ಮೈಸೂರು: ಸೆಸ್ಕ್ನಿಂದ ಕೆ.ವಿ ಎಫ್.ಟಿ.ಎಸ್. ವಿದ್ಯುತ್ ವಿತರಣಾ ಕೇಂದ್ರದಲ್ಲಿ 1ನೇ ತ್ರೈಮಾಸಿಕ ಅವಧಿಯ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ನಾಳೆ (ಮೇ 29) ಬೆಳಿಗ್ಗೆ 10ರಿಂದ ಸಂಜೆ 5.30ರವರೆಗೆ ಅಶೋಕ ರಸ್ತೆ, ಲಷ್ಕರ್ ಮೊಹಲ್ಲಾ, ತಿಲಕ್ ನಗರ, ಮಿಷನ್ ಆಸ್ಪತ್ರೆ, ಗಾಂಧಿ ವೃತ್ತ, ಓಲ್ಡ್ ಬ್ಯಾಂಕ್ ರಸ್ತೆ, ಕೆ.ಟಿ.ಸ್ಟ್ರೀಟ್, ದೊಡ್ಡ ಒಕ್ಕಲಿಗರ ಬೀದಿ, ಇರ್ವಿನ್ ರಸ್ತೆ, ಸಯ್ಯಾಜಿರಾವ್ ರಸ್ತೆ, ಒಲಂಪಿಯಾ ಟಾಕೀಸ್, ಪುಲಿಕೇಶಿ ರಸ್ತೆ, ಕೈಲಾಸಪುರಂ, ಮಂಡಿ ಮೊಹಲ್ಲಾ, ರಾಜಕಮಲ್ ಟಾಕೀಸ್ ಸುತ್ತಮುತ್ತ, ಶಿವರಾಂ ಪೇಟೆ, ಕೆ.ಆರ್.ಆಸ್ಪತ್ರೆ, ಬೋಟಿ ಬಜಾರ್, ದೇವರಾಜ ಮಾರುಕಟ್ಟೆ, ಧನ್ವಂತರಿ ರಸ್ತೆ, ವೀರನಗೆರೆ, ಶಿವಾಜಿ ರಸ್ತೆ, ಸೇಂಟ್ ಮೇರಿಸ್ ರಸ್ತೆ, ಗಾಂಧಿನಗರ, ಎ.ಜೆ.ಬ್ಲಾಕ್, ಗಣೇಶ್ ನಗರ, ರಾಜೇಂದ್ರನಗರ, ಕೆಸರೆ 1, 2 ಮತ್ತು 3ನೇ ಹಂತ, ಸುಭಾಷ್ ನಗರ, ನರಸಿಂಹರಾಜ ಮೊಹಲ್ಲಾ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಹಾಗೂ ಕೈಗಾರಿಕೋದ್ಯಮಿಗಳು ಸಹಕರಿಸಬೇಕು ಎಂದು ಎಂದು ನರಸಿಂಹರಾಜ ಮೊಹಲ್ಲಾ ವಿಭಾಗದ ಕಾರ್ಯ ಮತ್ತು ಪಾಲನೆ ಕಾರ್ಯನಿರ್ವಾಹಕ ಇಂಜಿನಿಯರ್(ವಿ) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೈಸೂರು : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…
ಸರಗೂರು : ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ಹುಲಿ ದಾಳಿ ಆತಂಕ ಮುಂದುವರಿದಿದ್ದು, ಹುಲಿ ಸೆರೆಹಿಡಿಯಲು ತೆರಳಿದ್ದ ಎಸ್ಟಿಎಫ್ ಸಿಬ್ಬಂದಿಯ ಮೇಲೆಯೇ…
ಬೆಂಗಳೂರು : ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ, ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ರಮವು ಮಂಗಳವಾರ (ಜೂ.30)…
ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10…
ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…
ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…