Andolana originals

ಪೆಂಕಾಕ್ ಸಿಲಾತ್‌: ಮೈಸೂರು ಸ್ಪರ್ಧಿಗಳಿಗೆ ಪದಕ

ಮೈಸೂರು: ಬೆಂಗಳೂರಿನ ಸರ್ಜಾಪುರದಲ್ಲಿ ಶನಿವಾರ ಹಾಗೂ ಭಾನುವಾರ ನಡೆದ 10ನೇ ರಾಜ್ಯ ಪೆಂಕಾಕ್ ಸಿಲಾತ್ ಕ್ರೀಡಾಕೂಟದಲ್ಲಿ ಪೆಂಕಾಕ್ ಸಿಲಾತ್ ಕರಾಟೆ ಮಾದರಿ ಕ್ರೀಡಾಕೂಟ) ಪಾಲ್ಗೊಂಡಿದ್ದ ಮೈಸೂರಿನ ಸ್ಪರ್ಧಿಗಳು 12 ಪದಕಗಳನ್ನು ಗಳಿಸಿದ್ದಾರೆ. ಬಾಲಕರ ವಿಭಾಗದಲ್ಲಿ ಹರ್ಷ ಎರಡು ಚಿನ್ನದ ಪದಕ, ಸೂರಜ್, ಸಮರ್ಥ್, ರವಿ ತಲಾ ಒಂದು ಬೆಳ್ಳಿ ಪದಕ, ಎಸ್.ಶ್ರೀ ಕಂಚಿನ ಪದಕ, ಬಾಲಕಿಯರ ವಿಭಾಗದಲ್ಲಿ ತುಷಿಕಾ, ಶಾರದಾ, ರಾಘವಿ ತಲಾ ಎರಡು ಚಿನ್ನದ ಪದಕ, ಯಾದವಿ ಒಂದು ಚಿನ್ನದ ಪದಕ ಗೆದ್ದು ಖೇಲೋ ಇಂಡಿಯಾ ಸ್ಪರ್ಧೆಗೆ ಆಯ್ಕೆ ಯಾಗಿದ್ದಾರೆ. ತರಬೇತುದಾರರಾದ ಎಂ. ಎಲ್.ಮೋಹನ್ ರಾಜ್, ಸಿ.ಮಹದೇವ್, ಎನ್.ಯೋಗೇಶ್ ಹಾಜರಿದ್ದರು.

andolana

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

12 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

12 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

12 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

12 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

12 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

12 hours ago