ಮೈಸೂರು: ವಿ.ವಿ ಮೊಹಲ್ಲಾ ವಿಭಾಗ ವ್ಯಾಪ್ತಿಯ ಜಿ.ಐ.ಎಸ್ ಕಲಾಮಂದಿರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಕೈಗೊಂಡಿರುವುದರಿಂದ ಇಂದು (ಜೂನ್ 19) ಬೆಳಿಗ್ಗೆ 10 ರಿಂದ ಸಂಜೆ 6ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ವಿ.ವಿ.ಮೊಹಲ್ಲಾ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್(ವಿ) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:
ಸರಸ್ವತಿಪುರಂ 1 ರಿಂದ 5 ನೇ ಮೇನ್, ನ್ಯೂ ಕಾಂತರಾಜ ಅರಸ್ ರಸ್ತೆ, ಕೆ.ಜಿ.ಕೊಪ್ಪಲು ಮುಖ್ಯರಸ್ತೆ, ಯೂನಿವರ್ಸಿಟಿ ಕ್ವಾರ್ಟರ್ಸ್, ಮುಸ್ಲಿಂ ಹಾಸ್ಟೆಲ್, ವಿಶ್ವಮಾನವ ಜೋಡಿರಸ್ತೆ, ಮುರುಗನ್ ಮೆಡಿಕಲ್ಸ್ನಿಂದ ಕುಕ್ಕರಹಳ್ಳಿ ಕೆರೆ ರಸ್ತೆವರೆಗೆ, ಸರಸ್ವತಿಪುರಂ 5 ರಿಂದ 16ನೇ ಮೇನ್, ಪಡುವಾರಹಳ್ಳಿ, ಡಿ.ಸಿ. ರೆಸಿಡೆನ್ಸಿ, ರೀಜನಲ್ ಕಮಿಷನರ್ ಆಫೀಸ್, ಸಿಎಫ್ಟಿಆರ್ಐ ಕ್ಯಾಂಪಸ್, ವಾಲ್ಮೀಕಿ ರಸ್ತೆ, ಜಡ್ಜ್ ಕ್ವಾರ್ಟರ್ಸ್, ಒಂಟಿಕೊಪ್ಪಲು, ಹುಣಸೂರು ಮುಖ್ಯರಸ್ತೆ, ವಾಗ್ದೇವಿ ನಗರ, ಜೆ.ಸಿ. ಕಾಲೇಜು ಸುತ್ತಮುತ್ತ, ಚಾಮರಾಜ ಮೊಹಲ್ಲಾ, ಜಿಲ್ಲಾ ಪಂಚಾಯಿತಿ ಕಚೇರಿ, ಕೋರ್ಟ್, ಅರಸು ರಸ್ತೆ, ಹಳೇ ಜಿಲ್ಲಾಧಿಕಾರಿ ಕಚೇರಿ, ಮಹಾರಾಜ ಮತ್ತು ಯುವರಾಜ ಕಾಲೇಜು ಸುತ್ತಮುತ್ತ, ಶಿವರಾಂಪೇಟೆ, ದಿವಾನ್ಸ್ ರಸ್ತೆ, ಧನ್ವಂತರಿ ರಸ್ತೆ, ಜೆ.ಕೆ. ಗ್ರೌಂಡ್ ಸುತ್ತಮುತ್ತಲಿನ ಪ್ರದೇಶ, ಮೆಟ್ರೋಪೋಲ್ ಸುತ್ತಮುತ್ತ, ಜೆ.ಎಲ್.ಬಿ. ರಸ್ತೆ, ಜಯಲಕ್ಷ್ಮೀ ವಿಲಾಸ್, ನ್ಯಾಯಾಲಯದ ಆವರಣ, ಏರ್ಲೈನ್ಸ್ ಹೋಟೆಲ್ ರಸ್ತೆ, ಮಹಾರಾಜ ಹಾಸ್ಟೆಲ್ ಏರಿಯಾ, ಗೀತರಸ್ತೆ, ರಾಮಸ್ವಾಮಿ ವೃತ್ತ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.
ಮೈಸೂರು : ವನ್ಯಜೀವಿ ಛಾಯಾಗ್ರಹಣ ಹಾಗೂ ಸಾಕ್ಷ್ಯಚಿತ್ರ ತಯಾರಕರಾಗುವ ಮೊದಲು ಕಾಡಿನ ಭಾಷೆ ಅರಿತುಕೊಂಡಿರಬೇಕು ಎಂದು ವನ್ಯಜೀವಿ ಛಾಯಾಗ್ರಾಹಕರಾದ ಕೃಪಾಕರ್…
ಮೈಸೂರು : ಮುಂಜಾನೆಯ ಚುಮುಚುಮು ಚಳಿಗೆ, ಸೂರ್ಯ ಇನ್ನೂ ಮಂಜಿನ ನಡುವೆ ಕಣ್ಣು ಬಿಡುವ ಮುನ್ನವೇ ಅರಮನೆಯ ಕೋಟೆ ಆಂಜನೇಯ…
ಕೊಪ್ಪಳ: ಯಾವುದೇ ಕ್ಷಣದಲ್ಲಿ ರಾಜ್ಯದಲ್ಲಿ ಅಧಿಕೃ ಹಸ್ತಾಂತರವಾಗಬಹುದು ಎಂದು ಶಾಸಕ ಜನಾರ್ಧನ ರೆಡ್ಡಿ ಭವಿಷ್ಯ ನುಡಿದಿದ್ದಾರೆ. ಈ ಕುರಿತು ಕೊಪ್ಪಳದಲ್ಲಿ…
ಕಲಬುರ್ಗಿ: ರಾಜ್ಯದಲ್ಲಿ ನಾಯಕತ್ವ ಗೊಂದಲವನ್ನು ಹೈಕಮಾಂಡ್ ಸೃಷ್ಟಿ ಮಾಡಿಲ್ಲ. ಲೋಕಲ್ನವರೇ ಮಾಡಿಕೊಂಡಿದ್ದಾರೆ. ಸ್ಥಳೀಯ ನಾಯಕರೇ ಇದನ್ನು ಬಗೆಹರಿಸಿಕೊಳ್ಳಬೇಕು. ಎಲ್ಲದಕ್ಕೂ ಹೈಕಮಾಂಡ್…
ಬೆಂಗಳೂರು: ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ.ನಗದು ಬಹುಮಾನ ಘೋಷಿಸಲಾಗಿದ್ದು, ಕರ್ನಾಟಕದ ಕ್ರೀಡಾಪಟುಗಳು ಚಿನ್ನದ ಪದಕ…
ಮಂಡ್ಯ: ಯಾರು ಇಲ್ಲದ ವೇಳೆ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ದುಷ್ಕರ್ಮಿಗಳ ಅಮಾನವೀಯ ಕೃತ್ಯ ಪಾಂಡವಪುರ ತಾಲ್ಲೂಕಿನ ಚಿಕ್ಕಕೊಪ್ಪಲು…