Andolana originals

103 ಅಡಿ ದಾಟಿದ ಕೆಆರ್‌ಎಸ್;‌ ವಿವಿಧ ಜಲಾಶಯಗಳ ಇಂದಿನ ನೀರಿನ ಮಟ್ಟ

ಕೇರಳ ಹಾಗೂ ಕೊಡಗು ಭಾಗದಲ್ಲಿ ಉತ್ತಮ ಮಳೆಯಾಗುತ್ತಿರುವ ಕಾರಣ ಮೈಸೂರು, ಕೊಡಗು ಭಾಗದ ಅಣೆಕಟ್ಟುಗಳು ಭರ್ತಿಯತ್ತ ಸಾಗುತ್ತಿವೆ. ಕಬಿನಿ ಜಲಾಶಯ ಹಾಗೂ ಹಾರಂಗಿ ಬಹುತೇಕ ಭರ್ತಿಯಾಗಿದ್ದು, ಕೆಆರ್‌ಎಸ್‌ ಹಾಗೂ ಹೇಮಾವತಿ ಜಲಾಶಯಗಳ ಒಳಹರಿವಿನ ಪ್ರಮಾಣದಲ್ಲಿ ಏರಿಕೆಯಾಗಿದೆ.

ಮೈಸೂರು ಹಾಗೂ ಕೊಡಗು ಭಾಗಗಳಲ್ಲಿರುವ ವಿವಿಧ ಪ್ರಮುಖ ಜಲಾಶಯಗಳಲ್ಲಿ ಇಂದು ( ಜುಲೈ 10 ) ಎಷ್ಟು ಪ್ರಮಾಣದ ನೀರಿದೆ, ಒಳಹರಿವು ಹಾಗೂ ಹೊರಹರಿವು ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ.

ಕೆಆರ್‌ಎಸ್ -‌ ಗರಿಷ್ಠ ಮಟ್ಟ: 124.80 ಅಡಿ, ನೀರಿನ ಮಟ್ಟ: 103.60 ಅಡಿ,
ಒಳಹರಿವು: 5663 ಕ್ಯೂಸೆಕ್, ಹೊರಹರಿವು: 582 ಕ್ಯೂಸೆಕ್‌

ಕಬಿನಿ: ಗರಿಷ್ಠ ಮಟ್ಟ: 2284 ಅಡಿ, ನೀರಿನ ಮಟ್ಟ: 2282.45 ಅಡಿ,
ಒಳಹರಿವು: 6148 ಕ್ಯೂಸೆಕ್, ಹೊರಹರಿವು: 2000 ಕ್ಯೂಸೆಕ್‌

ಹಾರಂಗಿ:‌ ಗರಿಷ್ಠ ಮಟ್ಟ: 129 ಅಡಿ, ನೀರಿನ ಮಟ್ಟ: 118.76 ಅಡಿ
ಒಳಹರಿವು: 3529 ಕ್ಯೂಸೆಕ್‌, ಹೊರಹರಿವು: 200 ಕ್ಯೂಸೆಕ್‌

ಹೇಮಾವತಿ: ಗರಿಷ್ಠ ಮಟ್ಟ: 117 ಅಡಿ, ನೀರಿನ ಮಟ್ಟ: 92.55 ಅಡಿ,
ಒಳಹರಿವು: 6166 ಕ್ಯೂಸೆಕ್, ಹೊರಹರಿವು: 250 ಕ್ಯೂಸೆಕ್‌

andolana

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

42 mins ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

4 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

8 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

10 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

11 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

12 hours ago