ಮೈಸೂರು: ವಿ.ವಿ ಮೊಹಲ್ಲಾ ವಿಭಾಗ ವ್ಯಾಪ್ತಿಯ ಜಿ.ಐ.ಎಸ್ ಕಲಾಮಂದಿರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಕೈಗೊಂಡಿರುವುದರಿಂದ ಇಂದು (ಜೂನ್ 19) ಬೆಳಿಗ್ಗೆ 10 ರಿಂದ ಸಂಜೆ 6ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ವಿ.ವಿ.ಮೊಹಲ್ಲಾ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್(ವಿ) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:
ಸರಸ್ವತಿಪುರಂ 1 ರಿಂದ 5 ನೇ ಮೇನ್, ನ್ಯೂ ಕಾಂತರಾಜ ಅರಸ್ ರಸ್ತೆ, ಕೆ.ಜಿ.ಕೊಪ್ಪಲು ಮುಖ್ಯರಸ್ತೆ, ಯೂನಿವರ್ಸಿಟಿ ಕ್ವಾರ್ಟರ್ಸ್, ಮುಸ್ಲಿಂ ಹಾಸ್ಟೆಲ್, ವಿಶ್ವಮಾನವ ಜೋಡಿರಸ್ತೆ, ಮುರುಗನ್ ಮೆಡಿಕಲ್ಸ್ನಿಂದ ಕುಕ್ಕರಹಳ್ಳಿ ಕೆರೆ ರಸ್ತೆವರೆಗೆ, ಸರಸ್ವತಿಪುರಂ 5 ರಿಂದ 16ನೇ ಮೇನ್, ಪಡುವಾರಹಳ್ಳಿ, ಡಿ.ಸಿ. ರೆಸಿಡೆನ್ಸಿ, ರೀಜನಲ್ ಕಮಿಷನರ್ ಆಫೀಸ್, ಸಿಎಫ್ಟಿಆರ್ಐ ಕ್ಯಾಂಪಸ್, ವಾಲ್ಮೀಕಿ ರಸ್ತೆ, ಜಡ್ಜ್ ಕ್ವಾರ್ಟರ್ಸ್, ಒಂಟಿಕೊಪ್ಪಲು, ಹುಣಸೂರು ಮುಖ್ಯರಸ್ತೆ, ವಾಗ್ದೇವಿ ನಗರ, ಜೆ.ಸಿ. ಕಾಲೇಜು ಸುತ್ತಮುತ್ತ, ಚಾಮರಾಜ ಮೊಹಲ್ಲಾ, ಜಿಲ್ಲಾ ಪಂಚಾಯಿತಿ ಕಚೇರಿ, ಕೋರ್ಟ್, ಅರಸು ರಸ್ತೆ, ಹಳೇ ಜಿಲ್ಲಾಧಿಕಾರಿ ಕಚೇರಿ, ಮಹಾರಾಜ ಮತ್ತು ಯುವರಾಜ ಕಾಲೇಜು ಸುತ್ತಮುತ್ತ, ಶಿವರಾಂಪೇಟೆ, ದಿವಾನ್ಸ್ ರಸ್ತೆ, ಧನ್ವಂತರಿ ರಸ್ತೆ, ಜೆ.ಕೆ. ಗ್ರೌಂಡ್ ಸುತ್ತಮುತ್ತಲಿನ ಪ್ರದೇಶ, ಮೆಟ್ರೋಪೋಲ್ ಸುತ್ತಮುತ್ತ, ಜೆ.ಎಲ್.ಬಿ. ರಸ್ತೆ, ಜಯಲಕ್ಷ್ಮೀ ವಿಲಾಸ್, ನ್ಯಾಯಾಲಯದ ಆವರಣ, ಏರ್ಲೈನ್ಸ್ ಹೋಟೆಲ್ ರಸ್ತೆ, ಮಹಾರಾಜ ಹಾಸ್ಟೆಲ್ ಏರಿಯಾ, ಗೀತರಸ್ತೆ, ರಾಮಸ್ವಾಮಿ ವೃತ್ತ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.
ದಿಸ್ಪುರ್: ನೆರೆಯ ರಾಜ್ಯ ಅರುಣಾಚಲ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಭೀಕರ ಪ್ರವಾಹ ಸೃಷ್ಟಿಯಾಗಿದೆ. ಭಾರೀ…
ಎಚ್.ಡಿ.ಕೋಟೆ: ಈ ಬಾರಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರಾಜ್ಯದ ಜಲಾಶಯಗಳು ಬರಿದಾಗುತ್ತಿವೆ. ರಾಜ್ಯದಲ್ಲಿ ಮೊದಲು ಭರ್ತಿಯಾಗುವ ಜಲಾಶಯ ಎಂಬ…
ಉತ್ತರ ಪ್ರದೇಶದ ಅಯೋಧ್ಯಾ ರಾಮಮಂದಿರದಲ್ಲಿ ಕಾಣಿಕೆ ಹಣ ಹಾಗೂ ದೇಣಿಗೆಯನ್ನು ದುರ್ಬಳಕೆ ಮಾಡಿರುವುದು ಅನೂಹ್ಯ ಪ್ರಕರಣ. ಇದರಿಂದ ಕೋಟ್ಯಂತರ ಜನರ…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಹಲವು ಲಿಂಗಾಯತ ಮಠಗಳಿಗೆ ಮುಖ್ಯಮಂತ್ರಿ ಡಿಕೆಶಿ ಅವರು ಆಪ್ಯಾಯಮಾನ ಕರ್ನಾಟಕದಲ್ಲಿ ಪಕ್ಷಕ್ಕೆ ಮೇಜರ್ ಸರ್ಜರಿ ಮಾಡಲು…
ಭೇರ್ಯ ಮಹೇಶ್ ಕೆ.ಆರ್.ನಗರ: ಧರ್ಮಸ್ಥಳ ಸಂಸ್ಥೆಯಿಂದ ಕೆರೆ ಅಭಿವೃದ್ಧಿ; ಗ್ರಾಮಸ್ಥರು, ರೈತರಿಂದಲೂ ಸಹಕಾರ ಕೆ.ಆರ್.ನಗರ: ಹೂಳು ತುಂಬಿ ಅವನತಿಯ ಹಾದಿ…
ಆನಂದ್ ಹೊಸೂರು ಕಬ್ಬಿಗೆ ಕಾರ್ಖಾನೆಗಳಿಂದ ಬೇಡಿಕೆಯಿದ್ದರೂ ರೈತರಿಗೆ ದುಬಾರಿ ಸಾಗಣೆ ವೆಚ್ಚ ಭರಿಸುವ ಅನಿವಾರ್ಯತೆ ಹೊಸೂರು: ಮಾಜಿ ಶಾಸಕ ದಿವಂಗತ…