Andolana originals

ಮೈಸೂರಿನ ಈ ಪ್ರದೇಶಗಳಲ್ಲಿಂದು ವಿದ್ಯುತ್‌ ವ್ಯತ್ಯಯ

ಮೈಸೂರು: ವಿ.ವಿ ಮೊಹಲ್ಲಾ ವಿಭಾಗ ವ್ಯಾಪ್ತಿಯ ಜಿ.ಐ.ಎಸ್ ಕಲಾಮಂದಿರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಕೈಗೊಂಡಿರುವುದರಿಂದ ಇಂದು (ಜೂನ್‌ 19) ಬೆಳಿಗ್ಗೆ 10 ರಿಂದ ಸಂಜೆ 6ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ವಿ.ವಿ.ಮೊಹಲ್ಲಾ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್(ವಿ) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:
ಸರಸ್ವತಿಪುರಂ 1 ರಿಂದ 5 ನೇ ಮೇನ್, ನ್ಯೂ ಕಾಂತರಾಜ ಅರಸ್ ರಸ್ತೆ, ಕೆ.ಜಿ.ಕೊಪ್ಪಲು ಮುಖ್ಯರಸ್ತೆ, ಯೂನಿವರ್ಸಿಟಿ ಕ್ವಾರ್ಟರ್ಸ್, ಮುಸ್ಲಿಂ ಹಾಸ್ಟೆಲ್, ವಿಶ್ವಮಾನವ ಜೋಡಿರಸ್ತೆ, ಮುರುಗನ್ ಮೆಡಿಕಲ್ಸ್‌ನಿಂದ ಕುಕ್ಕರಹಳ್ಳಿ ಕೆರೆ ರಸ್ತೆವರೆಗೆ, ಸರಸ್ವತಿಪುರಂ 5 ರಿಂದ 16ನೇ ಮೇನ್, ಪಡುವಾರಹಳ್ಳಿ, ಡಿ.ಸಿ. ರೆಸಿಡೆನ್ಸಿ, ರೀಜನಲ್ ಕಮಿಷನರ್ ಆಫೀಸ್, ಸಿಎಫ್‌ಟಿಆರ್‌ಐ ಕ್ಯಾಂಪಸ್, ವಾಲ್ಮೀಕಿ ರಸ್ತೆ, ಜಡ್ಜ್ ಕ್ವಾರ್ಟರ್ಸ್, ಒಂಟಿಕೊಪ್ಪಲು, ಹುಣಸೂರು ಮುಖ್ಯರಸ್ತೆ, ವಾಗ್ದೇವಿ ನಗರ, ಜೆ.ಸಿ. ಕಾಲೇಜು ಸುತ್ತಮುತ್ತ, ಚಾಮರಾಜ ಮೊಹಲ್ಲಾ, ಜಿಲ್ಲಾ ಪಂಚಾಯಿತಿ ಕಚೇರಿ, ಕೋರ್ಟ್, ಅರಸು ರಸ್ತೆ, ಹಳೇ ಜಿಲ್ಲಾಧಿಕಾರಿ ಕಚೇರಿ, ಮಹಾರಾಜ ಮತ್ತು ಯುವರಾಜ ಕಾಲೇಜು ಸುತ್ತಮುತ್ತ, ಶಿವರಾಂಪೇಟೆ, ದಿವಾನ್ಸ್ ರಸ್ತೆ, ಧನ್ವಂತರಿ ರಸ್ತೆ, ಜೆ.ಕೆ. ಗ್ರೌಂಡ್ ಸುತ್ತಮುತ್ತಲಿನ ಪ್ರದೇಶ, ಮೆಟ್ರೋಪೋಲ್ ಸುತ್ತಮುತ್ತ, ಜೆ.ಎಲ್.ಬಿ. ರಸ್ತೆ, ಜಯಲಕ್ಷ್ಮೀ ವಿಲಾಸ್, ನ್ಯಾಯಾಲಯದ ಆವರಣ, ಏರ್ಲೈನ್ಸ್ ಹೋಟೆಲ್ ರಸ್ತೆ, ಮಹಾರಾಜ ಹಾಸ್ಟೆಲ್ ಏರಿಯಾ, ಗೀತರಸ್ತೆ, ರಾಮಸ್ವಾಮಿ ವೃತ್ತ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

andolana

Recent Posts

ಪ್ರಮಾಣ ವಚನ ಸಮಾರಂಭಕ್ಕೆ ವಿಜಯ್‌ ಪತ್ನಿ, ಮಕ್ಕಳು ಗೈರು

ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…

6 hours ago

ಮಡಿಕೇರಿ | ನೀರಿನಲ್ಲಿ ಮುಳುಗಿ ಯುವಕ ಸಾವು

ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…

6 hours ago

ಗಡಿ ಜಿಲ್ಲೆಯಲ್ಲೂ ತಮಿಳು ಸಿಎಂ ವಿಜಯ್‌ ಹವಾ!

ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…

7 hours ago

ಪ್ರಧಾನಿ ಸಂಚಾರ ಮಾರ್ಗದಲ್ಲಿ ಜಿಲಿಟೆನ್ ಕಡ್ಡಿ ಪತ್ತೆ ; ಕೆಲಕಾಲ ಆತಂಕ ; ಓರ್ವ ವಶಕ್ಕೆ

ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…

7 hours ago

ತಮಿಳುನಾಡು | ತಿರುಚಿರಾಪಳ್ಳಿ ಕ್ಷೇತ್ರಕ್ಕೆ ವಿಜಯ್ ರಾಜೀನಾಮೆ

ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…

8 hours ago

ಹುಣಸೂರು | ಭಾರೀ ಗಾಳಿ-ಮಳೆಗೆ ಹಾರಿಹೋದ ಚಾವಣಿ

ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…

9 hours ago