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್‌

ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…

7 hours ago

SSLC | ಪರೀಕ್ಷೆ ಅಂಕ 625ರ ಬದಲಿಗೆ 525ಕ್ಕೆ ಇಳಿಕೆ ; ಲೆಕ್ಕಕ್ಕಿಲ್ಲ ತೃತೀಯ ಭಾಷೆ

ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…

7 hours ago