Andolana originals

ಡಿಸೆಂಬರ್‌ 10ರಂದು ಮೈಸೂರಿನ ಈ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

ಮೈಸೂರು: ಬನ್ನಿಮಂಟಪದ ವಿದ್ಯುತ್ ಸ್ವೀಕರಣಾ ಕೇಂದ್ರ ಮತ್ತು ವಾಜಮಂಗಲ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಡಿ. 10ರಂದು ಬೆಳಿಗ್ಗೆ 10ರಿಂದ ಸಂಜೆ 5.30ರವರೆಗೆ ಸೆಸ್ಕ್ ವತಿಯಿಂದ 3ನೇ ತ್ರೈಮಾಸಿಕ ಅವಧಿಯ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ವಿದ್ಯುತ್ ವ್ಯತ್ಯಯ ಪ್ರದೇಶಗಳು: ಕೆಸರೆ 1ನೇ ಹಂತ, 2ನೇ ಹಂತ, ಸುಭಾಷ್‌ನಗರ, ಶೋಭಾ ಗಾರ್ಡನ್, ಆರ್. ಎಸ್ ನಾಯ್ಡುನಗರ, ಎನ್. ಆರ್. ಗಾರ್ಡನ್, ಬೆಲವತ್ತ, ಶ್ಯಾದನಹಳ್ಳಿ, ನಾಗನಹಳ್ಳಿ ಹೊಸ ಬಡಾವಣೆ, ಕೆ. ಆರ್. ಮಿಲ್ ಕಾಲೋನಿ, ವರುಣ ನಾಲೆ, ಸಿದ್ದಲಿಂಗಪುರ, ಕಳಸ್ತವಾಡಿ, ಲಕ್ಷ್ಮೀಪುರಂ, ಎಸ್. ಎಸ್. ನಗರ, ಕಾವೇರಿ ನಗರ, ಸಿದ್ದಿಖಿನಗರ, ಹನುಮಂತ ನಗರ, ಮದರ್ ಬಾಕ್ಸ್ ಹೈವೇ ವೃತ್ತ, ಕೆಎಸ್‌ಆರ್ ಟಿಸಿ ಡಿಪೋ, ಹಲೀಮ್ ನಗರ, ಬವೀ ಭವನ, ಜೆಎಸ್‌ಎಸ್ ದಂತ ವೈದ್ಯಕೀಯ ಕಾಲೇಜು, ಸೇಂಟ್ ಜೋಸೆಫ್ ಆಸ್ಪತ್ರೆ ಸುತ್ತಮುತ್ತ.

ವಾಜಮಂಗಲ ವಿದ್ಯುತ್ ವಿತರಣಾ ಕೇಂದ್ರ: ಈ ವ್ಯಾಪ್ತಿಯ ಪ್ರದೇಶಗಳಾದ ಮೆಲ್ಲಹಳ್ಳಿ, ಹಾರೋಹಳ್ಳಿ, ಹಳ್ಳಿಕೇರಿಹುಂಡಿ, ಶಿವಪುರ, ಪಿಲ್ಲಹಳ್ಳಿ, ವರಕೋಡು, ಬಡಗಲಹುಂಡಿ, ಮೂಡಲ ಹುಂಡಿ, ಕೆಂಪೆಗೌಡನಹುಂಡಿ, ವರುಣ, ದಂಡಿಕೆರೆ, ವಾಜಮಂಗಲ, ಮೊಸಂಬಾಯನಹಳ್ಳಿ, ಯಾಂದಳ್ಳಿ, ಸಜ್ಜೆಹುಂಡಿ, ಜಂತಗಳ್ಳಿ, ಮಹದೇಶ್ವರ ಬಡಾವಣೆ, ಇಂಡಸ್ ಬಡಾವಣೆ, ಭುಗತಗಳ್ಳಿ ಗೇಟ್, ಚಿಕ್ಕಹಳ್ಳಿ, ಚೋರನಹಳ್ಳಿ, ನಾಡನಹಳ್ಳಿ, ಪೊಲೀಸ್ ಬಡಾವಣೆ, ಲಾಲ್ ಬಹದ್ದೂರು ಶಾಸ್ತ್ರಿ ನಗರ, ಶೋಭ ಡೆವಲಪರ್ಸ್, ಯಶಸ್ವಿನಿ ಹಿಲ್ ವ್ಯೂ, ವಸಂತನಗರ, ಸುಕದಾಯಿ ಬಡಾವಣೆ, ಶಾಂತವೇರಿ ಗೋಪಾಲಗೌಡ ನಗರ, ಪ್ರಕೃತಿ ಬಡಾವಣೆಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು ಸೆಸ್ಕ್ ಎನ್. ಆರ್. ಮೊಹಲ್ಲಾ ವಿಭಾಗದ ಕಾರ್ಯ ಮತ್ತು ಪಾಲನೆಯ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

 

andolana

Recent Posts

ಗಣೇಶ ಮೆರವಣಿಗೆಗೆ ಮುಸ್ಲಿಮರ ಸಾರಥ್ಯ ; ನಾಗಮಂಗಲದಲ್ಲಿ ಕೋಮು ಸೌಹಾರ್ದದ ಮೆರವಣಿಗೆ

ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…

6 hours ago

ಇ-ಕೆವೈಸಿಗೆ ಗಡುವು ವಿಸ್ತರಣೆ

ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…

18 hours ago

ಯುಪಿಐ ಶುಲ್ಕ | ನಮ್ಮ ಕಿಸೆಯೊಳಗೆ ಸರ್ಕಾರದ ಕೈ

ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…

19 hours ago

ಓದಗರ ಪತ್ರ | ಮರಳಿಗೆ ಮೊಳೆ ಹೊಡೆಯದೇ ದೀಪಾಲಂಕಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಿ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…

19 hours ago

ಓದುಗರ ಪತ್ರ | ಮುಷ್ಕರದ ಉದ್ದೇಶವೇ ಭಂಗಗೊಳಿಸುವುದಲ್ಲವೇ ?

ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…

19 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಅನಂತ್‌ಗೆ ಫಾಲ್ಕೆ : ಕನ್ನಡ ಚಿತ್ರರಂಗಕ್ಕೆ ಅತ್ಯುನ್ನತ ಗೌರವ

ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…

19 hours ago