Andolana originals

ಸೌಜನ್ಯ ಪ್ರಕರಣದಲ್ಲಿ ಇನ್ನೂ ಯಾಕೆ ನ್ಯಾಯ ಸಿಕ್ಕಿಲ್ಲ : ಸ್ವಾತಿ(ವಿದ್ಯಾರ್ಥಿನಿ)

ಮೈಸೂರು: ರಾಜ್ಯದಲ್ಲಿ ಇತ್ಯಾರ್ಥವಾಗಿರುವ ಅತ್ಯಾಚಾರ ಪ್ರಕರಣಗಳ ಲಿಸ್ಟ್ ಕೊಡಿ ಎಂದ ವಿದ್ಯಾರ್ಥಿನಿ. ಮಹಿಳೆಯ ದಿನಾಚರಣೆ ಕಾರ್ಯಕ್ರಮದಲ್ಲಿ ವೇದಿಕೆ ಹತ್ತಿ ಪ್ರಶ್ನಿಸಿದ ವಿದ್ಯಾರ್ಥಿನಿ.

ಮಹಿಳಾ ಆಯೋಗದ ಅಧ್ಯಕ್ಷೆಗೆ ಸೌಜನ್ಯ ಪ್ರಕರಣದ ಬಗ್ಗೆ ಪ್ರಶ್ನಿಸಿದ ವಿದ್ಯಾರ್ಥಿನಿ. ಮೈಸೂರಿನ ಮಹಾರಾಣಿ ಕಲಾ ಕಾಲೇಜಿನಲ್ಲಿ ನಡೆದ ಮಹಿಳಾ ದಿನಾಚರಣೆ ಕಾರ್ಯಕ್ರಮ. ವಿದ್ಯಾರ್ಥಿನಿ ಪ್ರಶ್ನೆಗೆ ಹಾರಿಕೆ ಉತ್ತರ ನೀಡಿ ಎಸ್ಕೇಪ್ ಆದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿ.

ರಾಜ್ಯದಲ್ಲಿ ಮಹಿಳೆಯರ ಎಷ್ಟು ಪ್ರಕರಣ ಇತ್ಯಾರ್ಥ ಆಗಿದೆ ನಿಮ್ಮ ಸರ್ಕಾರದಿಂದ ಮಾಹಿತಿ  ಕೊಡಿ. ಸೌಜನ್ಯ ಪ್ರಕರಣದಲ್ಲಿ ಇನ್ನೂ ಯಾಕೆ ನ್ಯಾಯ ಸಿಕ್ಕಿಲ್ಲ ಎಂದು ಪ್ರಶ್ನಿಸಿದ ಅಂತಿಮ ಬಿಎ ವಿದ್ಯಾರ್ಥಿನಿ ಸ್ವಾತಿ. ಇದಕ್ಕೆ ನ್ಯಾಯಾಲಯದ ಆದೇಶ ನಾವು ಪ್ರಶ್ನಿಸಲು ಸಾಧ್ಯವಿಲ್ಲ, ಎಲ್ಲದಕ್ಕೂ ಸಾಕ್ಷಿ ಮುಖ್ಯ ಎಂದು ಕಾನೂನು ಹೇಳುತ್ತದೆ ಎಂದು ಉತ್ತರಿಸಿ ಸುಮ್ಮನಾದ ನಾಗಲಕ್ಷ್ಮಿ ಚೌಧರಿ. ನಮ್ಮ ಪ್ರಶ್ನೆಗೆ ಸಮಂಜಸ ಉತ್ತರ ನೀಡಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ ವಿದ್ಯಾರ್ಥಿನಿ ಸ್ವಾತಿ.

ಆಂದೋಲನ ಡೆಸ್ಕ್

Recent Posts

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

2 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

4 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

4 hours ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

20 hours ago

ಕೆಎಸ್‌ಓಯುಗೆ ನೂತನ ಕುಲಪತಿಯಾಗಿ ಡಾ.ಜ್ಞಾನ ಪ್ರಕಾಶ್ ನೇಮಕ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…

21 hours ago

ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಮಹಿಳೆ

ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…

22 hours ago