ಕೇರಳ ಹಾಗೂ ಕೊಡಗು ಭಾಗದಲ್ಲಿ ಉತ್ತಮ ಮಳೆಯಾಗುತ್ತಿರುವ ಕಾರಣ ಮೈಸೂರು, ಕೊಡಗು ಭಾಗದ ಅಣೆಕಟ್ಟುಗಳು ಭರ್ತಿಯತ್ತ ಸಾಗುತ್ತಿವೆ. ಕಬಿನಿ ಜಲಾಶಯ ಹಾಗೂ ಹಾರಂಗಿ ಬಹುತೇಕ ಭರ್ತಿಯಾಗಿದ್ದು, ಕೆಆರ್ಎಸ್ ಹಾಗೂ ಹೇಮಾವತಿ ಜಲಾಶಯಗಳ ಒಳಹರಿವಿನ ಪ್ರಮಾಣದಲ್ಲಿ ಏರಿಕೆಯಾಗಿದೆ.
ಮೈಸೂರು ಹಾಗೂ ಕೊಡಗು ಭಾಗಗಳಲ್ಲಿರುವ ವಿವಿಧ ಪ್ರಮುಖ ಜಲಾಶಯಗಳಲ್ಲಿ ಇಂದು ( ಜುಲೈ 10 ) ಎಷ್ಟು ಪ್ರಮಾಣದ ನೀರಿದೆ, ಒಳಹರಿವು ಹಾಗೂ ಹೊರಹರಿವು ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ.
ಕೆಆರ್ಎಸ್ - ಗರಿಷ್ಠ ಮಟ್ಟ: 124.80 ಅಡಿ, ನೀರಿನ ಮಟ್ಟ: 103.60 ಅಡಿ,
ಒಳಹರಿವು: 5663 ಕ್ಯೂಸೆಕ್, ಹೊರಹರಿವು: 582 ಕ್ಯೂಸೆಕ್
ಕಬಿನಿ: ಗರಿಷ್ಠ ಮಟ್ಟ: 2284 ಅಡಿ, ನೀರಿನ ಮಟ್ಟ: 2282.45 ಅಡಿ,
ಒಳಹರಿವು: 6148 ಕ್ಯೂಸೆಕ್, ಹೊರಹರಿವು: 2000 ಕ್ಯೂಸೆಕ್
ಹಾರಂಗಿ: ಗರಿಷ್ಠ ಮಟ್ಟ: 129 ಅಡಿ, ನೀರಿನ ಮಟ್ಟ: 118.76 ಅಡಿ
ಒಳಹರಿವು: 3529 ಕ್ಯೂಸೆಕ್, ಹೊರಹರಿವು: 200 ಕ್ಯೂಸೆಕ್
ಹೇಮಾವತಿ: ಗರಿಷ್ಠ ಮಟ್ಟ: 117 ಅಡಿ, ನೀರಿನ ಮಟ್ಟ: 92.55 ಅಡಿ,
ಒಳಹರಿವು: 6166 ಕ್ಯೂಸೆಕ್, ಹೊರಹರಿವು: 250 ಕ್ಯೂಸೆಕ್
ಮಂಡ್ಯ : ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ಆಟೋ (ಟಾಟಾ ಏಸ್) ರಸ್ತೆ ಬದಿಗೆ ಉರುಳಿಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು,…
ಹಾಸನ: ಮಗನನ್ನು ಶಾಲೆಗೆ ಸೇರಿಸಲಯ ಪತ್ರಕ್ಕಾಗಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಾಲಕನ ಅತಿಬೇಗ ಮತ್ತು ನಿರ್ಲಕ್ಷ್ಯದಿಂದ ಪಲ್ಟಿಯಾದ ಪರಿಣಾಮ ಅಮ್ಮ…
ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಬಾಲಿವುಡ್ ನಟ ರಣವೀರ್ ಸಿಂಗ್ ಭೇಟಿ ನೀಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಚಾಮುಂಡಿಬೆಟ್ಟದ…
ಬೆಂಗಳೂರು: ಇಂದು ಕೃಷಿ ಕ್ಷೇತ್ರ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಹವಾಮಾನ ವೈಪರೀತ್ಯ, ಉತ್ಪಾದನಾ ವೆಚ್ಚದ ಏರಿಕೆ, ಮಾರುಕಟ್ಟೆ ಅಸ್ಥಿರತೆ ಮತ್ತು…
ಬೆಂಗಳೂರು: ಸಿಎಂ ಬದಲಾವಣೆ ಆದರೆ ಪರಮೇಶ್ವರ್ ಮುಖ್ಯಮಂತ್ರಿಯಾಗಲಿ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು…
ಮೈಸೂರು: ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯ ಮಾಡಿರುವುದನ್ನು ವಿರೋಧಿಸಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು. ಮೈಸೂರಿನ ಕಾಡಾ ಕಛೇರಿ ಆವರಣದಲ್ಲಿರುವ…