Andolana originals

ಆಂದೋಲನ ವರದಿ ಫಲಶ್ರುತಿ ; ಫುಟ್‌ಪಾತ್‌ನಲ್ಲಿದ್ದ ದ್ವಿಚಕ್ರ ವಾಹನಗಳ ತೆರವು

ಮೈಸೂರು : ಕುವೆಂಪುನಗರದ ನ್ಯೂ ಕಾಂತರಾಜ ಅರಸು ರಸ್ತೆಯಲ್ಲಿರುವ ಜನನಿಬಿಡ ಪ್ರದೇಶಗಳಾದ ಬಂದಂತಮ್ಮ ಕಾಳಮ್ಮ ದೇವಸ್ಥಾನ, ಐಗಿರಿ ಕೆಫೆ, ಸುಜ್ಹುಕಿ ಷೋರೂಂ ಮುಂತಾದ ಕಡೆ ಫುಟ್‌ಪಾತ್ ಮೇಲೆ ವಾಹನಗಳನ್ನು ನಿಲ್ಲಿಸುತ್ತಿದ್ದು ಪಾದಚಾರಿಗಳಿಗೆ ಓಡಾಡಲು ಸಮಸ್ಯೆ ಆಗುತ್ತಿರುವ ಕುರಿತು ಏ.6ರಂದು ‘ಆಂದೋಲನ’ ದಿನಪತ್ರಿಕೆಯಲ್ಲಿ ಸುದ್ದಿ ಪ್ರಕಟವಾಗಿದ್ದರಿಂದ ಎಚ್ಚೆತ್ತ ನಗರ ಪೊಲೀಸರು ಶುಕ್ರವಾರ ಫುಟಿತ್‌ನಲ್ಲಿ ಬೈಕ್ ಗಳನ್ನು ತೆರವು ಗೊಳಿಸಿದ್ದಾರೆ.

ಈ ಬಗ್ಗೆ ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಕೆ.ಎಸ್.ಸುಂದರ್ ರಾಜ್ ಪತ್ರಿಕೆಯೊಂದಿಗೆ ಮಾತನಾಡಿ, ‘ಆಂದೋಲನ’ ದಿನಪತ್ರಿಕೆಯಲ್ಲಿ ಪ್ರಕಟಿಸುತ್ತಿರುವ ಸಾರ್ವಜನಿಕ ಸಮಸ್ಯೆಗಳ ಕುರಿತ ವರದಿ ಸಂಬಂಧಪಟ್ಟ ಅಧಿಕಾರಿಗಳನ್ನು ಎಚ್ಚರಿಸುವ ಕೆಲಸ ಮಾಡುತ್ತಿರುವುದು ಸಂತೋಷದ ವಿಷಯವಾಗಿದ್ದು, ಇದಕ್ಕೆ ಪೊಲೀಸ್‌ ಇಲಾಖೆಯ ಸಹಕಾರ ಇರುತ್ತದೆ ಎಂದು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಗಾಂಧಿಯ ಸರಳತೆಯತ್ತ ನಡೆಯುತ್ತಿರುವ ಯುವಜನತೆ

ಮಹಾತ್ಮ ಗಾಂಧೀಜಿ ಅವರ ಆತ್ಮಕತೆಗೆ ನೂರು ವರ್ಷ ಸಂದಿರುವುದು ಸಂತಸದ ವಿಷಯ. ಇವತ್ತು ಗಾಂಧಿಜಿ ಅವರ ವಿಚಾರಕ್ಕೆ ಏನಾಗುತ್ತಿದೆ? ಆಚಾರಕ್ಕೆ…

2 hours ago

ಮಾರ್ಟಿನ್ ಲೂಥರ್ ಕಿಂಗ್ ಕಣ್ಣಲ್ಲಿ ಮಹಾತ್ಮ ಗಾಂಧಿ…

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಭಗವಂತ ಯೇಸು ನಮಗೆ ದಾರಿ ಅಂದರೆ, ಶಾಂತಿ…

2 hours ago

ಮಾಂಸಾಹಾರ ಬಿಟ್ಟರೂ ಮಿತ್ರನ ಗೆಳೆತನ ಬಿಡಲಾಗಲಿಲ್ಲ

ಗಾಂಧಿ ಅಭಿಯಾನ ಅರಿವಿನ ಯಾನ ಗೊತ್ತಾಗಿದ್ದ ದಿನ ಬಂತು. ನನ್ನ ಆಗಿನ ಸ್ಥಿತಿಯನ್ನು ವರ್ಣಿಸುವುದು ಕಷ್ಟ. ಒಂದು ಕಡೆ ಸುಧಾರಣೆಯ ಮಾರ್ಗದ…

2 hours ago

ಡಿಕೆಶಿ ಸಂಪುಟದಲ್ಲಿ ಯಾರ‍್ಯಾರಿಗೆ ಒಲಿಯಲಿದೆ ಮಂತ್ರಿ ಸ್ಥಾನ?

ಕೆ.ಬಿ.ರಮೇಶನಾಯಕ ನರಸಿಂಹರಾಜ ಕ್ಷೇತ್ರದ ಶಾಸಕ ತನ್ವೀರ್ ಸೇಠ್‌ಗೆ ಮಂತ್ರಿ ಸ್ಥಾನ ಸಾಧ್ಯತೆ ಎಚ್‌ಸಿಎಂಗೆ ಪ್ರಬಲ ಖಾತೆ ಕೊಡಿಸಲು ಹೈಕಮಾಂಡ್ ಮಟ್ಟದಲ್ಲಿ…

2 hours ago

ಈ ಬಾರಿ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ಸಿಗುವುದೇ?

ಮಂಜು ಕೋಟೆ ಕೋಟೆ: ಮೈಸೂರು ಪ್ರಾಂತ್ಯದ ನಾಯಕ ಸಮುದಾಯದ ಏಕೈಕ ಶಾಸಕರಾಗಿರುವುದು ಪ್ಲಸ್ ಪಾಯಿಂಟ್ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

2 hours ago

ಕಂದಾಯ ದಾಖಲೆಯಲ್ಲಿ ೪ ವಾರ್ಡ್‌ಗಳೇ ನಾಪತ್ತೆ!

ಎಸ್.ಎಸ್.ಭಟ್ ನಂಜನಗೂಡು ನಗರಸಭೆಯಲ್ಲಿ ೩೧ ವಾರ್ಡ್‌ಗಳು, ಕಂದಾಯ ಇಲಾಖೆಯಲ್ಲಿ ೨೭ ವಾರ್ಡ್‌ಗಳು ನಂಜನಗೂಡು: ಪುರಸಭೆ ನಗರಸಭೆಯಾಗಿ ಬಡ್ತಿ ಹೊಂದಿ ೨೭…

2 hours ago