Andolana originals

ಮಂಡ್ಯ: ನಾಳೆ ವಿವಿಧೆಡೆ ವಿದ್ಯುತ್‌ ವ್ಯತ್ಯಯ

ಮಂಡ್ಯ: 66/11 ಕೆ.ವಿ. ತೂಬಿನಕೆರೆ ಮತ್ತು ತುಂಬಕೆರೆ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಡಿ. 11ರಂದು ವಿದ್ಯುತ್ ತ್ರೈಮಾಸಿಕ ನಿರ್ವಹಣಾ ಕಾರ್ಯ ಹಮ್ಮಿಕೊಳ್ಳಲಾಗಿದ್ದು, ಬೆಳಿಗ್ಗೆ 9ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ನಗರ ಪ್ರದೇಶಗಳಾದ ಗುತ್ತಲು, ಫ್ಯಾಕ್ಟರಿ ವೃತ್ತ, ಕೈಗಾರಿಕಾ ಬಡಾವಣೆಗಳು, ಎಂ. ಸಿ. ರಸ್ತೆ, ತಾವರೆಗೆರೆ, ನೆಹರು ನಗರ, ಉದಯಗಿರಿ, ಸಾದತ್ ಮೊಹಲ್ಲ, ಚನ್ನಯ್ಯ ಬಡಾವಣೆ, ಸಿದ್ಧಾರ್ಥ ಬಡಾವಣೆ, ಬೆಂಗಳೂರು ಮುಖ್ಯ ರಸ್ತೆಯ ಹೆಬ್ಬಾಳ ಹಾಗೂ ಗ್ರಾಮಾಂತರ ಪ್ರದೇಶಗಳಾದ ಶ್ರೀನಿವಾಸಪುರ ಗೇಟ್, ಹನಕೆರೆ ಐ. ಪಿ ವ್ಯಾಪ್ತಿ, ಕೀಲಾರ ಐ. ಪಿ ವ್ಯಾಪ್ತಿ, ಬಸವನಪುರ ಐ. ಪಿ. ವ್ಯಾಪ್ತಿ, ಬೂದನೂರು, ಭೂತನ ಹೊಸೂರು, ಚನ್ನಪ್ಪನ ದೊಡ್ಡಿ, ಅಂಬರಹಳ್ಳಿ, ತುಂಬಕೆರೆ ವಿದ್ಯುತ್ ವಿತರಣಾ ಕೇಂದ್ರದ ಗ್ರಾಮಾಂತರ ಪ್ರದೇಶ: ಹೊಡಾಘಟ್ಟ, ಕೀಲಾರ, ಹನಕೆರೆ, ಹಳೇ ಬೂದನೂರು, ಹೊಸಬೂದನೂರು, ಈಚಗೆರೆ, ಅಂಬರಹಳ್ಳಿ, ಆಲಕೆರೆ, ನಲ್ಲಹಳ್ಳಿ, ಕಚ್ಚಿಗೆರೆ, ಶ್ರೀನಿವಾಸ ಪುರ ಗೇಟ್, ಹೊನಗಾನಹಳ್ಳಿಮಠ, ತುಂಬಕೆರೆ, ಚಾಮಲಾಪುರ, ಉಮ್ಮಡಹಳ್ಳಿ ಸುತ್ತಮುತ್ತ ವ್ಯತ್ಯಯವಾಗಲಿದೆ.

 

andolana

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

6 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

6 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

6 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

6 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

6 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago