Andolana originals

ಡಿಸೆಂಬರ್‌ 10ರಂದು ಮೈಸೂರಿನ ಈ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

ಮೈಸೂರು: ಬನ್ನಿಮಂಟಪದ ವಿದ್ಯುತ್ ಸ್ವೀಕರಣಾ ಕೇಂದ್ರ ಮತ್ತು ವಾಜಮಂಗಲ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಡಿ. 10ರಂದು ಬೆಳಿಗ್ಗೆ 10ರಿಂದ ಸಂಜೆ 5.30ರವರೆಗೆ ಸೆಸ್ಕ್ ವತಿಯಿಂದ 3ನೇ ತ್ರೈಮಾಸಿಕ ಅವಧಿಯ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ವಿದ್ಯುತ್ ವ್ಯತ್ಯಯ ಪ್ರದೇಶಗಳು: ಕೆಸರೆ 1ನೇ ಹಂತ, 2ನೇ ಹಂತ, ಸುಭಾಷ್‌ನಗರ, ಶೋಭಾ ಗಾರ್ಡನ್, ಆರ್. ಎಸ್ ನಾಯ್ಡುನಗರ, ಎನ್. ಆರ್. ಗಾರ್ಡನ್, ಬೆಲವತ್ತ, ಶ್ಯಾದನಹಳ್ಳಿ, ನಾಗನಹಳ್ಳಿ ಹೊಸ ಬಡಾವಣೆ, ಕೆ. ಆರ್. ಮಿಲ್ ಕಾಲೋನಿ, ವರುಣ ನಾಲೆ, ಸಿದ್ದಲಿಂಗಪುರ, ಕಳಸ್ತವಾಡಿ, ಲಕ್ಷ್ಮೀಪುರಂ, ಎಸ್. ಎಸ್. ನಗರ, ಕಾವೇರಿ ನಗರ, ಸಿದ್ದಿಖಿನಗರ, ಹನುಮಂತ ನಗರ, ಮದರ್ ಬಾಕ್ಸ್ ಹೈವೇ ವೃತ್ತ, ಕೆಎಸ್‌ಆರ್ ಟಿಸಿ ಡಿಪೋ, ಹಲೀಮ್ ನಗರ, ಬವೀ ಭವನ, ಜೆಎಸ್‌ಎಸ್ ದಂತ ವೈದ್ಯಕೀಯ ಕಾಲೇಜು, ಸೇಂಟ್ ಜೋಸೆಫ್ ಆಸ್ಪತ್ರೆ ಸುತ್ತಮುತ್ತ.

ವಾಜಮಂಗಲ ವಿದ್ಯುತ್ ವಿತರಣಾ ಕೇಂದ್ರ: ಈ ವ್ಯಾಪ್ತಿಯ ಪ್ರದೇಶಗಳಾದ ಮೆಲ್ಲಹಳ್ಳಿ, ಹಾರೋಹಳ್ಳಿ, ಹಳ್ಳಿಕೇರಿಹುಂಡಿ, ಶಿವಪುರ, ಪಿಲ್ಲಹಳ್ಳಿ, ವರಕೋಡು, ಬಡಗಲಹುಂಡಿ, ಮೂಡಲ ಹುಂಡಿ, ಕೆಂಪೆಗೌಡನಹುಂಡಿ, ವರುಣ, ದಂಡಿಕೆರೆ, ವಾಜಮಂಗಲ, ಮೊಸಂಬಾಯನಹಳ್ಳಿ, ಯಾಂದಳ್ಳಿ, ಸಜ್ಜೆಹುಂಡಿ, ಜಂತಗಳ್ಳಿ, ಮಹದೇಶ್ವರ ಬಡಾವಣೆ, ಇಂಡಸ್ ಬಡಾವಣೆ, ಭುಗತಗಳ್ಳಿ ಗೇಟ್, ಚಿಕ್ಕಹಳ್ಳಿ, ಚೋರನಹಳ್ಳಿ, ನಾಡನಹಳ್ಳಿ, ಪೊಲೀಸ್ ಬಡಾವಣೆ, ಲಾಲ್ ಬಹದ್ದೂರು ಶಾಸ್ತ್ರಿ ನಗರ, ಶೋಭ ಡೆವಲಪರ್ಸ್, ಯಶಸ್ವಿನಿ ಹಿಲ್ ವ್ಯೂ, ವಸಂತನಗರ, ಸುಕದಾಯಿ ಬಡಾವಣೆ, ಶಾಂತವೇರಿ ಗೋಪಾಲಗೌಡ ನಗರ, ಪ್ರಕೃತಿ ಬಡಾವಣೆಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು ಸೆಸ್ಕ್ ಎನ್. ಆರ್. ಮೊಹಲ್ಲಾ ವಿಭಾಗದ ಕಾರ್ಯ ಮತ್ತು ಪಾಲನೆಯ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

 

andolana

Recent Posts

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

4 hours ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

7 hours ago

ಮುಂಬೈನಲ್ಲಿ ನೀರಿಗೆ ಭಾರೀ ಬಿಕ್ಕಟ್ಟು: ಕಟ್ಟಡ ಕಾಮಗಾರಿಗಳಿಗೆ ನೀರು ಬಂದ್‌

ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ…

7 hours ago

ಕೆಫೆ ‘ರೂಫ್ ಟಾಪ್’ಗೆ ಅನುಮತಿಯೇ ಇರಲಿಲ್ಲ!

ಎಚ್.ಎಸ್.ದಿನೇಶ್‌ಕುಮಾರ್ ಲಿಕ್ಕರ್ ಗ್ಯಾರೇಜ್, ಫಾಕ್ಸ್ ಡೆನ್‌ಗೆ ಮಾತ್ರ ಅನುಮತಿ; ನೋಟಿಸ್ ಜಾರಿ ಮಾಡಿ ಸುಮ್ಮನಾಗಿದ್ದ ಅಧಿಕಾರಿಗಳು?; ಅಬಕಾರಿ ಡಿಸಿ ಅಮಾನತ್ತಿಗೆ…

8 hours ago

ಓದುಗರ ಪತ್ರ: ದುಷ್ಕೃತ್ಯ ನಿಯಂತ್ರಿಸಲು ಕಾನೂನು ರೂಪಿಸಬೇಕು

ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ…

12 hours ago

ಓದುಗರ ಪತ್ರ: ಯಶಸ್ಸಿಗೆ ಮೂಲ ಅಡಿಪಾಯವೇ ಸಮಯ ಪಾಲನೆ!

‘ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ’ ಎಂಬ ಗಾದೆಯ ಮಾತು ನಿಜಕ್ಕೂ ಇಂದಿನ ಕಾಲಘಟ್ಟಕ್ಕೆ ಹೆಚ್ಚಾಗಿ ಅನ್ವಯಿಸುತ್ತದೆ. ಏಕೆಂದರೆ ಸಮಯ ಪಾಲನೆ…

12 hours ago