Andolana originals

103 ಅಡಿ ದಾಟಿದ ಕೆಆರ್‌ಎಸ್;‌ ವಿವಿಧ ಜಲಾಶಯಗಳ ಇಂದಿನ ನೀರಿನ ಮಟ್ಟ

ಕೇರಳ ಹಾಗೂ ಕೊಡಗು ಭಾಗದಲ್ಲಿ ಉತ್ತಮ ಮಳೆಯಾಗುತ್ತಿರುವ ಕಾರಣ ಮೈಸೂರು, ಕೊಡಗು ಭಾಗದ ಅಣೆಕಟ್ಟುಗಳು ಭರ್ತಿಯತ್ತ ಸಾಗುತ್ತಿವೆ. ಕಬಿನಿ ಜಲಾಶಯ ಹಾಗೂ ಹಾರಂಗಿ ಬಹುತೇಕ ಭರ್ತಿಯಾಗಿದ್ದು, ಕೆಆರ್‌ಎಸ್‌ ಹಾಗೂ ಹೇಮಾವತಿ ಜಲಾಶಯಗಳ ಒಳಹರಿವಿನ ಪ್ರಮಾಣದಲ್ಲಿ ಏರಿಕೆಯಾಗಿದೆ.

ಮೈಸೂರು ಹಾಗೂ ಕೊಡಗು ಭಾಗಗಳಲ್ಲಿರುವ ವಿವಿಧ ಪ್ರಮುಖ ಜಲಾಶಯಗಳಲ್ಲಿ ಇಂದು ( ಜುಲೈ 10 ) ಎಷ್ಟು ಪ್ರಮಾಣದ ನೀರಿದೆ, ಒಳಹರಿವು ಹಾಗೂ ಹೊರಹರಿವು ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ.

ಕೆಆರ್‌ಎಸ್ -‌ ಗರಿಷ್ಠ ಮಟ್ಟ: 124.80 ಅಡಿ, ನೀರಿನ ಮಟ್ಟ: 103.60 ಅಡಿ,
ಒಳಹರಿವು: 5663 ಕ್ಯೂಸೆಕ್, ಹೊರಹರಿವು: 582 ಕ್ಯೂಸೆಕ್‌

ಕಬಿನಿ: ಗರಿಷ್ಠ ಮಟ್ಟ: 2284 ಅಡಿ, ನೀರಿನ ಮಟ್ಟ: 2282.45 ಅಡಿ,
ಒಳಹರಿವು: 6148 ಕ್ಯೂಸೆಕ್, ಹೊರಹರಿವು: 2000 ಕ್ಯೂಸೆಕ್‌

ಹಾರಂಗಿ:‌ ಗರಿಷ್ಠ ಮಟ್ಟ: 129 ಅಡಿ, ನೀರಿನ ಮಟ್ಟ: 118.76 ಅಡಿ
ಒಳಹರಿವು: 3529 ಕ್ಯೂಸೆಕ್‌, ಹೊರಹರಿವು: 200 ಕ್ಯೂಸೆಕ್‌

ಹೇಮಾವತಿ: ಗರಿಷ್ಠ ಮಟ್ಟ: 117 ಅಡಿ, ನೀರಿನ ಮಟ್ಟ: 92.55 ಅಡಿ,
ಒಳಹರಿವು: 6166 ಕ್ಯೂಸೆಕ್, ಹೊರಹರಿವು: 250 ಕ್ಯೂಸೆಕ್‌

andolana

Recent Posts

ಉಪಟಳ ನೀಡುತ್ತಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಜನತೆ

ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…

2 hours ago

ಮೃಗಾಲಯದ ಬೇಟೆ ಚೀತಾ ‘ಬ್ರೂಕ್’ ಇನ್ನಿಲ್ಲ

ಮೈಸೂರು : ವಿಶ್ವವಿಖ್ಯಾತ ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚುರುಕಿನ ಚಟುವಟಿಕೆಯಿಂದ ಸದಾ ಸಂದರ್ಶಕರ ಗಮನ ಸೆಳೆಯುತ್ತಿದ್ದ ಸುಮಾರು ಸುಮಾರು…

3 hours ago

ಸಿಲಿಂಡರ್‌ ಸ್ಫೋಟ ಪ್ರಕರಣ : ತನಿಖೆ ತೀವ್ರ ; ಮೈಸೂರಲ್ಲಿ ಖಾಕಿ ಕಟ್ಟೆಚ್ಚರ

ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ…

3 hours ago

ಎಚ್.ಡಿ.ಕೋಟೆ | ತಾಲ್ಲೂಕಿನ ಶೈಕ್ಷಣಿಕ ಪ್ರಗತಿಗೆ ಮಾದರಿ ಕಾರ್ಯಕ್ರಮ

ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ…

3 hours ago

ಹೊಗೇನಕಲ್‌ ಜಲಪಾತಕ್ಕೆ ಪ್ರವಾಸಿಗರ ದಂಡು

ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು,…

4 hours ago

ಪುಷ್ಪ-2 ಕಾಲ್ತುಳಿತ ಪ್ರಕರಣ ; ವರ್ಷದ ಬಳಿಕ ಚಾರ್ಜ್‌ಶೀಟ್‌ ಸಲ್ಲಿಕೆ

ಹೈದರಾಬಾದ್‌ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ…

4 hours ago