ಕೇರಳ ಹಾಗೂ ಕೊಡಗು ಭಾಗದಲ್ಲಿ ಉತ್ತಮ ಮಳೆಯಾಗುತ್ತಿರುವ ಕಾರಣ ಮೈಸೂರು, ಕೊಡಗು ಭಾಗದ ಅಣೆಕಟ್ಟುಗಳು ಭರ್ತಿಯತ್ತ ಸಾಗುತ್ತಿವೆ. ಕಬಿನಿ ಜಲಾಶಯ ಹಾಗೂ ಹಾರಂಗಿ ಬಹುತೇಕ ಭರ್ತಿಯಾಗಿದ್ದು, ಕೆಆರ್ಎಸ್ ಹಾಗೂ ಹೇಮಾವತಿ ಜಲಾಶಯಗಳ ಒಳಹರಿವಿನ ಪ್ರಮಾಣದಲ್ಲಿ ಏರಿಕೆಯಾಗಿದೆ.
ಮೈಸೂರು ಹಾಗೂ ಕೊಡಗು ಭಾಗಗಳಲ್ಲಿರುವ ವಿವಿಧ ಪ್ರಮುಖ ಜಲಾಶಯಗಳಲ್ಲಿ ಇಂದು ( ಜುಲೈ 10 ) ಎಷ್ಟು ಪ್ರಮಾಣದ ನೀರಿದೆ, ಒಳಹರಿವು ಹಾಗೂ ಹೊರಹರಿವು ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ.
ಕೆಆರ್ಎಸ್ - ಗರಿಷ್ಠ ಮಟ್ಟ: 124.80 ಅಡಿ, ನೀರಿನ ಮಟ್ಟ: 103.60 ಅಡಿ,
ಒಳಹರಿವು: 5663 ಕ್ಯೂಸೆಕ್, ಹೊರಹರಿವು: 582 ಕ್ಯೂಸೆಕ್
ಕಬಿನಿ: ಗರಿಷ್ಠ ಮಟ್ಟ: 2284 ಅಡಿ, ನೀರಿನ ಮಟ್ಟ: 2282.45 ಅಡಿ,
ಒಳಹರಿವು: 6148 ಕ್ಯೂಸೆಕ್, ಹೊರಹರಿವು: 2000 ಕ್ಯೂಸೆಕ್
ಹಾರಂಗಿ: ಗರಿಷ್ಠ ಮಟ್ಟ: 129 ಅಡಿ, ನೀರಿನ ಮಟ್ಟ: 118.76 ಅಡಿ
ಒಳಹರಿವು: 3529 ಕ್ಯೂಸೆಕ್, ಹೊರಹರಿವು: 200 ಕ್ಯೂಸೆಕ್
ಹೇಮಾವತಿ: ಗರಿಷ್ಠ ಮಟ್ಟ: 117 ಅಡಿ, ನೀರಿನ ಮಟ್ಟ: 92.55 ಅಡಿ,
ಒಳಹರಿವು: 6166 ಕ್ಯೂಸೆಕ್, ಹೊರಹರಿವು: 250 ಕ್ಯೂಸೆಕ್
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…