Andolana originals

103 ಅಡಿ ದಾಟಿದ ಕೆಆರ್‌ಎಸ್;‌ ವಿವಿಧ ಜಲಾಶಯಗಳ ಇಂದಿನ ನೀರಿನ ಮಟ್ಟ

ಕೇರಳ ಹಾಗೂ ಕೊಡಗು ಭಾಗದಲ್ಲಿ ಉತ್ತಮ ಮಳೆಯಾಗುತ್ತಿರುವ ಕಾರಣ ಮೈಸೂರು, ಕೊಡಗು ಭಾಗದ ಅಣೆಕಟ್ಟುಗಳು ಭರ್ತಿಯತ್ತ ಸಾಗುತ್ತಿವೆ. ಕಬಿನಿ ಜಲಾಶಯ ಹಾಗೂ ಹಾರಂಗಿ ಬಹುತೇಕ ಭರ್ತಿಯಾಗಿದ್ದು, ಕೆಆರ್‌ಎಸ್‌ ಹಾಗೂ ಹೇಮಾವತಿ ಜಲಾಶಯಗಳ ಒಳಹರಿವಿನ ಪ್ರಮಾಣದಲ್ಲಿ ಏರಿಕೆಯಾಗಿದೆ.

ಮೈಸೂರು ಹಾಗೂ ಕೊಡಗು ಭಾಗಗಳಲ್ಲಿರುವ ವಿವಿಧ ಪ್ರಮುಖ ಜಲಾಶಯಗಳಲ್ಲಿ ಇಂದು ( ಜುಲೈ 10 ) ಎಷ್ಟು ಪ್ರಮಾಣದ ನೀರಿದೆ, ಒಳಹರಿವು ಹಾಗೂ ಹೊರಹರಿವು ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ.

ಕೆಆರ್‌ಎಸ್ -‌ ಗರಿಷ್ಠ ಮಟ್ಟ: 124.80 ಅಡಿ, ನೀರಿನ ಮಟ್ಟ: 103.60 ಅಡಿ,
ಒಳಹರಿವು: 5663 ಕ್ಯೂಸೆಕ್, ಹೊರಹರಿವು: 582 ಕ್ಯೂಸೆಕ್‌

ಕಬಿನಿ: ಗರಿಷ್ಠ ಮಟ್ಟ: 2284 ಅಡಿ, ನೀರಿನ ಮಟ್ಟ: 2282.45 ಅಡಿ,
ಒಳಹರಿವು: 6148 ಕ್ಯೂಸೆಕ್, ಹೊರಹರಿವು: 2000 ಕ್ಯೂಸೆಕ್‌

ಹಾರಂಗಿ:‌ ಗರಿಷ್ಠ ಮಟ್ಟ: 129 ಅಡಿ, ನೀರಿನ ಮಟ್ಟ: 118.76 ಅಡಿ
ಒಳಹರಿವು: 3529 ಕ್ಯೂಸೆಕ್‌, ಹೊರಹರಿವು: 200 ಕ್ಯೂಸೆಕ್‌

ಹೇಮಾವತಿ: ಗರಿಷ್ಠ ಮಟ್ಟ: 117 ಅಡಿ, ನೀರಿನ ಮಟ್ಟ: 92.55 ಅಡಿ,
ಒಳಹರಿವು: 6166 ಕ್ಯೂಸೆಕ್, ಹೊರಹರಿವು: 250 ಕ್ಯೂಸೆಕ್‌

andolana

Recent Posts

ಕಾರ್ಕಹಳ್ಳಿ ಬಸವೇಶ್ವರ ಜಾತ್ರೆ: ಇಂದು ಕೊಂಡೋತ್ಸವ

ಅಣ್ಣೂರು ಸತೀಶ್ ನಾಳೆ ಸಂಜೆ ವಿಜೃಂಭಣೆಯ ರಥೋತ್ಸವ,ಅನ್ನಸಂತರ್ಪಣೆ  ಭಾರತೀನಗರ: ಕಾರ್ಕಹಳ್ಳಿ ಶ್ರೀ ಬಸವೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಮಾ.೩ರ…

1 hour ago

‘ಮಕ್ಕಳ ವ್ಯಕ್ತಿತ್ವ ವಿಕಸನಕ್ಕಾಗಿ ಶಾಲೆಗಳಲ್ಲಿ ರಂಗಶಿಕ್ಷಣ ನೀಡಿ’

ಗಿರೀಶ್ ಹುಣಸೂರು ಕೆಪಿಎಸ್, ಪಿಎಂಶ್ರೀ ಶಾಲೆಗಳಲ್ಲಿ ರಂಗಶಿಕ್ಷಕರ ನೇಮಕಕ್ಕೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸು ಮೈಸೂರು: ಇಂದಿನ ಮಕ್ಕಳಲ್ಲಿ…

1 hour ago

1000 ಕೋಟಿ ರೂ. ಸಂಪನ್ಮೂಲ ಕ್ರೋಢೀಕರಣಕ್ಕೆ ಎಂಡಿಎ ಪ್ಲಾನ್!

ಕೆ.ಬಿ.ರಮೇಶನಾಯಕ ಮೈಸೂರು: ಹಲವು ಅವ್ಯವಹಾರಗಳಿಂದಾಗಿ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಟೀಕೆಗೆ ಗುರಿ ಯಾಗಿದ್ದ ಹಿಂದಿನ ಮುಡಾ, ಎಂಡಿಎ ಆಗಿ ಪರಿವರ್ತನೆಯಾದ…

1 hour ago

ಮಾನವತೆಯ ಸಂದೇಶ ಸಾರಿದ ಯತೀಂದ್ರ

ಡಾ.ಎಸ್‌. ಕೃಷ್ಣಪ್ಪ ಕಿತ್ತೂರು  ಇಂದು ಕೈವಾರ ತಾತಯ್ಯ ಅವರ ಜಯಂತಿ ‘ಉತ್ತಮ ಕುಲವೆಂದು ಹೇಳುವ ಮಾತು ಯುಕ್ತವಲ್ಲಣ್ಣ’... ೧೮ನೇ ಶತಮಾ…

1 hour ago

ಪ್ರಮುಖ ತಂತ್ರಜ್ಞಾನ ಸ್ಟಾರ್ಟ್ ಅಪ್‌ಗಳ ಹೋರಾಟ

ವಿಶ್ವಪ್ರಸಾದ್ ಆಳ್ವ ಒಂದೆರಡು ವರ್ಷಗಳ ಹಿಂದೆ ದೇಶದ ಹಣಕಾಸು ಸಚಿವರು ಮೂಲ ತಂತ್ರಜ್ಞಾನ ಹಾಗೂ ಸಂಶೋಧನೆ ಮತ್ತು ಅಭಿವೃದ್ಧಿ (ಆರ್…

1 hour ago

ಇರಾನ್ ಸಂಘರ್ಷದ ಪೂರ್ವಾಪರ

ಪ್ರೊ.ಪ್ರೇಮ ಶೇಖರ ಒಂದೂವರೆ ತಿಂಗಳಿನಿಂದ ಜಗತ್ತು ಆತಂಕದಿಂದ ಎದುರು ನೋಡುತ್ತಿದ್ದಂತಹ ಯುದ್ಧ ಪಶ್ಚಿಮ ಏಷ್ಯಾದಲ್ಲಿ ಪ್ರಾರಂಭವಾಗಿದೆ. ಜನವರಿ ಮೊದಲ ಭಾಗದಲ್ಲಿ…

1 hour ago