ಮೈಸೂರು: ಬೆಂಗಳೂರಿನ ಸರ್ಜಾಪುರದಲ್ಲಿ ಶನಿವಾರ ಹಾಗೂ ಭಾನುವಾರ ನಡೆದ 10ನೇ ರಾಜ್ಯ ಪೆಂಕಾಕ್ ಸಿಲಾತ್ ಕ್ರೀಡಾಕೂಟದಲ್ಲಿ ಪೆಂಕಾಕ್ ಸಿಲಾತ್ ಕರಾಟೆ ಮಾದರಿ ಕ್ರೀಡಾಕೂಟ) ಪಾಲ್ಗೊಂಡಿದ್ದ ಮೈಸೂರಿನ ಸ್ಪರ್ಧಿಗಳು 12 ಪದಕಗಳನ್ನು ಗಳಿಸಿದ್ದಾರೆ. ಬಾಲಕರ ವಿಭಾಗದಲ್ಲಿ ಹರ್ಷ ಎರಡು ಚಿನ್ನದ ಪದಕ, ಸೂರಜ್, ಸಮರ್ಥ್, ರವಿ ತಲಾ ಒಂದು ಬೆಳ್ಳಿ ಪದಕ, ಎಸ್.ಶ್ರೀ ಕಂಚಿನ ಪದಕ, ಬಾಲಕಿಯರ ವಿಭಾಗದಲ್ಲಿ ತುಷಿಕಾ, ಶಾರದಾ, ರಾಘವಿ ತಲಾ ಎರಡು ಚಿನ್ನದ ಪದಕ, ಯಾದವಿ ಒಂದು ಚಿನ್ನದ ಪದಕ ಗೆದ್ದು ಖೇಲೋ ಇಂಡಿಯಾ ಸ್ಪರ್ಧೆಗೆ ಆಯ್ಕೆ ಯಾಗಿದ್ದಾರೆ. ತರಬೇತುದಾರರಾದ ಎಂ. ಎಲ್.ಮೋಹನ್ ರಾಜ್, ಸಿ.ಮಹದೇವ್, ಎನ್.ಯೋಗೇಶ್ ಹಾಜರಿದ್ದರು.
ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…
ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…
ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…
ಟೆಹ್ರಾನ್ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…
ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…
ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…