Andolana originals

ಡಿಸೆಂಬರ್‌ 10ರಂದು ಮೈಸೂರಿನ ಈ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

ಮೈಸೂರು: ಬನ್ನಿಮಂಟಪದ ವಿದ್ಯುತ್ ಸ್ವೀಕರಣಾ ಕೇಂದ್ರ ಮತ್ತು ವಾಜಮಂಗಲ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಡಿ. 10ರಂದು ಬೆಳಿಗ್ಗೆ 10ರಿಂದ ಸಂಜೆ 5.30ರವರೆಗೆ ಸೆಸ್ಕ್ ವತಿಯಿಂದ 3ನೇ ತ್ರೈಮಾಸಿಕ ಅವಧಿಯ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ವಿದ್ಯುತ್ ವ್ಯತ್ಯಯ ಪ್ರದೇಶಗಳು: ಕೆಸರೆ 1ನೇ ಹಂತ, 2ನೇ ಹಂತ, ಸುಭಾಷ್‌ನಗರ, ಶೋಭಾ ಗಾರ್ಡನ್, ಆರ್. ಎಸ್ ನಾಯ್ಡುನಗರ, ಎನ್. ಆರ್. ಗಾರ್ಡನ್, ಬೆಲವತ್ತ, ಶ್ಯಾದನಹಳ್ಳಿ, ನಾಗನಹಳ್ಳಿ ಹೊಸ ಬಡಾವಣೆ, ಕೆ. ಆರ್. ಮಿಲ್ ಕಾಲೋನಿ, ವರುಣ ನಾಲೆ, ಸಿದ್ದಲಿಂಗಪುರ, ಕಳಸ್ತವಾಡಿ, ಲಕ್ಷ್ಮೀಪುರಂ, ಎಸ್. ಎಸ್. ನಗರ, ಕಾವೇರಿ ನಗರ, ಸಿದ್ದಿಖಿನಗರ, ಹನುಮಂತ ನಗರ, ಮದರ್ ಬಾಕ್ಸ್ ಹೈವೇ ವೃತ್ತ, ಕೆಎಸ್‌ಆರ್ ಟಿಸಿ ಡಿಪೋ, ಹಲೀಮ್ ನಗರ, ಬವೀ ಭವನ, ಜೆಎಸ್‌ಎಸ್ ದಂತ ವೈದ್ಯಕೀಯ ಕಾಲೇಜು, ಸೇಂಟ್ ಜೋಸೆಫ್ ಆಸ್ಪತ್ರೆ ಸುತ್ತಮುತ್ತ.

ವಾಜಮಂಗಲ ವಿದ್ಯುತ್ ವಿತರಣಾ ಕೇಂದ್ರ: ಈ ವ್ಯಾಪ್ತಿಯ ಪ್ರದೇಶಗಳಾದ ಮೆಲ್ಲಹಳ್ಳಿ, ಹಾರೋಹಳ್ಳಿ, ಹಳ್ಳಿಕೇರಿಹುಂಡಿ, ಶಿವಪುರ, ಪಿಲ್ಲಹಳ್ಳಿ, ವರಕೋಡು, ಬಡಗಲಹುಂಡಿ, ಮೂಡಲ ಹುಂಡಿ, ಕೆಂಪೆಗೌಡನಹುಂಡಿ, ವರುಣ, ದಂಡಿಕೆರೆ, ವಾಜಮಂಗಲ, ಮೊಸಂಬಾಯನಹಳ್ಳಿ, ಯಾಂದಳ್ಳಿ, ಸಜ್ಜೆಹುಂಡಿ, ಜಂತಗಳ್ಳಿ, ಮಹದೇಶ್ವರ ಬಡಾವಣೆ, ಇಂಡಸ್ ಬಡಾವಣೆ, ಭುಗತಗಳ್ಳಿ ಗೇಟ್, ಚಿಕ್ಕಹಳ್ಳಿ, ಚೋರನಹಳ್ಳಿ, ನಾಡನಹಳ್ಳಿ, ಪೊಲೀಸ್ ಬಡಾವಣೆ, ಲಾಲ್ ಬಹದ್ದೂರು ಶಾಸ್ತ್ರಿ ನಗರ, ಶೋಭ ಡೆವಲಪರ್ಸ್, ಯಶಸ್ವಿನಿ ಹಿಲ್ ವ್ಯೂ, ವಸಂತನಗರ, ಸುಕದಾಯಿ ಬಡಾವಣೆ, ಶಾಂತವೇರಿ ಗೋಪಾಲಗೌಡ ನಗರ, ಪ್ರಕೃತಿ ಬಡಾವಣೆಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು ಸೆಸ್ಕ್ ಎನ್. ಆರ್. ಮೊಹಲ್ಲಾ ವಿಭಾಗದ ಕಾರ್ಯ ಮತ್ತು ಪಾಲನೆಯ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

 

andolana

Recent Posts

ಕೊಲೆ ಪ್ರಕರಣ | ಜೀವಾವಧಿ ಶಿಕ್ಷೆ ಪ್ರಶ್ನಿಸಿ ಹೈಕೋರ್ಟ್‌ ಮೊರೆ ಹೋದ ಶಾಸಕ ವಿನಯ್‌ ಕುಲಕರ್ಣಿ

ಬೆಂಗಳೂರು : ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ಶಾಸಕ ವಿನಯ್…

3 mins ago

ಅಪರಿಚಿತ ವ್ಯಕ್ತಿಯ ಕೊಲೆ ಜಾಡು ಪತ್ತೆ!

ಮೈಸೂರು : ನಗರದ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ನಡೆದಿದ್ದ ವ್ಯಕ್ತಿಯೊಬ್ಬರ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಮದ್ಯ ಸೇವಿಸಿ ಬಂದು ಕಿರುಕುಳ…

17 mins ago

ಕಾವೇರಿ ನದಿಯಲ್ಲಿ ಆಟವಾಡುತ್ತಿದ್ದ ಪ್ರವಾಸಿಗರ ಮೇಲೆ ಏಕಾಏಕಿ ಕಾಡಾನೆ ದಾಳಿ

ರಾಮನಗರ : ಕಾವೇರಿ ನದಿಯಲ್ಲಿ ಆಟವಾಡುತ್ತಿದ್ದ ಪ್ರವಾಸಿಗರ ಮೇಲೆ ಕಾಡಾನೆ ದಾಳಿ ನಡೆಸಿರುವ ಘಟನೆ ಸಂಗಮ ಅರಣ್ಯ ಪ್ರದೇಶದ ಮೇಕೆದಾಟು…

1 hour ago

ಕೊಡಗು | ಜಿಲ್ಲೆಯಲ್ಲಿ 2-3 ಸಾವಿರ ಅನಧಿಕೃತ ಹೋಂಸ್ಟೇ!

ಅನಧಿಕೃತ ಹೋಂಸ್ಟೇಗಳ ವಿರುದ್ಧ ಕ್ರಮಕ್ಕೆ ಒತ್ತಾಯ ; ವಿದೇಶಿ ಮಹಿಳೆ ಮೇಲಿನ ದೌರ್ಜನ್ಯ ಪ್ರಕರಣದ ಬೆನ್ನಲ್ಲೇ ಕ್ರಮಕ್ಕೆ ಆಗ್ರಹ  ನವೀನ್…

1 hour ago

ಕೋಟೆ | ರೆಸಾರ್ಟ್‌, ಹೋಂ ಸ್ಟೇಗಳ ಮೇಲೆ ಹೆಚ್ಚಿನ ನಿಗಾ

ಸರ್ಕಾರದ ನಿಯಮಗಳನ್ನು ಪಾಲನೆ ಮಾಡುತ್ತಿರುವ ಕುರಿತು ಪರಿಶೀಲಿಸುತ್ತಿರುವ ಅಧಿಕಾರಿಗಳು ಎಚ್.ಡಿ.ಕೋಟೆ : ಕಬಿನಿ ಜಲಾಶಯದ ಹಿನ್ನೀರು ಮತ್ತು ನಾಗರಹೊಳೆ, ಬಂಡೀಪುರ…

2 hours ago

ಆಂದೋಲನ ದಿನಪತ್ರಿಕೆಯ ಗಾಂಧಿ ಅಭಿಯಾನ | ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ಅಸ್ಪೃಶ್ಯರನ್ನು ಅವರ ನೋವುಗಳಿಂದ ಮುಕ್ತಗೊಳಿಸಲು ಶ್ರಮಿಸಿದ ಮಹಾತ್ಮ ಯಾವುದೇ ಸಮಸ್ಯೆಗೆ ಆಯುಧಗಳು ಮಾತ್ರ ಉತ್ತರವಲ್ಲ ಎಂದು ಮಹಾತ್ಮ ಗಾಂಧಿ ಯಾವಾಗಲೂ…

2 hours ago