ಮೈಸೂರು: ವಿ.ವಿ ಮೊಹಲ್ಲಾ ವಿಭಾಗ ವ್ಯಾಪ್ತಿಯ ಜಿ.ಐ.ಎಸ್ ಕಲಾಮಂದಿರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಕೈಗೊಂಡಿರುವುದರಿಂದ ಇಂದು (ಜೂನ್ 19) ಬೆಳಿಗ್ಗೆ 10 ರಿಂದ ಸಂಜೆ 6ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ವಿ.ವಿ.ಮೊಹಲ್ಲಾ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್(ವಿ) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:
ಸರಸ್ವತಿಪುರಂ 1 ರಿಂದ 5 ನೇ ಮೇನ್, ನ್ಯೂ ಕಾಂತರಾಜ ಅರಸ್ ರಸ್ತೆ, ಕೆ.ಜಿ.ಕೊಪ್ಪಲು ಮುಖ್ಯರಸ್ತೆ, ಯೂನಿವರ್ಸಿಟಿ ಕ್ವಾರ್ಟರ್ಸ್, ಮುಸ್ಲಿಂ ಹಾಸ್ಟೆಲ್, ವಿಶ್ವಮಾನವ ಜೋಡಿರಸ್ತೆ, ಮುರುಗನ್ ಮೆಡಿಕಲ್ಸ್ನಿಂದ ಕುಕ್ಕರಹಳ್ಳಿ ಕೆರೆ ರಸ್ತೆವರೆಗೆ, ಸರಸ್ವತಿಪುರಂ 5 ರಿಂದ 16ನೇ ಮೇನ್, ಪಡುವಾರಹಳ್ಳಿ, ಡಿ.ಸಿ. ರೆಸಿಡೆನ್ಸಿ, ರೀಜನಲ್ ಕಮಿಷನರ್ ಆಫೀಸ್, ಸಿಎಫ್ಟಿಆರ್ಐ ಕ್ಯಾಂಪಸ್, ವಾಲ್ಮೀಕಿ ರಸ್ತೆ, ಜಡ್ಜ್ ಕ್ವಾರ್ಟರ್ಸ್, ಒಂಟಿಕೊಪ್ಪಲು, ಹುಣಸೂರು ಮುಖ್ಯರಸ್ತೆ, ವಾಗ್ದೇವಿ ನಗರ, ಜೆ.ಸಿ. ಕಾಲೇಜು ಸುತ್ತಮುತ್ತ, ಚಾಮರಾಜ ಮೊಹಲ್ಲಾ, ಜಿಲ್ಲಾ ಪಂಚಾಯಿತಿ ಕಚೇರಿ, ಕೋರ್ಟ್, ಅರಸು ರಸ್ತೆ, ಹಳೇ ಜಿಲ್ಲಾಧಿಕಾರಿ ಕಚೇರಿ, ಮಹಾರಾಜ ಮತ್ತು ಯುವರಾಜ ಕಾಲೇಜು ಸುತ್ತಮುತ್ತ, ಶಿವರಾಂಪೇಟೆ, ದಿವಾನ್ಸ್ ರಸ್ತೆ, ಧನ್ವಂತರಿ ರಸ್ತೆ, ಜೆ.ಕೆ. ಗ್ರೌಂಡ್ ಸುತ್ತಮುತ್ತಲಿನ ಪ್ರದೇಶ, ಮೆಟ್ರೋಪೋಲ್ ಸುತ್ತಮುತ್ತ, ಜೆ.ಎಲ್.ಬಿ. ರಸ್ತೆ, ಜಯಲಕ್ಷ್ಮೀ ವಿಲಾಸ್, ನ್ಯಾಯಾಲಯದ ಆವರಣ, ಏರ್ಲೈನ್ಸ್ ಹೋಟೆಲ್ ರಸ್ತೆ, ಮಹಾರಾಜ ಹಾಸ್ಟೆಲ್ ಏರಿಯಾ, ಗೀತರಸ್ತೆ, ರಾಮಸ್ವಾಮಿ ವೃತ್ತ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.
ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…
ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…
ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…
ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…
ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…
ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…