Andolana originals

103 ಅಡಿ ದಾಟಿದ ಕೆಆರ್‌ಎಸ್;‌ ವಿವಿಧ ಜಲಾಶಯಗಳ ಇಂದಿನ ನೀರಿನ ಮಟ್ಟ

ಕೇರಳ ಹಾಗೂ ಕೊಡಗು ಭಾಗದಲ್ಲಿ ಉತ್ತಮ ಮಳೆಯಾಗುತ್ತಿರುವ ಕಾರಣ ಮೈಸೂರು, ಕೊಡಗು ಭಾಗದ ಅಣೆಕಟ್ಟುಗಳು ಭರ್ತಿಯತ್ತ ಸಾಗುತ್ತಿವೆ. ಕಬಿನಿ ಜಲಾಶಯ ಹಾಗೂ ಹಾರಂಗಿ ಬಹುತೇಕ ಭರ್ತಿಯಾಗಿದ್ದು, ಕೆಆರ್‌ಎಸ್‌ ಹಾಗೂ ಹೇಮಾವತಿ ಜಲಾಶಯಗಳ ಒಳಹರಿವಿನ ಪ್ರಮಾಣದಲ್ಲಿ ಏರಿಕೆಯಾಗಿದೆ.

ಮೈಸೂರು ಹಾಗೂ ಕೊಡಗು ಭಾಗಗಳಲ್ಲಿರುವ ವಿವಿಧ ಪ್ರಮುಖ ಜಲಾಶಯಗಳಲ್ಲಿ ಇಂದು ( ಜುಲೈ 10 ) ಎಷ್ಟು ಪ್ರಮಾಣದ ನೀರಿದೆ, ಒಳಹರಿವು ಹಾಗೂ ಹೊರಹರಿವು ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ.

ಕೆಆರ್‌ಎಸ್ -‌ ಗರಿಷ್ಠ ಮಟ್ಟ: 124.80 ಅಡಿ, ನೀರಿನ ಮಟ್ಟ: 103.60 ಅಡಿ,
ಒಳಹರಿವು: 5663 ಕ್ಯೂಸೆಕ್, ಹೊರಹರಿವು: 582 ಕ್ಯೂಸೆಕ್‌

ಕಬಿನಿ: ಗರಿಷ್ಠ ಮಟ್ಟ: 2284 ಅಡಿ, ನೀರಿನ ಮಟ್ಟ: 2282.45 ಅಡಿ,
ಒಳಹರಿವು: 6148 ಕ್ಯೂಸೆಕ್, ಹೊರಹರಿವು: 2000 ಕ್ಯೂಸೆಕ್‌

ಹಾರಂಗಿ:‌ ಗರಿಷ್ಠ ಮಟ್ಟ: 129 ಅಡಿ, ನೀರಿನ ಮಟ್ಟ: 118.76 ಅಡಿ
ಒಳಹರಿವು: 3529 ಕ್ಯೂಸೆಕ್‌, ಹೊರಹರಿವು: 200 ಕ್ಯೂಸೆಕ್‌

ಹೇಮಾವತಿ: ಗರಿಷ್ಠ ಮಟ್ಟ: 117 ಅಡಿ, ನೀರಿನ ಮಟ್ಟ: 92.55 ಅಡಿ,
ಒಳಹರಿವು: 6166 ಕ್ಯೂಸೆಕ್, ಹೊರಹರಿವು: 250 ಕ್ಯೂಸೆಕ್‌

andolana

Recent Posts

ಶಿವಾಜಿ ಗಣೇಶನ್‌ ಅವರ ದೆಹಲಿ ಕಣ್ಣೋಟ | ರಾಮಮಂದಿರ ಅಕ್ರಮ ಮಂಕಾಗಿಸಿದ ಬಿಜೆಪಿ ಭವಿಷ್ಯ

ಧಾರ್ಮಿಕ ಶ್ರದ್ಧಾ ಕೇಂದ್ರಗಳ ಬಗೆಗೆ ಭಕ್ತರು ಭಕ್ತಿಯಿಂದ ನಡೆದುಕೊಳ್ಳುವುದು ಮಾತ್ರವಲ್ಲ, ತಮ್ಮ ಇಚ್ಛೆಯ ಈಡೇರಿಕೆಗಾಗಿ ಹರಕೆ ಹೊತ್ತವರು , ದಾನ…

2 hours ago

ಭಾನುವಾರದ ಹಾಡುಪಾಡು | ಈಗ ಕೇರಳದಲ್ಲೂ ಫ್ರೀ ಬಸ್ ಪ್ರಿಯದರ್ಶಿನಿ

ಕೇರಳಂ ಎಂಬ ಈ ಸ್ತ್ರೀ ರಾಜ್ಯದ ಮಹಿಳೆಯರು ಉಚಿತ ಪ್ರಯಾಣದ ಸಂಪೂರ್ಣ ಸುಖವನ್ನು ಪಡೆಯುತ್ತಿದ್ದಾರೆ. ಈ ಸುಖ ಕ್ಷಣಿಕವೋ, ಶಾಶ್ವತವೋ…

3 hours ago

ಭಾನುವಾರದ ಹಾಡುಪಾಡು | ಕೊಡಗು ಕಾಡಿನ ಆ ಕಾಲದ ಮಳೆಗಾಲ ವೈಭವ

ಕೃಪಾ ದೇವರಾಜ್, ಮಡಿಕೇರಿ ಧೋ... ಎಂದು ಸುರಿಯುವ ಮಳೆ, ಅಜ್ಜ ಕಟ್ಟಿದ ಹಳೇ ನಾಡ ಹೆಂಚಿನ ಮನೆ, ನಿರಂತರವಾಗಿ ಸುರಿಯುವ…

3 hours ago

ಭಾನುವಾರದ ಹಾಡುಪಾಡು | ಹತ್ತನೆಯ ಸಾಹಿತ್ಯ ಸಂಭ್ರಮದ ಹೊತ್ತಲ್ಲಿ ಹದಿನಾರರ ಹರಯದ ಬುಕ್ ಕ್ಲಬ್ ಕುರಿತು

ಜುಲೈ ನಾಲ್ಕು ಮತ್ತು ಐದರ ಶನಿವಾರ ಮತ್ತು ಭಾನುವಾರ ಮೈಸೂರಿನ ಸದರ್ನ್ ಸ್ಟಾರ್‌ನಲ್ಲಿ ವಾರ್ಷಿಕ ಸಾಹಿತ್ಯ ರಸದೂಟ ಪೃಥ್ವಿ ಸುಧೀಂದ್ರ…

4 hours ago

ಅಗ್ನಿ ದುರಂತ | ಕೊನೆಗೂ ಅಬಕಾರಿ ಡಿಸಿ ತಲೆದಂಡ

ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್‌ಬಾರ್) ನಲ್ಲಿ ಸಂಭವಿಸಿದ  ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…

20 hours ago

ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…

22 hours ago