ಮೈಸೂರು: ಸೆಸ್ಕ್ನಿಂದ ಕೆ.ವಿ ಎಫ್.ಟಿ.ಎಸ್. ವಿದ್ಯುತ್ ವಿತರಣಾ ಕೇಂದ್ರದಲ್ಲಿ 1ನೇ ತ್ರೈಮಾಸಿಕ ಅವಧಿಯ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ನಾಳೆ (ಮೇ 29) ಬೆಳಿಗ್ಗೆ 10ರಿಂದ ಸಂಜೆ 5.30ರವರೆಗೆ ಅಶೋಕ ರಸ್ತೆ, ಲಷ್ಕರ್ ಮೊಹಲ್ಲಾ, ತಿಲಕ್ ನಗರ, ಮಿಷನ್ ಆಸ್ಪತ್ರೆ, ಗಾಂಧಿ ವೃತ್ತ, ಓಲ್ಡ್ ಬ್ಯಾಂಕ್ ರಸ್ತೆ, ಕೆ.ಟಿ.ಸ್ಟ್ರೀಟ್, ದೊಡ್ಡ ಒಕ್ಕಲಿಗರ ಬೀದಿ, ಇರ್ವಿನ್ ರಸ್ತೆ, ಸಯ್ಯಾಜಿರಾವ್ ರಸ್ತೆ, ಒಲಂಪಿಯಾ ಟಾಕೀಸ್, ಪುಲಿಕೇಶಿ ರಸ್ತೆ, ಕೈಲಾಸಪುರಂ, ಮಂಡಿ ಮೊಹಲ್ಲಾ, ರಾಜಕಮಲ್ ಟಾಕೀಸ್ ಸುತ್ತಮುತ್ತ, ಶಿವರಾಂ ಪೇಟೆ, ಕೆ.ಆರ್.ಆಸ್ಪತ್ರೆ, ಬೋಟಿ ಬಜಾರ್, ದೇವರಾಜ ಮಾರುಕಟ್ಟೆ, ಧನ್ವಂತರಿ ರಸ್ತೆ, ವೀರನಗೆರೆ, ಶಿವಾಜಿ ರಸ್ತೆ, ಸೇಂಟ್ ಮೇರಿಸ್ ರಸ್ತೆ, ಗಾಂಧಿನಗರ, ಎ.ಜೆ.ಬ್ಲಾಕ್, ಗಣೇಶ್ ನಗರ, ರಾಜೇಂದ್ರನಗರ, ಕೆಸರೆ 1, 2 ಮತ್ತು 3ನೇ ಹಂತ, ಸುಭಾಷ್ ನಗರ, ನರಸಿಂಹರಾಜ ಮೊಹಲ್ಲಾ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಹಾಗೂ ಕೈಗಾರಿಕೋದ್ಯಮಿಗಳು ಸಹಕರಿಸಬೇಕು ಎಂದು ಎಂದು ನರಸಿಂಹರಾಜ ಮೊಹಲ್ಲಾ ವಿಭಾಗದ ಕಾರ್ಯ ಮತ್ತು ಪಾಲನೆ ಕಾರ್ಯನಿರ್ವಾಹಕ ಇಂಜಿನಿಯರ್(ವಿ) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…
ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…
ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…
ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…
ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…
ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…