ಮಂಡ್ಯ: 66/11 ಕೆ.ವಿ. ತೂಬಿನಕೆರೆ ಮತ್ತು ತುಂಬಕೆರೆ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಡಿ. 11ರಂದು ವಿದ್ಯುತ್ ತ್ರೈಮಾಸಿಕ ನಿರ್ವಹಣಾ ಕಾರ್ಯ ಹಮ್ಮಿಕೊಳ್ಳಲಾಗಿದ್ದು, ಬೆಳಿಗ್ಗೆ 9ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ನಗರ ಪ್ರದೇಶಗಳಾದ ಗುತ್ತಲು, ಫ್ಯಾಕ್ಟರಿ ವೃತ್ತ, ಕೈಗಾರಿಕಾ ಬಡಾವಣೆಗಳು, ಎಂ. ಸಿ. ರಸ್ತೆ, ತಾವರೆಗೆರೆ, ನೆಹರು ನಗರ, ಉದಯಗಿರಿ, ಸಾದತ್ ಮೊಹಲ್ಲ, ಚನ್ನಯ್ಯ ಬಡಾವಣೆ, ಸಿದ್ಧಾರ್ಥ ಬಡಾವಣೆ, ಬೆಂಗಳೂರು ಮುಖ್ಯ ರಸ್ತೆಯ ಹೆಬ್ಬಾಳ ಹಾಗೂ ಗ್ರಾಮಾಂತರ ಪ್ರದೇಶಗಳಾದ ಶ್ರೀನಿವಾಸಪುರ ಗೇಟ್, ಹನಕೆರೆ ಐ. ಪಿ ವ್ಯಾಪ್ತಿ, ಕೀಲಾರ ಐ. ಪಿ ವ್ಯಾಪ್ತಿ, ಬಸವನಪುರ ಐ. ಪಿ. ವ್ಯಾಪ್ತಿ, ಬೂದನೂರು, ಭೂತನ ಹೊಸೂರು, ಚನ್ನಪ್ಪನ ದೊಡ್ಡಿ, ಅಂಬರಹಳ್ಳಿ, ತುಂಬಕೆರೆ ವಿದ್ಯುತ್ ವಿತರಣಾ ಕೇಂದ್ರದ ಗ್ರಾಮಾಂತರ ಪ್ರದೇಶ: ಹೊಡಾಘಟ್ಟ, ಕೀಲಾರ, ಹನಕೆರೆ, ಹಳೇ ಬೂದನೂರು, ಹೊಸಬೂದನೂರು, ಈಚಗೆರೆ, ಅಂಬರಹಳ್ಳಿ, ಆಲಕೆರೆ, ನಲ್ಲಹಳ್ಳಿ, ಕಚ್ಚಿಗೆರೆ, ಶ್ರೀನಿವಾಸ ಪುರ ಗೇಟ್, ಹೊನಗಾನಹಳ್ಳಿಮಠ, ತುಂಬಕೆರೆ, ಚಾಮಲಾಪುರ, ಉಮ್ಮಡಹಳ್ಳಿ ಸುತ್ತಮುತ್ತ ವ್ಯತ್ಯಯವಾಗಲಿದೆ.
ಮಕ್ಕಳನ್ನು ಒಂದನೇ ತರಗತಿಗೆ ಪ್ರಸಕ್ತ ಸಾಲಿಗೆ ದಾಖಲಿಸುವ ವಯೋಮಿತಿಯನ್ನು ಆರು ವರ್ಷಗಳಿಗೆ ನಿಗದಿಗೊಳಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.…
ಮೈಸೂರಿನಲ್ಲಿ ಸಮಾಜಘಾತುಕ ಶಕ್ತಿಗಳ ದುಷ್ಕೃತ್ಯ ಮತ್ತು ಡ್ರಗ್ಸ್ ಜಾಲ ಪ್ರಕರಣಗಳ ಪತ್ತೆಗೆ ಡ್ರೋನ್ ಕಾರ್ಯಾಚರಣೆ ನಡೆಸಲು ಮೈಸೂರು ನಗರ ಪೊಲೀಸರು…
ಗುಣಮಟ್ಟದ ಕನ್ನಡ ಮತ್ತು ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಸರ್ಕಾರ ನೀಡುತ್ತಿರುವ ಸಹಾಯಧನವನ್ನು ೨೦೨೬ನೇ ಸಾಲಿನಿಂದ ರದ್ದುಪಡಿಸಲು ಸರ್ಕಾರ ನಿರ್ಧರಿಸಿದೆ ಎನ್ನುವುದು…
ಎಸ್.ಎ. ಹುಸೇನ್ ಶೀಘ್ರದಲ್ಲೇ ಹೊಸ ಪೈಪ್ಲೈನ್ ಮೂಲಕ ನೀರು ಸರಬರಾಜು ೪೭.೪೧ ಕೋಟಿ ರೂ. ವೆಚ್ಚದ ೨ ಹಂತಗಳ ಕಾಮಗಾರಿ…
ಸಫಾರಿ ಪುನಾರಂಭಕ್ಕೆ ಸರ್ಕಾರದ ಆದೇಶ ಹೊರ ಬಿದ್ದ ಬಳಿಕ ರೈತ ಸಂಘಟನೆಗಳ ಆಕ್ರೋಶ ಭುಗಿಲೆದಿದ್ದೆ. ಅಧಿಕಾರಿಗಳು, ಸರ್ಕಾರದ ವಿರುದ್ಧ ರೈತ…
ಮಂಜು ಕೋಟೆ ಆದೇಶ ಬಂದ ತಕ್ಷಣ ಸಫಾರಿ ಪುನರ್ ಆರಂಭಿಸಲಾಗುವುದು: ಅರಣ್ಯಾಧಿಕಾರಿ ಎಚ್.ಡಿ.ಕೋಟೆ: ರಾಜ್ಯ ಸರ್ಕಾರವು ಸಫಾರಿ ಆರಂಭಕ್ಕೆ ಆದೇಶ…