ಮೈಸೂರು: ರಾಜ್ಯದಲ್ಲಿ ಇತ್ಯಾರ್ಥವಾಗಿರುವ ಅತ್ಯಾಚಾರ ಪ್ರಕರಣಗಳ ಲಿಸ್ಟ್ ಕೊಡಿ ಎಂದ ವಿದ್ಯಾರ್ಥಿನಿ. ಮಹಿಳೆಯ ದಿನಾಚರಣೆ ಕಾರ್ಯಕ್ರಮದಲ್ಲಿ ವೇದಿಕೆ ಹತ್ತಿ ಪ್ರಶ್ನಿಸಿದ ವಿದ್ಯಾರ್ಥಿನಿ.
ಮಹಿಳಾ ಆಯೋಗದ ಅಧ್ಯಕ್ಷೆಗೆ ಸೌಜನ್ಯ ಪ್ರಕರಣದ ಬಗ್ಗೆ ಪ್ರಶ್ನಿಸಿದ ವಿದ್ಯಾರ್ಥಿನಿ. ಮೈಸೂರಿನ ಮಹಾರಾಣಿ ಕಲಾ ಕಾಲೇಜಿನಲ್ಲಿ ನಡೆದ ಮಹಿಳಾ ದಿನಾಚರಣೆ ಕಾರ್ಯಕ್ರಮ. ವಿದ್ಯಾರ್ಥಿನಿ ಪ್ರಶ್ನೆಗೆ ಹಾರಿಕೆ ಉತ್ತರ ನೀಡಿ ಎಸ್ಕೇಪ್ ಆದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿ.
ರಾಜ್ಯದಲ್ಲಿ ಮಹಿಳೆಯರ ಎಷ್ಟು ಪ್ರಕರಣ ಇತ್ಯಾರ್ಥ ಆಗಿದೆ ನಿಮ್ಮ ಸರ್ಕಾರದಿಂದ ಮಾಹಿತಿ ಕೊಡಿ. ಸೌಜನ್ಯ ಪ್ರಕರಣದಲ್ಲಿ ಇನ್ನೂ ಯಾಕೆ ನ್ಯಾಯ ಸಿಕ್ಕಿಲ್ಲ ಎಂದು ಪ್ರಶ್ನಿಸಿದ ಅಂತಿಮ ಬಿಎ ವಿದ್ಯಾರ್ಥಿನಿ ಸ್ವಾತಿ. ಇದಕ್ಕೆ ನ್ಯಾಯಾಲಯದ ಆದೇಶ ನಾವು ಪ್ರಶ್ನಿಸಲು ಸಾಧ್ಯವಿಲ್ಲ, ಎಲ್ಲದಕ್ಕೂ ಸಾಕ್ಷಿ ಮುಖ್ಯ ಎಂದು ಕಾನೂನು ಹೇಳುತ್ತದೆ ಎಂದು ಉತ್ತರಿಸಿ ಸುಮ್ಮನಾದ ನಾಗಲಕ್ಷ್ಮಿ ಚೌಧರಿ. ನಮ್ಮ ಪ್ರಶ್ನೆಗೆ ಸಮಂಜಸ ಉತ್ತರ ನೀಡಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ ವಿದ್ಯಾರ್ಥಿನಿ ಸ್ವಾತಿ.
ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…
ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…
ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…
ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…