Andolana originals

ಡಿಸೆಂಬರ್‌ 10ರಂದು ಮೈಸೂರಿನ ಈ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

ಮೈಸೂರು: ಬನ್ನಿಮಂಟಪದ ವಿದ್ಯುತ್ ಸ್ವೀಕರಣಾ ಕೇಂದ್ರ ಮತ್ತು ವಾಜಮಂಗಲ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಡಿ. 10ರಂದು ಬೆಳಿಗ್ಗೆ 10ರಿಂದ ಸಂಜೆ 5.30ರವರೆಗೆ ಸೆಸ್ಕ್ ವತಿಯಿಂದ 3ನೇ ತ್ರೈಮಾಸಿಕ ಅವಧಿಯ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ವಿದ್ಯುತ್ ವ್ಯತ್ಯಯ ಪ್ರದೇಶಗಳು: ಕೆಸರೆ 1ನೇ ಹಂತ, 2ನೇ ಹಂತ, ಸುಭಾಷ್‌ನಗರ, ಶೋಭಾ ಗಾರ್ಡನ್, ಆರ್. ಎಸ್ ನಾಯ್ಡುನಗರ, ಎನ್. ಆರ್. ಗಾರ್ಡನ್, ಬೆಲವತ್ತ, ಶ್ಯಾದನಹಳ್ಳಿ, ನಾಗನಹಳ್ಳಿ ಹೊಸ ಬಡಾವಣೆ, ಕೆ. ಆರ್. ಮಿಲ್ ಕಾಲೋನಿ, ವರುಣ ನಾಲೆ, ಸಿದ್ದಲಿಂಗಪುರ, ಕಳಸ್ತವಾಡಿ, ಲಕ್ಷ್ಮೀಪುರಂ, ಎಸ್. ಎಸ್. ನಗರ, ಕಾವೇರಿ ನಗರ, ಸಿದ್ದಿಖಿನಗರ, ಹನುಮಂತ ನಗರ, ಮದರ್ ಬಾಕ್ಸ್ ಹೈವೇ ವೃತ್ತ, ಕೆಎಸ್‌ಆರ್ ಟಿಸಿ ಡಿಪೋ, ಹಲೀಮ್ ನಗರ, ಬವೀ ಭವನ, ಜೆಎಸ್‌ಎಸ್ ದಂತ ವೈದ್ಯಕೀಯ ಕಾಲೇಜು, ಸೇಂಟ್ ಜೋಸೆಫ್ ಆಸ್ಪತ್ರೆ ಸುತ್ತಮುತ್ತ.

ವಾಜಮಂಗಲ ವಿದ್ಯುತ್ ವಿತರಣಾ ಕೇಂದ್ರ: ಈ ವ್ಯಾಪ್ತಿಯ ಪ್ರದೇಶಗಳಾದ ಮೆಲ್ಲಹಳ್ಳಿ, ಹಾರೋಹಳ್ಳಿ, ಹಳ್ಳಿಕೇರಿಹುಂಡಿ, ಶಿವಪುರ, ಪಿಲ್ಲಹಳ್ಳಿ, ವರಕೋಡು, ಬಡಗಲಹುಂಡಿ, ಮೂಡಲ ಹುಂಡಿ, ಕೆಂಪೆಗೌಡನಹುಂಡಿ, ವರುಣ, ದಂಡಿಕೆರೆ, ವಾಜಮಂಗಲ, ಮೊಸಂಬಾಯನಹಳ್ಳಿ, ಯಾಂದಳ್ಳಿ, ಸಜ್ಜೆಹುಂಡಿ, ಜಂತಗಳ್ಳಿ, ಮಹದೇಶ್ವರ ಬಡಾವಣೆ, ಇಂಡಸ್ ಬಡಾವಣೆ, ಭುಗತಗಳ್ಳಿ ಗೇಟ್, ಚಿಕ್ಕಹಳ್ಳಿ, ಚೋರನಹಳ್ಳಿ, ನಾಡನಹಳ್ಳಿ, ಪೊಲೀಸ್ ಬಡಾವಣೆ, ಲಾಲ್ ಬಹದ್ದೂರು ಶಾಸ್ತ್ರಿ ನಗರ, ಶೋಭ ಡೆವಲಪರ್ಸ್, ಯಶಸ್ವಿನಿ ಹಿಲ್ ವ್ಯೂ, ವಸಂತನಗರ, ಸುಕದಾಯಿ ಬಡಾವಣೆ, ಶಾಂತವೇರಿ ಗೋಪಾಲಗೌಡ ನಗರ, ಪ್ರಕೃತಿ ಬಡಾವಣೆಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು ಸೆಸ್ಕ್ ಎನ್. ಆರ್. ಮೊಹಲ್ಲಾ ವಿಭಾಗದ ಕಾರ್ಯ ಮತ್ತು ಪಾಲನೆಯ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

 

andolana

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

56 mins ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

59 mins ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

1 hour ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

1 hour ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

1 hour ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago