ಓದುಗರ ಪತ್ರ
ಕರ್ನಾಟಕದ ಯಾವುದಾದರೊಂದು ವಿಶ್ವವಿದ್ಯಾನಿಲಯಕ್ಕೆ ಮೌಲ್ಯಾಧಾರಿತ ರಾಜಕಾರಣಿ ರಾಮಕೃಷ್ಣ ಹೆಗಡೆಯವರ ಹೆಸರನ್ನು ಇಡಬೇಕೆಂದು ಅವರ ಜನ್ಮಶತಾಬ್ದಿ ಸಮಾರಂಭದಲ್ಲಿ ಮಾಜಿ ಮಂತ್ರಿ ಪಿ.ಜಿ. ಆರ್. ಸಿಂಧ್ಯಾ ಮನವಿ ಮಾಡಿದ್ದಾರೆ.
ಇದನ್ನು ಓದಿ :ಟಿ-20 ಕ್ರಿಕೆಟ್ಗೆ ಮಿಚೆಲ್ ಸ್ಟಾರ್ಕ್ ವಿದಾಯ
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೂಡ ಬೆಂಗಳೂರಿನ ಯಾವುದಾದರೂ ಪ್ರಮುಖ ವಿವಿಗೆ ಹೆಗಡೆಯವರ ಹೆಸರನ್ನು ಇಡಲಾಗುವುದೆಂದು ಹೇಳಿದ್ದಾರೆ. ಈ ನಿಟ್ಟಿನಲ್ಲಿ ಸರ್ಕಾರ ರಾಜ್ಯದ ಯಾವುದಾದರೊಂದು ವಿವಿಗೆ ರಾಮಕೃಷ್ಣ ಹೆಗಡೆಯವರ ಹೆಸರನ್ನಿಡಲು ಕ್ರಮ ಕೈಗೊಳ್ಳುವುದು ಅಗತ್ಯ.
-ರಮಾನಂದ ಶರ್ಮಾ, ಬೆಂಗಳೂರು
ಬಿಸಿಲಲ್ಲೋ ಅಣ್ಣ ಇದು ಬರಿ ಬಿಸಿಲಲ್ಲೋ ! ಯಾರು ಹೆಸರಿಟ್ಟರೋ? ಇದಕ್ಕೆ ‘ನಿಲ್ಲೋ ಎಲ್ಲೋ’ ನಿಂತಲ್ಲಿ ನಿಲ್ಲಲು, ಕುಂತಲ್ಲಿ ಕೂರಲು…
ರಾಜ್ಯದ ಸರ್ಕಾರಿ ಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳ ಬಲವರ್ಧನೆಗೆ ಸರ್ಕಾರ ಮುಂದಾಗಿರುವುದು ಅತ್ಯಂತ ಸಂತೋಷ ಮತ್ತು ಹೆಮ್ಮೆಯ ಸಂಗತಿ. ಮೂಲಸೌಕರ್ಯದ…
ಮಕ್ಕಳು ಬೋರ್ಡ್ ಪರೀಕ್ಷೆಗಳಲ್ಲಿ ಅಂಕಗಳನ್ನು ತೆಗೆಯುವ ಅರ್ಹತೆ ಇದ್ದರೂ, ಇಂಟರ್ನಲ್ಸ್ ಮಾರ್ಕ್ಸ್(ಆಂತರಿಕ ಅಂಕ) ಎಂಬ ಭೂತದಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇತ್ತೀಚೆಗೆ…
ಪುನೀತ್ ಮಡಿಕೇರಿ ಇಲಾಖೆಯಲ್ಲಿ ಸಿಬ್ಬಂದಿ ನೇಮಕಕ್ಕೆ ಪ್ರವಾಸೋದ್ಯಮಿಗಳ ಆಗ್ರಹ ಮಡಿಕೇರಿ: ಕೊಡಗಿನಲ್ಲಿ ಪ್ರವಾಸೋದ್ಯಮ ಇಲಾಖೆಯನ್ನು ಮುನ್ನಡೆಸಲು ನಾವಿಕನೇ ಇಲ್ಲದಾಗಿದ್ದು, ಕಳೆದ ಒಂದು ವರ್ಷದಿಂದ…
ಬೆಂಗಳೂರು : ಒಳಮೀಸಲಾತಿ ವಿವಾದ ಬಗೆಹರಿದಿರುವುದರಿಂದ ಒಂದು ವಾರದೊಳಗೆ 8 ಸಾವಿರ ಪೊಲೀಸ್ ಕಾನ್ಸ್ಟೆಬಲ್ಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು…