ಮಂಡ್ಯ: 66/11 ಕೆ.ವಿ. ತೂಬಿನಕೆರೆ ಮತ್ತು ತುಂಬಕೆರೆ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಡಿ. 11ರಂದು ವಿದ್ಯುತ್ ತ್ರೈಮಾಸಿಕ ನಿರ್ವಹಣಾ ಕಾರ್ಯ ಹಮ್ಮಿಕೊಳ್ಳಲಾಗಿದ್ದು, ಬೆಳಿಗ್ಗೆ 9ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ನಗರ ಪ್ರದೇಶಗಳಾದ ಗುತ್ತಲು, ಫ್ಯಾಕ್ಟರಿ ವೃತ್ತ, ಕೈಗಾರಿಕಾ ಬಡಾವಣೆಗಳು, ಎಂ. ಸಿ. ರಸ್ತೆ, ತಾವರೆಗೆರೆ, ನೆಹರು ನಗರ, ಉದಯಗಿರಿ, ಸಾದತ್ ಮೊಹಲ್ಲ, ಚನ್ನಯ್ಯ ಬಡಾವಣೆ, ಸಿದ್ಧಾರ್ಥ ಬಡಾವಣೆ, ಬೆಂಗಳೂರು ಮುಖ್ಯ ರಸ್ತೆಯ ಹೆಬ್ಬಾಳ ಹಾಗೂ ಗ್ರಾಮಾಂತರ ಪ್ರದೇಶಗಳಾದ ಶ್ರೀನಿವಾಸಪುರ ಗೇಟ್, ಹನಕೆರೆ ಐ. ಪಿ ವ್ಯಾಪ್ತಿ, ಕೀಲಾರ ಐ. ಪಿ ವ್ಯಾಪ್ತಿ, ಬಸವನಪುರ ಐ. ಪಿ. ವ್ಯಾಪ್ತಿ, ಬೂದನೂರು, ಭೂತನ ಹೊಸೂರು, ಚನ್ನಪ್ಪನ ದೊಡ್ಡಿ, ಅಂಬರಹಳ್ಳಿ, ತುಂಬಕೆರೆ ವಿದ್ಯುತ್ ವಿತರಣಾ ಕೇಂದ್ರದ ಗ್ರಾಮಾಂತರ ಪ್ರದೇಶ: ಹೊಡಾಘಟ್ಟ, ಕೀಲಾರ, ಹನಕೆರೆ, ಹಳೇ ಬೂದನೂರು, ಹೊಸಬೂದನೂರು, ಈಚಗೆರೆ, ಅಂಬರಹಳ್ಳಿ, ಆಲಕೆರೆ, ನಲ್ಲಹಳ್ಳಿ, ಕಚ್ಚಿಗೆರೆ, ಶ್ರೀನಿವಾಸ ಪುರ ಗೇಟ್, ಹೊನಗಾನಹಳ್ಳಿಮಠ, ತುಂಬಕೆರೆ, ಚಾಮಲಾಪುರ, ಉಮ್ಮಡಹಳ್ಳಿ ಸುತ್ತಮುತ್ತ ವ್ಯತ್ಯಯವಾಗಲಿದೆ.
ಮಂಡ್ಯ : ಕೇಂದ್ರ ಬೃಹತ್ ಉಕ್ಕು ಮತ್ತು ಕೈಗಾರಿಕಾ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಯಾವುದಾದರೂ ಕಂಪನಿಗಳಿಂದ ಕೈಗಾರಿಕೆ ಸ್ಥಾಪನೆಗೆ…
ಮೈಸೂರು : ಹೊಸ ವರ್ಷ ಜನವರಿ 1ರಂದು ಚಾಮುಂಡಿ ಬೆಟ್ಟಕ್ಕೆ ಹೆಚ್ವಿನ ಭಕ್ತಾಧಿಗಳು ಆಗಮಿಸುವ ನಿರೀಕ್ಷೆ ಇದ್ದು, ಅಗತ್ಯ ವ್ಯವಸ್ಥೆಗಳನ್ನು…
ನಂಜನಗೂಡು : ಬೈಕ್ ಸಮೇತ ಯುವಕ ಸಜೀವ ದಹನವಾಗಿರುವ ಘಟನೆ ತಾಲ್ಲೂಕಿನ ಕೊರೆಹುಂಡಿ ಗ್ರಾಮದ ಹುಲ್ಲಹಳ್ಳಿ ನಾಲೆ ಬಳಿ ನಡೆದಿದೆ.…
ಹನೂರು : ಯಾರು ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತುಕೊಳ್ಳುತ್ತಾರೆ ಅನ್ನೋದು ಮುಖ್ಯವಲ್ಲ. ಅಭಿವೃದ್ಧಿ ಮಾಡ್ತಿದ್ದಾರಾ, ರಾಜ್ಯವನ್ನು ಅಭಿವೃದ್ಧಿಯ ದಿಕ್ಕಿನತ್ತ ಕೊಂಡೊಯ್ಯುತ್ತಿದ್ದಾರಾ ಅನ್ನೋದೇ…
ಮೈಸೂರು : ಕರ್ನಾಟಕ ರತ್ನ ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಅವರ 16 ನೇ ವರ್ಷದ ಸ್ಮರಣೆಯನ್ನು ನಗರದ ವಿವಿಧೆಡೆ ವಿಷ್ಣುವರ್ಧನ್…
ಉತ್ತರಾಖಂಡ: ಇಲ್ಲಿನ ಅಲ್ಮೋರಾದ ಭಿಕಿಯಾಸೈನ್ ಪ್ರದೇಶದಲ್ಲಿ ಪ್ರಯಾಣಿಕರಿದ್ದ ಬಸ್ ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಏಳು ಮಂದಿ ಸಾವನ್ನಪ್ಪಿದ್ದು, 12 ಮಂದಿ…