ಮಂಡ್ಯ: 66/11 ಕೆ.ವಿ. ತೂಬಿನಕೆರೆ ಮತ್ತು ತುಂಬಕೆರೆ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಡಿ. 11ರಂದು ವಿದ್ಯುತ್ ತ್ರೈಮಾಸಿಕ ನಿರ್ವಹಣಾ ಕಾರ್ಯ ಹಮ್ಮಿಕೊಳ್ಳಲಾಗಿದ್ದು, ಬೆಳಿಗ್ಗೆ 9ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ನಗರ ಪ್ರದೇಶಗಳಾದ ಗುತ್ತಲು, ಫ್ಯಾಕ್ಟರಿ ವೃತ್ತ, ಕೈಗಾರಿಕಾ ಬಡಾವಣೆಗಳು, ಎಂ. ಸಿ. ರಸ್ತೆ, ತಾವರೆಗೆರೆ, ನೆಹರು ನಗರ, ಉದಯಗಿರಿ, ಸಾದತ್ ಮೊಹಲ್ಲ, ಚನ್ನಯ್ಯ ಬಡಾವಣೆ, ಸಿದ್ಧಾರ್ಥ ಬಡಾವಣೆ, ಬೆಂಗಳೂರು ಮುಖ್ಯ ರಸ್ತೆಯ ಹೆಬ್ಬಾಳ ಹಾಗೂ ಗ್ರಾಮಾಂತರ ಪ್ರದೇಶಗಳಾದ ಶ್ರೀನಿವಾಸಪುರ ಗೇಟ್, ಹನಕೆರೆ ಐ. ಪಿ ವ್ಯಾಪ್ತಿ, ಕೀಲಾರ ಐ. ಪಿ ವ್ಯಾಪ್ತಿ, ಬಸವನಪುರ ಐ. ಪಿ. ವ್ಯಾಪ್ತಿ, ಬೂದನೂರು, ಭೂತನ ಹೊಸೂರು, ಚನ್ನಪ್ಪನ ದೊಡ್ಡಿ, ಅಂಬರಹಳ್ಳಿ, ತುಂಬಕೆರೆ ವಿದ್ಯುತ್ ವಿತರಣಾ ಕೇಂದ್ರದ ಗ್ರಾಮಾಂತರ ಪ್ರದೇಶ: ಹೊಡಾಘಟ್ಟ, ಕೀಲಾರ, ಹನಕೆರೆ, ಹಳೇ ಬೂದನೂರು, ಹೊಸಬೂದನೂರು, ಈಚಗೆರೆ, ಅಂಬರಹಳ್ಳಿ, ಆಲಕೆರೆ, ನಲ್ಲಹಳ್ಳಿ, ಕಚ್ಚಿಗೆರೆ, ಶ್ರೀನಿವಾಸ ಪುರ ಗೇಟ್, ಹೊನಗಾನಹಳ್ಳಿಮಠ, ತುಂಬಕೆರೆ, ಚಾಮಲಾಪುರ, ಉಮ್ಮಡಹಳ್ಳಿ ಸುತ್ತಮುತ್ತ ವ್ಯತ್ಯಯವಾಗಲಿದೆ.
ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…
ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…
ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…
ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…
ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…