ಮೈಸೂರು : ಕುವೆಂಪುನಗರದ ನ್ಯೂ ಕಾಂತರಾಜ ಅರಸು ರಸ್ತೆಯಲ್ಲಿರುವ ಜನನಿಬಿಡ ಪ್ರದೇಶಗಳಾದ ಬಂದಂತಮ್ಮ ಕಾಳಮ್ಮ ದೇವಸ್ಥಾನ, ಐಗಿರಿ ಕೆಫೆ, ಸುಜ್ಹುಕಿ ಷೋರೂಂ ಮುಂತಾದ ಕಡೆ ಫುಟ್ಪಾತ್ ಮೇಲೆ ವಾಹನಗಳನ್ನು ನಿಲ್ಲಿಸುತ್ತಿದ್ದು ಪಾದಚಾರಿಗಳಿಗೆ ಓಡಾಡಲು ಸಮಸ್ಯೆ ಆಗುತ್ತಿರುವ ಕುರಿತು ಏ.6ರಂದು ‘ಆಂದೋಲನ’ ದಿನಪತ್ರಿಕೆಯಲ್ಲಿ ಸುದ್ದಿ ಪ್ರಕಟವಾಗಿದ್ದರಿಂದ ಎಚ್ಚೆತ್ತ ನಗರ ಪೊಲೀಸರು ಶುಕ್ರವಾರ ಫುಟಿತ್ನಲ್ಲಿ ಬೈಕ್ ಗಳನ್ನು ತೆರವು ಗೊಳಿಸಿದ್ದಾರೆ.
ಈ ಬಗ್ಗೆ ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಕೆ.ಎಸ್.ಸುಂದರ್ ರಾಜ್ ಪತ್ರಿಕೆಯೊಂದಿಗೆ ಮಾತನಾಡಿ, ‘ಆಂದೋಲನ’ ದಿನಪತ್ರಿಕೆಯಲ್ಲಿ ಪ್ರಕಟಿಸುತ್ತಿರುವ ಸಾರ್ವಜನಿಕ ಸಮಸ್ಯೆಗಳ ಕುರಿತ ವರದಿ ಸಂಬಂಧಪಟ್ಟ ಅಧಿಕಾರಿಗಳನ್ನು ಎಚ್ಚರಿಸುವ ಕೆಲಸ ಮಾಡುತ್ತಿರುವುದು ಸಂತೋಷದ ವಿಷಯವಾಗಿದ್ದು, ಇದಕ್ಕೆ ಪೊಲೀಸ್ ಇಲಾಖೆಯ ಸಹಕಾರ ಇರುತ್ತದೆ ಎಂದು ತಿಳಿಸಿದರು.
ನವದೆಹಲಿ: ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್ಗೆ…
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಜುಲೈನಲ್ಲಿ…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…